ಸೊಳ್ಳೆ ಕಚ್ಚುವುದರಿಂದ ತಪ್ಪಿಸಿಕೊಳ್ಳಬೇಕೇ? ಹಾಗಾದರೆ ಹೀಗೆ ಮಾಡಿ…

ವಾಷಿಂಗ್ಟನ್‌ ವಿಶ್ವವಿದ್ಯಾಲಯದ ಸಂಶೋಧಕರಿಂದ ಕುತೂಹಲಕಾರಿ ಅಂಶ ಬಯಲು

Team Udayavani, Feb 6, 2022, 7:20 AM IST

ಕಪ್ಪು, ಕೆಂಪು ಬಟ್ಟೆ ತೊಟ್ಟವರೇ ಸೊಳ್ಳೆಗೆ ಪ್ರಿಯ!

ವಾಷಿಂಗ್ಟನ್‌: ಸೊಳ್ಳೆ ಕಚ್ಚುವುದರಿಂದ ತಪ್ಪಿಸಿಕೊಳ್ಳಬೇಕೇ? ಹಾಗಾದರೆ ಕೆಂಪು, ಕಪ್ಪು ಮತ್ತು ಕಿತ್ತಳೆ ಬಣ್ಣದ ಬಟ್ಟೆ ಬಿಟ್ಟು ಬೇರೆ ಬಣ್ಣದ ಬಟ್ಟೆಗಳನ್ನೇ ಧರಿಸಿ. ಹೌದು! ಅಮೆರಿಕದ ವಾಷಿಂಗ್ಟನ್‌ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿರುವ ಅಧ್ಯಯನ ಪ್ರಕಾರ ಸೊಳ್ಳೆಗೆ ಈ ಮೇಲಿನ ಮೂರು ಬಣ್ಣಗಳೆಂದರೆ ಬಲು ಪ್ರೀತಿಯಂತೆ.

ಸೊಳ್ಳೆಗಳು ಮೊದಲು ಗ್ರಹಿಸುವುದು ವಾಸನೆಯನ್ನು. ಮನುಷ್ಯನ ದೇಹದಿಂದ ಬಿಡುಗಡೆಯಾಗುವ ಇಂಗಾಲದ ಡೈ ಆಕ್ಸೆ„ಡ್‌ನ್ನು ಗ್ರಹಿಸಿದ ತಕ್ಷಣ ಅವುಗಳು ಮನುಷ್ಯನತ್ತ ಕಣ್ಣು ಹಾಯಿಸುತ್ತವೆ. ಆದರೆ, ಬಣ್ಣಗಳಿಂದಲೂ ಅವು ಹೆಚ್ಚು ಆಕರ್ಷಿತವಾಗುತ್ತವೆ. ಮನುಷ್ಯ ಕೆಂಪು, ಕಪ್ಪು ಅಥವಾ ಕಿತ್ತಳೆ ಬಣ್ಣದ ಬಟ್ಟೆ ಹಾಕಿದ್ದರೆ, ಚೂರೂ ತಡ ಮಾಡದೆ ಹೋಗಿ ಮನುಷ್ಯನನ್ನು ಕಚ್ಚುತ್ತವೆ ಎನ್ನುತ್ತಾರೆ ಸಂಶೋಧಕರು.

ಇದನ್ನೂ ಓದಿ:ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾದ ವ್ಯಕ್ತಿಗೆ 10 ವರ್ಷ ಸಜೆ

ಇನ್ನೊಂದು ವಿಚಾರವೇನೆಂದರೆ, ಮನುಷ್ಯನ ದೇಹದ ಬಣ್ಣವೇ ಕೆಂಪು. ಪ್ರತಿ ಸೊಳ್ಳೆಯ ಕಣ್ಣಿಗೆ ಮನುಷ್ಯನ ದೇಹದ ಕೆಂಪು ಬಣ್ಣ ಎದ್ದು ಕಾಣುತ್ತದೆ. ಹಾಗಾಗಿ ನೀವು ಯಾವುದೇ ಬಣ್ಣದ ಬಟ್ಟೆ ಹಾಕಿದ್ದರೂ ಸೊಳ್ಳೆ ನಿಮ್ಮನ್ನು ಬಿಡುವುದಿಲ್ಲ. ಆದರೆ ಸೊಳ್ಳೆಯ ಪ್ರೀತಿಯ ಬಣ್ಣದ ಬಟ್ಟೆ ಹಾಕಿದ್ದರೆ ಅವುಗಳಿಂದ ಕಚ್ಚಿಸಿಕೊಳ್ಳುವ ಸಾಧ್ಯತೆ ಹೆಚ್ಚು ಎನ್ನುವುದು ಸಂಶೋಧಕರ ಮಾತು.

ಟಾಪ್ ನ್ಯೂಸ್

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.