Newyork: ಮರಳಿದ ರಾಕೆಟ್‌ ಬೂಸ್ಟರ್‌ ಸ್ಪೇಸ್‌ ಎಕ್ಸ್‌ನಿಂದ “ಕ್ಯಾಚ್‌’!

ಸಮುದ್ರಕ್ಕೆ ಬೀಳಿಸದೇ ಇದ್ದಿದ್ದು ಇದೇ ಮೊದಲು

Team Udayavani, Oct 15, 2024, 5:08 PM IST

musk

ನ್ಯೂಯಾರ್ಕ್‌: ಇದೇ ಮೊದಲ ಬಾರಿಗೆ ಎಂಜಿನಿಯರಿಂಗ್‌ ಕ್ಷೇತ್ರದಲ್ಲಿ ಮಹತ್ತರ ಘಟನೆಯೊಂದು ನಡೆದಿದ್ದು, ಭೂಮಿಗೆ ಮರಳಿದ ರಾಕೆಟ್‌ ಬೂಸ್ಟರನ್ನು ಕೆಳಗೆ ಬೀಳಲು ಬಿಡದೇ ಕ್ಯಾಚ್‌ ಮಾಡಲಾಗಿದೆ.

ಎಲಾನ್‌ ಮಸ್ಕ್ ಒಡೆತನದ ಸ್ಪೇಸ್‌ ಎಕ್ಸ್‌ ಈ ಸಾಧನೆ ಮಾಡಿದ್ದು, ಗಲ್ಫ್ ಆಫ್ ಮೆಕ್ಸಿಕೋ ಬಳಿ ಕೈಗೊಂಡ ಪರೀಕ್ಷಾರ್ಥ ಉಡಾವಣೆಯ ರಾಕೆಟ್‌ ಬೂಸ್ಟರನ್ನು ಸ್ಪೇಸ್‌ ಎಕ್ಸ್‌ ನಿರ್ಮಾಣ ಮಾಡಿದ್ದ ಯಾಂತ್ರಿಕ ತೋಳುಗಳು ಕ್ಯಾಚ್‌ ಮಾಡಿವೆ. ಇದನ್ನು ಬಾಹ್ಯಾಕಾಶ ಕ್ಷೇತ್ರದ ಅದ್ಭುತ ಎಂದು ಬಣ್ಣಿಸಲಾಗಿದೆ.

ಮೆಕಾಜಿಲ್ಲಾ ತೋಳುಗಳು:
ಬೂಸ್ಟರ್‌ ಕ್ಯಾಚ್‌ ಮಾಡಲು ನಿರ್ಮಾಣ ಮಾಡ ಲಾಗಿದ್ದ, 400 ಅಡಿ ಉದ್ದದ ಯಾಂತ್ರಿಕ ತೋಳುಗಳಿಗೆ ಮೆಕಾಜಿಲ್ಲಾ ಎಂದು ಹೆಸರಿಡಲಾಗಿದ್ದು, ಬೂಸ್ಟರ್‌ ಭೂಮಿಗೆ ಇಳಿಯುತ್ತಿರುವಾಗಲೇ ಮಧ್ಯಭಾಗದಲ್ಲಿ ಕ್ಯಾಚ್‌ ಮಾಡುವಂತೆ ನಿರ್ಮಾಣ ಮಾಡಲಾಗಿತ್ತು. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಮಸ್ಕ್, “ಇದೊಂದು ಅದ್ಭುತ ಸಾಧನೆ, ಬೂಸ್ಟರ್‌ ಸಾಗರದ ನೀರಿನಲ್ಲಿ ಬೀಳ ದಂತೆ ಕ್ಯಾಚ್‌ ಮಾಡಲಾಗಿದೆ. ಇಂತಹ ಸಾಧನೆ ಇದೇ ಮೊದಲು. ಇದು ಭವಿಷ್ಯದ ಉಡ್ಡಯನಕ್ಕೆ ಮಾದರಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

Possibility of five days of heavy rain on the coast due to the fall in atmospheric pressure

Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ

CM-Shinde

Deepavali Bonus: ಚುನಾವಣೆ ಘೋಷಣೆಗೂ ಮುನ್ನ ʼಮಹಾʼ ಸರಕಾರದಿಂದ ನೌಕರರಿಗೆ ಬೋನಸ್‌!

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dream

Research: ಮನುಷ್ಯ ಕನಸಲ್ಲೂ ಸಂವಹನ ನಡೆಸಬಲ್ಲ: ವಿಜ್ಞಾನಿಗಳು

THAD

Missile Force: ಇಸ್ರೇಲ್‌ಗೆ ಈಗ ಅಮೆರಿಕದ “ಥಾಡ್‌’ ನಿಯಂತ್ರಕದ ಬಲ

nobel-award

Nobel Award: ಅಮೆರಿಕದ ಮೂವರು ಪ್ರಾಧ್ಯಾಪಕರಿಗೆ ಒಲಿದ ಅರ್ಥಶಾಸ್ತ್ರ ನೊಬೆಲ್‌

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

ISREL-3

Israel; 9/11 ಮಾದರಿ ದಾಳಿ ಯೋಜಿಸಿದ್ದ ಹಮಾಸ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

Possibility of five days of heavy rain on the coast due to the fall in atmospheric pressure

Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ

CM-Shinde

Deepavali Bonus: ಚುನಾವಣೆ ಘೋಷಣೆಗೂ ಮುನ್ನ ʼಮಹಾʼ ಸರಕಾರದಿಂದ ನೌಕರರಿಗೆ ಬೋನಸ್‌!

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.