Nobel; ಜಪಾನ್ ನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆಗೆ ನೊಬೆಲ್ ಶಾಂತಿ ಪ್ರಶಸ್ತಿ
ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನ...
Team Udayavani, Oct 11, 2024, 4:08 PM IST
ಹೊಸದಿಲ್ಲಿ: 2024 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಜಪಾನಿನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆ ನಿಹಾನ್ ಹಿಡಾಂಕ್ಯೊಗೆ ನೀಡಲಾಗುತ್ತಿದೆ.
ನಿಹಾನ್ ಹಿಡಾಂಕ್ಯೊ ಹಿರೋಷಿಮಾ ಮತ್ತು ನಾಗಸಾಕಿಯ ಮೇಲಾದ ಪರಮಾಣು ಬಾಂಬ್ ಬದುಕುಳಿದವರನ್ನು (ಹಿಬಾಕುಶಾ) ಪ್ರತಿನಿಧಿಸುತ್ತದೆ. 47 ಜಪಾನೀಸ್ ಸದಸ್ಯರ ಗುಂಪು ಬಹುತೇಕ ಎಲ್ಲಾ ಸಂಘಟಿತ ಹಿಬಾಕುಶಾವನ್ನು ಒಂದುಗೂಡಿಸಿದೆ. ಸಂಸ್ಥೆಯ ನಾಯಕರು ಮತ್ತು ಸದಸ್ಯರೆಲ್ಲರೂ ದಾಳಿಯಲ್ಲಿ ಬದುಕುಳಿದವರಾಗಿದ್ದಾರೆ.
“ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನಗಳಿಗಾಗಿ ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಮತ್ತೆ ಎಂದಿಗೂ ಬಳಸಬಾರದು ಎಂಬ ಸಾಕ್ಷ್ಯವನ್ನು ಪ್ರದರ್ಶಿಸಲು” ಸಂಸ್ಥೆಯು ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ನಾರ್ವೇ ನೊಬೆಲ್ ಸಮಿತಿ ಘೋಷಿಸಿದೆ.
ಎರಡನೇ ವಿಶ್ವ ಯುದ್ಧದ ವೇಳೆ 1945 ರ ಆಗಸ್ಟ್ 6 ರಂದು ಬೆಳಗ್ಗೆ ಜಪಾನ್ ಹಿರೋಷಿಮಾದ ಮೇಲೆ ಅಮೆರಿಕ 15-ಕಿಲೋಟನ್ ಅಣುಬಾಂಬ್ ಅನ್ನು ಹಾಕಿತ್ತು. ವರ್ಷದ ಅಂತ್ಯದ ವೇಳೆಗೆ ಸಾವಿನ ಸಂಖ್ಯೆ 140,000 ಕ್ಕೆ ಏರಿತ್ತು. ಭೀಕರ ದಾಳಿಯ ಮೂರು ದಿನಗಳ ನಂತರ ಅಮೆರಿಕನ್ನರು ನಾಗಸಾಕಿಯ ಮೇಲೆ ಪ್ಲುಟೋನಿಯಂ ಬಾಂಬ್ ಅನ್ನು ಬೀಳಿಸಿದ್ದರು ಅದು 74,000 ಜನರನ್ನು ಬಲಿ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?
Kamala Harris ಪರವಾಗಿ ಲೈವ್ ಮ್ಯೂಸಿಕ್ ಕನ್ಸರ್ಟ್ ನಡೆಸಲಿರುವ ಎ.ಆರ್.ರೆಹಮಾನ್
Israel ವಾಯುದಾಳಿಗೆ ಬೈರುತ್ ನಲ್ಲಿ 22 ಮಂದಿ ಬಲಿ: ಹೆಜ್ಬುಲ್ಲಾ ಪ್ರಮುಖ ನಾಯಕ ಎಸ್ಕೇಪ್
Video: ಪ್ರಧಾನಿ ಮೋದಿ ಕಾಳಿ ದೇವಿಗೆ ಉಡುಗೊರೆಯಾಗಿ ನೀಡಿದ್ದ ಕಿರೀಟವನ್ನೇ ಎಗರಿಸಿದ ಕಳ್ಳ
South Korean ಕವಿ ಹಾನ್ ಕಾಂಗ್ಗೆ 2024ರ ಸಾಹಿತ್ಯ ನೊಬೆಲ್ ಗೌರವ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuluru: ಹೆಚ್ಚುತ್ತಿರುವ ಆತ್ಮಹತ್ಯೆ ಹಿನ್ನೆಲೆಯಲ್ಲಿ ಕ್ರಮಕ್ಕೆ ಆಗ್ರಹ; ಸಿಸಿಟಿವಿಗೂ ಬೇಡಿಕೆ
Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Mangaluru ಜಂಕ್ಷನ್ ರೈಲು ನಿಲ್ದಾಣ: ಸಂಪರ್ಕ ರಸ್ತೆ ಅಭಿವೃದ್ಧಿ
Malpe: ವಿಜಯದಶಮಿಗೆ ದೇವಿ, ಪಂಜುರ್ಲಿ ಮೆರವಣಿಗೆ
PM Modi ಭೇಟಿಯಾದ ಕೆನಡಾ ಪ್ರಧಾನಿ: ಭಾರತೀಯರ ಸುರಕ್ಷತೆ ಕುರಿತು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.