North Korea vs South Korea: ಮತ್ತೆ ಬಲೂನ್‌ವಾರ್‌

ಅಧ್ಯಕ್ಷರ ಕಚೇರಿ ಬಳಿ ಬಿದ್ದ ಬಲೂನು

Team Udayavani, Oct 25, 2024, 6:56 AM IST

1-reee

ಸಿಯೋಲ್‌: ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ನಡುವಿನ ಬಲೂನ್‌ ವಾರ್‌ ಮುಂದುವರಿದಿದೆ. ಗುರುವಾರ ದ.ಕೊರಿಯಾ ರಾಜಧಾನಿ ಸಿಯೋಲ್‌ನಲ್ಲಿರುವ ಅಧ್ಯಕ್ಷರ ಕಚೇರಿ ಆವರಣದಲ್ಲೇ ಗಲೀಜು ತುಂಬಿದ್ದ ಬಲೂನೊಂದು ಬಿದ್ದಿದೆ.

ಇದರಲ್ಲಿ ಅಪಾಯಕಾರಿಯಾದ ಯಾವುದೇ ವಸ್ತುಗಳಿರಲಿಲ್ಲ ಎಂದು ತಿಳಿದುಬಂದಿದೆ. ಈ ವರ್ಷ ಮೇ ತಿಂಗಳಿಂದಲೇ ಎರಡೂ ದೇಶಗಳ ನಡುವೆ ಗಲೀಜು ತುಂಬಿದ ಬಲೂನ್‌ ಹಾರಿಬಿಡುವ ಘಟನೆಗಳು ನಡೆಯುತ್ತಿವೆ. ಜುಲೈಯಲ್ಲೂ ಒಮ್ಮೆ ದ. ಕೊರಿಯಾ ಅಧ್ಯಕ್ಷರ ಕಚೇರಿ ಆವರಣ ದಲ್ಲಿ ಉ.ಕೊರಿಯಾದ ಬಲೂನ್‌ ಬಿದ್ದಿತ್ತು. 2ನೇ ಬಾರಿಗೆ ನಡೆದ ಘಟನೆಯಿಂದ ದ.ಕೊರಿಯಾದಲ್ಲಿ ತುಸು ಆತಂಕ ಉಂಟಾಗಿದೆ. ಇತ್ತೀಚೆಗೆ ಎರಡೂ ದೇಶಗಳ ನಡುವೆ ವಾಕ್ಸಮರ ನಡೆದಿತ್ತು.

ದ.ಕೊರಿಯಾ ತನ್ನ ದೇಶಕ್ಕೆ ಕರಪತ್ರಗಳನ್ನು ಡ್ರೋನ್‌ ಮೂಲಕ ಇಳಿಬಿಟ್ಟಿದೆ ಎಂದು ಉ.ಕೊರಿಯಾ ಆರೋಪಿಸಿತ್ತು. ಅದರ ನಡುವೆಯೇ ಈ ಬೆಳವಣಿಗೆ ನಡೆದಿದೆ. ಈ ಘಟನೆ ನಡೆದ ಸಮಯದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷರು ಮನೆಯಲ್ಲಿ ಇದ್ದರೇ ಇಲ್ಲವೇ ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಟಾಪ್ ನ್ಯೂಸ್

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Canada PM : ಪ್ರಧಾನಿ ಟ್ರುಡೋ ರಾಜೀನಾಮೆಗೆ ಸಂಸದರ ಒತ್ತಡ-ಅ.28 ಅಂತಿಮ ಗಡುವು!

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

WhatsApp Image 2024-10-25 at 02.14.40

Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1

Surathkal: ತುಳುನಾಡಿನ ಆಹಾರ, ಐತಿಹಾಸಿಕ ಪರಂಪರೆ ಮಾಹಿತಿಗೆ ‘ಸೊಲ್ಮೆಲು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.