Pak ಐಎಸ್‌ಐಗೆ ಲೆ|ಜ| ಅಸೀಮ್‌ ಮಲಿಕ್‌ ಮುಖ್ಯಸ್ಥ


Team Udayavani, Sep 24, 2024, 1:15 AM IST

Pak 2

ಇಸ್ಲಾಮಾಬಾದ್‌: ಪಾಕಿಸ್ಥಾನದ ಇಂಟರ್‌ ಸರ್ವಿಸ್‌ ಇಂಟೆಲಿಜೆನ್ಸ್‌(ಐಎಸ್‌ಐ) ನೂತನ ಮಹಾನಿರ್ದೇಶಕರಾಗಿ ಲೆಫ್ಟಿನೆಂಟ್‌ ಜನರಲ್‌ ಮೊಹಮ್ಮದ್‌ ಅಸೀಮ್‌ ಮಲಿಕ್‌ ನೇ ಮಕಗೊಂಡಿದ್ದಾರೆ. ಸದ್ಯ ರಾವಲ್ಪಿಂಡಿಯ ಮುಖ್ಯ ಕಚೇರಿಯ ಲ್ಲಿ ಸಹಾಯಕ ಜನರಲ್‌ ಆಗಿ ಸೇವೆ ಸಲ್ಲಿಸುತ್ತಿರುವ ಮಲಿಕ್‌, ಸೆ.30ರಂದು ಐಎಸ್‌ಐ ಜವಾಬ್ದಾರಿ ವಹಿ ಸಿಕೊಳ್ಳಲಿದ್ದಾರೆ. ಹಗರಣವೊಂದರಲ್ಲಿ ಐಎಸ್‌ಐನ ಮಾಜಿ ಮಹಾನಿರ್ದೇಶಕ ಫ‌ಯಾಜ್‌ ಹಮೀದ್‌ರನ್ನು ಪಾಕ್‌ ಸೇನೆ ಬಂಧಿಸಿತ್ತು.

ಟಾಪ್ ನ್ಯೂಸ್

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

pratp

Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್‌ ಸಿಂಹ

Balachandra

Thirupathi: ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ಶಾಸಕ ಬಾಲಚಂದ್ರ

Eshawar-Khandre

Mysuru Dasara: ಆನೆಗಳೊಂದಿಗೆ ಸೆಲ್ಫಿ ,ರೀಲ್ಸ್‌ , ಫೋಟೋ ನಿಷೇಧ: ಸಚಿವ ಈಶ್ವರ ಖಂಡ್ರೆ

Accident-Logo

Mysuru: ಕಾರು ಢಿಕ್ಕಿ: ಬೈಕಿನಲ್ಲಿದ್ದ ಮಗು ಸ್ಥಳದಲ್ಲೇ ಸಾವು; ಹೆತ್ತವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aakd

Sri Lanka; 9ನೇ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸಾ ನಾಯಕೆ ಪದಗ್ರಹಣ

1-udaaa

Israeli ಪಡೆಗಳಿಂದ ಲೆಬನಾನ್ ಮೇಲೆ ಭಾರೀ ದಾಳಿ: 182 ಕ್ಕೂ ಹೆಚ್ಚು ಮೃ*ತ್ಯು

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

America: 1951ರಲ್ಲಿ ಕಿಡ್ನಾಪ್‌ ಆದ ಬಾಲಕ 70 ವರ್ಷಗಳ ಬಳಿಕ ವಾಪಸ್…ಪತ್ತೆ ಕಾರ್ಯವೇ ರೋಚಕ!

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

Israel: ವೈಮಾನಿಕ ದಾಳಿಯಲ್ಲಿ ಹಮಾಸ್‌ ನಾಯಕ ಯಾಹ್ಯಾ ಸಾವು? ಇಸ್ರೇಲ್‌ ತನಿಖೆ

Sri Lanka: ಶ್ರೀಲಂಕಾ ನೂತನ ಅಧ್ಯಕ್ಷರಾಗಿ ದಿಸ್ಸಾನಾಯಕೆ ಆಯ್ಕೆ- ಭಾರತಕ್ಕೆ ಹೊಸ ಸಮಸ್ಯೆ!

Sri Lanka: ಶ್ರೀಲಂಕಾ ನೂತನ ಅಧ್ಯಕ್ಷರಾಗಿ ದಿಸ್ಸಾನಾಯಕೆ ಆಯ್ಕೆ- ಭಾರತಕ್ಕೆ ಹೊಸ ಸಮಸ್ಯೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Supreme Court: ಪೋಕ್ಸೋ ವ್ಯಾಪ್ತಿ ವಿಸ್ತರಣೆ: ಸುಪ್ರೀಂ ತೀರ್ಪು ಐತಿಹಾಸಿಕ

Kudali

Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ

High-Court

High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್‌

High-Court

High Court: ಕೋರ್ಟ್‌ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ

1-eqweewe

Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.