ಭುಟ್ಟೋ ಕೊಂದಿದ್ದು ಲಾಡೆನ್‌?


Team Udayavani, Dec 29, 2017, 6:55 AM IST

Osama-Bin-Laden-282017.jpg

ಕರಾಚಿ: ಪಾಕಿಸ್ಥಾನದ ಮಾಜಿ ಪ್ರಧಾನಿ ಬೆನಜೀರ್‌ ಭುಟ್ಟೋ ಹತ್ಯೆಯ ಸಂಚು ಸಮರ್ಪಕವಾಗಿ ಜಾರಿ ನಿಟ್ಟಿನಲ್ಲಿ ಉಗ್ರ ಸಂಘಟನೆ ಅಲ್‌ ಖೈದಾ ಮುಖ್ಯಸ್ಥ ಒಸಾಮಾ ಬಿನ್‌ ಲಾಡೆನ್‌ ಆಪಾ^ನಿಸ್ತಾನಕ್ಕೆ ತನ್ನ ನೆಲೆ ವರ್ಗಾಯಿಸಿದ್ದ. ಜತೆಗೆ ಮಾಜಿ ಅಧ್ಯಕ್ಷ ಜ.ಪರ್ವೇಜ್‌ ಮುಷರ್ರಫ್ ಅವರನ್ನೂ ಕೊಲ್ಲಲು ಸಂಚು ರೂಪಿಸಿದ್ದ. ಹೀಗೆಂದು ಅಲ್ಲಿನ ಗುಪ್ತಚರ ಸಂಸ್ಥೆ ಐಎಸ್‌ಐ ಮೂಲಗಳನ್ನು ಉಲ್ಲೇಖೀಸಿ ಪಾಕಿಸ್ಥಾನ ಮಾಧ್ಯಮಗಳು ವರದಿ ಮಾಡಿವೆ.

ರಾವಲ್ಪಿಂಡಿಯ ಲಿಯಾಖತ್‌ ಬಾಘ…ನಲ್ಲಿ 2007ರ ಡಿ. 27ರಂದು ಭುಟ್ಟು ಅವರು ಉಗ್ರರ ಬಂದೂಕು ಹಾಗೂ ಬಾಂಬ್‌ ದಾಳಿಗೊಳಗಾಗಿ ಹತ್ಯೆಯಾಗಿದ್ದರು. ಅವರ 10ನೇ ಪುಣ್ಯ ತಿಥಿಯ ಸಂದರ್ಭದಲ್ಲಿ ಈ ವರದಿಗಳು ಬಂದಿವೆ. 

2007ರ ಡಿ. 19ರಂದು ಪಾಕಿಸ್ಥಾನದ ಆಂತರಿಕ ವ್ಯವಹಾರಗಳ ಸಚಿವಾಲಯ ಹಾಗೂ ಪಾಕಿಸ್ಥಾನ ಸೇನಾ ಮುಖ್ಯಸ್ಥರಿಗೆ ಪತ್ರ ಬರೆದಿದ್ದ ಐಎಸ್‌ಐ, “”ಭುಟ್ಟೋ ಮಾತ್ರವಲ್ಲದೆ, ಅಂದಿನ ಪಾಕಿಸ್ಥಾನದ ಅಧ್ಯಕ್ಷ ಪರ್ವೇಜ್‌ ಮುಷರಫ್ ಹಾಗೂ ಉಲೇಮಾ-ಎ-ಇಸ್ಲಾಂ-ಫಾಝಲ್‌ ಸಂಘಟನೆಯ ಮುಖ್ಯಸ್ಥ ಫ‌ಝೂÉರ್‌ ರಹಮಾನ್‌ ಅವರ ಹತ್ಯೆಗೂ ಲಾಡೆನ್‌ ಸಂಚು ರೂಪಿಸಿದ್ದಾನೆ. ಇವರ ಹತ್ಯೆಗಾಗಿ ತಯಾರಿಸಲಾಗಿರುವ ವಿಶೇಷ, ಶಕ್ತಿಶಾಲಿ ಬಾಂಬ್‌ಗಳನ್ನು ವಾಜಿರಿಸ್ತಾನದ ಮುಸಾ ತಾರೀಖ್‌ ಎಂಬಾತನೊಂದಿಗೆ ಪಾಕಿಸ್ಥಾನದಲ್ಲಿರುವ ತನ್ನ ವಿಧೇಯರಿಗೆ ಕಳುಹಿಸಲೂ ಸಿದ್ಧತೆ ನಡೆಸಿದ್ದಾನೆ. ಹಾಗಾಗಿ, ತುರ್ತಾಗಿ ಈ ಮೂವರ ಭದ್ರತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಪತ್ರದಲ್ಲಿ ಆಗ್ರಹಿಸಲಾಗಿತ್ತು.

ಟಾಪ್ ನ್ಯೂಸ್

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.