![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 6, 2021, 8:36 AM IST
ಕಾಬೂಲ್: ಅಫ್ಘಾನಿಸ್ತಾನದ ಪ್ರತಿರೋಧ ಪಡೆಗಳ ಕೊನೆಯ ಭದ್ರಕೋಟೆಯಾದ ಪಂಜ್ಶೀರ್ ಪ್ರಾಂತ್ಯದಲ್ಲಿ ಪಾಕಿಸ್ತಾನದ ವಾಯುಪಡೆಯು ಡ್ರೋನ್ ಗಳನ್ನು ಬಳಸಿ ಬಾಂಬ್ ಸ್ಫೋಟ ನಡೆಸಿದೆ ಎಂದು ವರದಿಗಳು ತಿಳಿಸಿದೆ.
ಪಾಕಿಸ್ತಾನದ ಡ್ರೋನ್ಗಳು ಪಂಜಶೀರ್ ಮೇಲೆ ಸ್ಮಾರ್ಟ್ ಬಾಂಬ್ಗಳನ್ನು ಬಳಸಿ ದಾಳಿ ನಡೆಸಿದೆ ಎಂದು ಸಾಮಂಗನ್ ನ ಮಾಜಿ ಸಂಸದೆ ಜಿಯಾ ಅರಿಯಂಜದ್ ಹೇಳಿಕೆಯನ್ನು ಅಮಜ್ ನ್ಯೂಸ್ ಉಲ್ಲೇಖಿಸಿದೆ.
ಭಾನುವಾರ ರಾತ್ರಿ ಪಂಜಶೀರ್ನಲ್ಲಿ ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಅಹ್ಮದ್ ಮಸೌದ್ ನ ವಕ್ತಾರ ಫಾಹೀಮ್ ದಷ್ಟಿಯ ಹತ್ಯೆ ಮಾಡಲಾಗಿದೆ. ಅಹ್ಮದ್ ಮಸೌದ್ ಅವರ ಸೋದರಳಿಯ ಮತ್ತು ಮಾಜಿ ಪ್ರಮುಖ ಮುಜಾಹಿದ್ದೀನ್ ಕಮಾಂಡರ್ ಜನರಲ್ ಸಾಹಿಬ್ ಅಬ್ದುಲ್ ವಡೂದ್ ಜೂರ್ ಕೂಡ ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಶ್ವಕ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇದನ್ನೂ ಓದಿ:ಭಾರಿ ಮಳೆಯಾಗುವ ಸಾಧ್ಯತೆ: ಗೋವಾದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಈತನ್ಮಧ್ಯೆ, ಯುದ್ಧದಲ್ಲಿ ಭಾರೀ ನಷ್ಟ ಅನುಭವಿಸಿದ ಬಳಿಕ ಪಂಜಶೀರ್ ಕಣಿವೆಯಲ್ಲಿನ ಪ್ರತಿರೋಧ ಪಡೆಗಳು ಕದನ ವಿರಾಮಕ್ಕೆ ಕರೆ ನೀಡಿವೆ ಎಂದು ವರದಿಗಳು ತಿಳಿಸಿದೆ.
ತಾಲಿಬಾನ್ ಪಡೆ ಪಂಜ್ ಶೀರ್ ನಿಂದ ಹಿಂದೆ ಹೋಗುವಂತೆ ಅಹ್ಮದ್ ಮಸೌದ್ ನ ಪ್ರತಿರೋಧ ಪಡೆ ಕರೆ ನೀಡಿದೆ. ಹೀಗಾಗದಲ್ಲಿ ತಾವು ಯುದ್ದ ಕ್ರಮದಿಂದ ಹಿಂದೆ ಸರಿಯುವುದಾಗಿ ಹೇಳಿದೆ ಎಂದು ವರದಿಯಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.