Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್ ಪರ ಭಾರೀ ಪ್ರತಿಭಟನೆ,ಹಿಂಸೆ
Team Udayavani, Oct 7, 2024, 6:45 AM IST
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ಥಾನದಲ್ಲಿ ಇದೀಗ ಮತ್ತೂಂದು ಸುತ್ತಿನ ರಾಜಕೀಯ ಅಸ್ಥಿರತೆಯ ಬಿರುಗಾಳಿ ಬೀಸಲು ಆರಂಭ ವಾಗಿದೆ. ಪಾಕಿಸ್ಥಾನ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಿಡುಗಡೆವರೆಗೂ ಪ್ರತಿಭಟಿಸುವುದಾಗಿ ಪಿಟಿಐ ಪಕ್ಷದ ಕಾರ್ಯಕರ್ತರು ಶಪಥಗೈದಿದ್ದಾರೆ.
ರವಿವಾರ ಲಾಹೋರ್ನಲ್ಲಿರುವ ಮಿನಾರ್-ಎ ಪಾಕಿಸ್ಥಾನ್ ಬಳಿ ಪಿಟಿಐನ ಸಾವಿರಾರು ಕಾರ್ಯಕರ್ತರು ಜಮಾಯಿಸಿ ಪ್ರತಿ ಭಟನೆ ನಡೆಸಿದ್ದಾರೆ. ಪ್ರತಿಭಟನಕಾರರ ತಡೆಯಲು ರಸ್ತೆಗಳ ನಡುವೆಯೇ ಪೊಲೀಸರು ಟ್ರಕ್ ಕಂಟೈರ್ಗಳನ್ನಿರಿಸಿ ರಸ್ತೆ ತಡೆ ಮಾಡಿದ್ದಾರೆ. ಲಾಹೋರ್ನಲ್ಲಿ 30ಕ್ಕೂ ಅಧಿಕ ಮಂದಿ ಪಿಟಿಐ ಕಾರ್ಯಕರ್ತರನ್ನು ಬಂಧಿಸಿ, 200ಕ್ಕೂ ಅಧಿಕ ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ. ಪ್ರತಿಭಟನೆ ನೇತೃತ್ವ ವಹಿಸಿದ್ದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಸಿಎಂ ಅಲಿ ಅಮಿನ್ ನಾಪತ್ತೆಯಾಗಿದ್ದು, ಅಲ್ಲಿಯೂ ಪ್ರತಿಭಟನೆ ಭುಗಿಲೆದ್ದಿವೆ.
ಜೈಶಂಕರ್ಗೆ ಆಹ್ವಾನ ನೀಡಿಲ್ಲ: ಪಾಕ್ ಸರಕಾರ ವಿರುದ್ಧ ನಡೆಸುತ್ತಿರುವ ಪ್ರತಿ ಭಟನೆ ಯಲ್ಲಿ ಭಾಗಿಯಾಗಿ ಎಂದು ಸಚಿವ ಜೈಶಂಕರ್ ಪಕ್ಷ ಆಹ್ವಾನ ನೀಡಿಲ್ಲ. ಇದು ನಮ್ಮ ಆಂತರಿಕ ವಿಚಾರವಾದ ಕಾರಣ ಅಂಥ ಯಾವುದೇ ಆಹ್ವಾನ ನಾವು ನೀಡುವುದೂ ಇಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.