North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಅವಾಂತರ

Team Udayavani, Jul 1, 2024, 6:50 AM IST

1-kim-un-jang

ಸಿಯೋಲ್‌: ಕೆ-ಪಾಪ್‌ ಹಾಡು ಕೇಳಿದ ಅಪರಾಧಕ್ಕೆ ಉತ್ತರ ಕೊರಿಯಾದಲ್ಲಿ ಸಾರ್ವಜನಿಕವಾಗಿ 22 ವರ್ಷದ ಯುವಕನ ಶಿರಚ್ಛೇದ ಮಾಡದಲಾಗಿದೆ ಎಂದು ದಕ್ಷಿಣ ಕೊರಿಯಾದ ಏಕೀಕರಣ ಸಚಿವಾಲಯ ಬಿಡುಗಡೆಗೊಳಿಸಿದ ಮಾನವ ಹಕ್ಕುಗಳ ವರದಿಯಲ್ಲಿ ಹೇಳಿದೆ.

ವರದಿಯ ಪ್ರಕಾರ, ದಕ್ಷಿಣ ಹ್ವಾಂಗೇ ಪ್ರಾಂತದ ಯುವಕನೊಬ್ಬ 70 ಕೊರಿಯನ್‌ ಹಾಡುಗಳು, 3 ಸಿನೆಮಾ ನೋಡಿದ್ದು ಹಾಗೂ ಹಂಚಿಕೊಂಡಿದ್ದ ಕ್ಕಾಗಿ 2022ರಲ್ಲಿ, ಉತ್ತರ ಕೊರಿಯಾ ಆಡಳಿತ ಆತನ ಶಿರಚ್ಛೇದ ಮಾಡಿದೆ.

ಉತ್ತರ ಕೊರಿಯಾದಲ್ಲಿ 2020ರಲ್ಲಿ ಜಾರಿಗೆ ತರಲಾದ ಪ್ರತಿಗಾಮಿ ಸಿದ್ಧಾಂತ ಹಾಗೂ ಸಂಸ್ಕೃತಿ ಕಾನೂನನ್ನು ಯುವಕ ಉಲ್ಲಂ ಸಿದ್ದಾನೆ ಎಂದು ಈ ಶಿಕ್ಷೆ ನೀಡ ಲಾಗಿದೆ. ಈ ಕಾನೂನಿನ ಪ್ರಕಾರ ದಕ್ಷಿಣ ಕೊರಿಯಾದ ಪಾಪ್‌ ಸಂಸ್ಕೃತಿಯನ್ನು ಉತ್ತರ ಕೊರಿಯಾ ನಿರ್ಬಂಧಿಸಿದೆ. ಪಾಶ್ಚಾತ್ಯರ ಭ್ರಷ್ಟ ಸಂಸ್ಕೃತಿಯಿಂದ ಉತ್ತರ ಕೊರಿಯನ್ನರನ್ನು ರಕ್ಷಿಸುವ ಅಭಿಯಾನದ ಭಾಗವಾಗಿ ಈ ಕಾನೂನನ್ನು ತರಲಾಗಿದೆ.
ಕೆ-ಪಾಪ್‌, ಕೆ-ಡ್ರಾಮಗಳು ದಕ್ಷಿಣ ಕೊರಿಯಾದ ಮನೋರಂಜನ ಕ್ಷೇತ್ರದ ಭಾಗವಾಗಿದ್ದು, ಇವು ಇತ್ತೀಚಿನ ವರ್ಷ ಗಳಲ್ಲಿ ಇಡೀ ವಿಶ್ವವನ್ನು ತನ್ನತ್ತ ಸೆಳೆದಿದೆ.

ಟಾಪ್ ನ್ಯೂಸ್

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Kodagu: ಆನೆ ದಾಳಿ; ರಿಕ್ಷಾ ಜಖಂ, ತೋಟಕ್ಕೆ ಹಾನಿ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ

Elephant ತುಳಿತದಿಂದ ಜೀವ ಹಾನಿ ತಡೆಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್‌ ಅಲರ್ಟ್‌’

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.