
ನೀರವ್ ಮೋದಿಗೆ ಎಪ್ರಿಲ್ 26 ರ ವರೆಗೆ ಜೈಲೂಟ
Team Udayavani, Mar 29, 2019, 10:01 PM IST

ಲಂಡನ್ : ನೀರವ್ ಮೋದಿಯ ಜಾಮೀನು ಕೋರಿಕೆ ಅರ್ಜಿಯನ್ನು ಲಂಡನ್ ಕೋರ್ಟ್ ಶುಕ್ರವಾರ ತಳ್ಳಿ ಹಾಕಿದೆ. ಇದರಿಂದಾಗಿ ಎಪ್ರಿಲ್ 26 ರ ವರೆಗೆ ಜೈಲಿನಲ್ಲೆ ಕಾಲ ಕಳೆಯ ಬೇಕಾಗಿದೆ.
ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ ಮುಂದಿನ ವಿಚಾರಣೆಯನ್ನು ಎಪ್ರಿಲ್ 26 ಕ್ಕೆ ಮುಂದೂಡಿದೆ.
ನೀರವ್ ಮೋದಿ ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚನೆಗೈದು, ವಿದೇಶಕ್ಕೆ ಪಲಾಯನ ಗೈದು, ಪ್ರಕೃತ ಲಂಡನ್ನಿಂದ ಭಾರತಕ್ಕೆ ಗಡೀಪಾರಾಗುವ ಹಂತದಲ್ಲಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ, ಘೋಷಿತ ಆರ್ಥಿಕ ಅಪರಾಧಿಯಾಗಿದ್ದಾರೆ.
ಗಡೀಪಾರು ಪ್ರಕ್ರಿಯೆಗೆ ಲಂಡನ್ ಅಧಿಕಾರಿಗಳಿಗೆ ನೆರವಾಗುವುದಕ್ಕಾಗಿ ಸಿಬಿಐ ತಂಡವೊಂದು ಲಂಡನ್ಗೆ ಪ್ರಯಾಣಿಸಲಿದೆ.
ಜಂಟಿ ನಿರ್ದೇಶಕರ ಮಟ್ಟದ ಸಿಬಿಐ ಅಧಿಕಾರಿಯೋರ್ವರಿಗೆ ಸಂಬಂಧಿತ ದಾಖಲೆ ಪತ್ರಗಳೊಂದಿಗೆ ಲಂಡನ್ ಗೆ ತೆರಳಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ

Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.