ಪಂಚರಾಜ್ಯ ಚುನಾವಣೆ ಬಳಿಕ ಭಾರತ ಜತೆ ಶಾಂತಿ ಮಾತುಕತೆ: ಪಾಕ್‌ ವಿಶ್ವಾಸ


Team Udayavani, Feb 4, 2017, 12:26 PM IST

Pak Flag-700.jpg

ಇಸ್ಲಾಮಾಬಾದ್‌ : ಭಾರತದಲ್ಲಿ ಪಂಚ ರಾಜ್ಯಗಳ ಚುನಾವಣೆಗಳು ಮುಗಿದ ಬಳಿಕ ಶಾಂತಿ ಮಾತುಕತೆಗೆ ಉತ್ತಮ ವಾತಾವರಣ ಏರ್ಪಡುವುದೆಂಬ ವಿಶ್ವಾಸ ಪಾಕಿಸ್ಥಾನಕ್ಕೆ ಇದೆ ಎಂದು ಯೋಜನೆ ಮತ್ತು ಅಭಿವೃದ್ಧಿ ಸಚಿವ ಎಹಸಾನ್‌ ಇಕ್ಬಾಲ್‌ ಸಮಾವೇಶವೊಂದರಲ್ಲಿ  ಹೇಳಿದ್ದಾರೆ.

“ಮುಂದಿನ ಮಾರ್ಚ್‌ ತಿಂಗಳಲ್ಲಿ ಭಾರತದಲ್ಲಿ ಪಂಚ ರಾಜ್ಯಗಳ ಚುನಾವಣೆಗಳು ಮುಗಿಯಲಿವೆ ಮತ್ತು ಆ ಹೊತ್ತಿಗೆ ಭಾರತದೊಂದಿಗೆ ಶಾಂತಿ ಮಾತುಕತೆಯನ್ನು  ಹೊಸದಾಗಿ ಆರಂಭಿಸುವುದಕ್ಕೆ ಯೋಗ್ಯವಾದ ವಾತಾವರಣ ಏರ್ಪಡಲಿದೆ ಎಂಬ ವಿಶ್ವಾಸ ನಮಗಿದೆ. ಅಂತೆಯೇ ಭಾರತದೊಂದಿಗೆ ಶಾಂತಿ ಮಾತುಕತೆಗೆ ನಾವು ಸಂಪೂರ್ಣವಾಗಿ ಬದ್ಧರಿದ್ದೇವೆ’ ಎಂದು ಸಚಿವ ಎಹಸಾನ್‌ ಇಕ್ಬಾಲ್‌ ಹೇಳಿದರು. 

ಅಮೆರಕದ ಉನ್ನತ ಚಿಂತನ ಚಾವಡಿಯಾಗಿರುವ ಯುಎಸ್‌ ಇನ್‌ಸ್ಟಿಟ್ಯೂಟ್‌ ಆಫ್ ಪೀಸ್‌ನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸದ ಸಚಿವ ಇಕ್ಬಾಲ್‌, “ಭಾರತದಲ್ಲಿನ ಪಂಚ ರಾಜ್ಯ ಚುನಾವಣೆಯಲ್ಲಿ ಪಾಕಿಸ್ಥಾನವು ಒಂದು ವಿಷಯವಾಗಿದೆ; ಪ್ರಧಾನಿ ನವಾಜ್‌ ಷರೀಫ್ ಅವರು ಈ ವಲಯದಲ್ಲಿ ಶಾಂತಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ’ ಎಂದು ಹೇಳಿದರು. 

ಭಾರತದ ಸೇನಾ ಶಿಬಿರಗಳ ಮೇಲೆ, ವಾಯು ನೆಲೆಯ ಮೇಲೆ ಪಾಕ್‌ ಉಗ್ರರು ದಾಳಿ ನಡೆಸಿರುವುದು; ಕದನ ವಿರಾಮ ಉಲ್ಲಂಘನೆ ಮಾಡಿರುವುದು, ನಿರಂತರವಾಗಿ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸುವುದು ಮತ್ತು ಉಗ್ರರಿಗೆ ಸರ್ವ ರೀತಿಯ ನೆರವನ್ನು ಪಾಕ್‌ ಸರಕಾರ ಕೊಡುತ್ತಿರುವುದು ಮುಂತಾಗಿ ಹಲವಾರು ಕಾರಣಗಳಿಂದ ಭಾರತ – ಪಾಕ್‌ ಶಾಂತಿ ತೀವ್ರ ಪ್ರಮಾಣದಲ್ಲಿ ಕದಡಿದೆ ಮತ್ತು ಉಭಯ ದೇಶಗಳ ನಡುವಿನ ಗಡಿ ಬಿಕ್ಟಟ್ಟು ತೀವ್ರವಾಗಿ ಉಲ್ಬಣಿಸಿದೆ; ಪರಿಣಾಮವಾಗಿ ಉಭಯ ದೇಶಗಳ ನಡುವಿನ ಶಾಂತಿ ಮಾತುಕತೆ ಸಂಪೂರ್ಣವಾಗಿ ನಿಂತುಹೋಗಿದೆ. ಮೇಲಾಗಿ ಪಾಕಿಸ್ಥಾನಕ್ಕೆ ಭಯೋತ್ಪಾದನೆ ಪ್ರವರ್ತಕ ದೇಶವೆಂಬ ಹಣೆ ಪಟ್ಟಿ ಸಿಗುವ ಸಾಧ್ಯತೆಗಳೂ ಇವೆ. ಈ ಎಲ್ಲ ಕಾರಣದಿಂದ ಅಂತಾರಾಷ್ಟ್ರೀಯವಾಗಿ ಪ್ರತ್ಯೇಕಗೊಂಡಿರುವ ಪಾಕಿಸ್ಥಾನ ಕೊನೆಗೂ ಭಾರತದೊಂದಿಗೆ ಶಾಂತಿ ಮಾತುಕತೆಯ ಅಗತ್ಯವನ್ನು ಕಂಡುಕೊಂಡಿರುವುದಾಗಿ ತಿಳಿಯಲಾಗಿದೆ. 

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.