![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 18, 2020, 9:21 AM IST
ಕಠ್ಮಂಡು: ಪ್ರಧಾನಿ ಕುರ್ಚಿಯ ಅಲುಗಾಟದ ನಡುವೆಯೇ ಕೆ.ಪಿ. ಶರ್ಮಾ ಓಲಿ, “ನನಗೆ ಬದಲಿ ಯಾರು?’ ಎಂಬ ಪ್ರಶ್ನೆಯನ್ನು ನೇಪಾಲದ ಕಮ್ಯುನಿಸ್ಟ್ ಪಕ್ಷದ ಮುಂದಿಟ್ಟಿದ್ದಾರೆ.
“ಒಂದು ವೇಳೆ ನನ್ನನ್ನು ಬದಲಿಸುವುದಾದರೆ, ಮುಂದಿನ ಪ್ರಧಾನಿ ಅಭ್ಯರ್ಥಿಯನ್ನು ನನ್ನ ಸಿಪಿಎನ್ (ಯುನೈಟೆಡ್ ಮಾರ್ಕ್ಸಿಸ್ಟ್- ಲೆನಿನಿಸ್ಟ್) ಬಣದಿಂದಲೇ ನೇಮಿಸಬೇಕು’ ಎಂದು ಓಲಿ ಪಟ್ಟುಹಿಡಿದಿದ್ದಾರೆ. ಓಲಿಯ ಈ ನಿರ್ಧಾರ ಪ್ರಚಂಡ ಅವರ ಸಿಪಿಎನ್ (ಮಾವೋಯಿಸ್ಟ್ ಸೆಂಟರ್) ಬಣವನ್ನು ಕೆರಳಿಸಿದೆ. 2018ರಲ್ಲಿ ಉಭಯ ಪಕ್ಷಗಳು ವಿಲೀನಗೊಂಡು ನೇಪಾಲ ಕಮ್ಯುನಿಸ್ಟ್ ಪಕ್ಷವನ್ನು ರಚಿಸಿದ್ದವು. “ಪ್ರಚಂಡ ಅವರ ವಿರೋಧದ ಬಾಣದಿಂದ ತಪ್ಪಿಸಿಕೊಳ್ಳಲು ಓಲಿ ಈ ತಂತ್ರ ರೂಪಿಸಿದ್ದಾರೆ. ಆದರೆ ಇದು ಫಲಿಸುವುದಿಲ್ಲ’ ಎಂದು ಎನ್ಸಿಪಿಯ ಮೂಲಗಳು ತಿಳಿಸಿವೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.