ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಲಸಿಕೆಗಳ ಮಧ್ಯೆ ಹೋಲಿಕೆ ಸಲ್ಲದು : ಸಂಶೋಧಕರು

Team Udayavani, Jun 15, 2021, 7:50 PM IST

Second dose of Covid vaccine not needed for people already infected: Study

ಲಂಡನ್ : ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರಿಯ ವಿರುದ್ಧ ಫೈಜರ್ ಹಾಗೂ ಆಸ್ಟ್ರಾಜೆನಿಕಾ ಲಸಿಕೆಗಳು ಹೆಚ್ಚು ಪರಿಣಾಮಕಾರಿ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

ಭಾರತದಲ್ಲಿ ಮೊದಲು ಪತ್ತೆಯಾದ ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರಿ ಸೋಂಕು ಅಮೆರಿಕಾದಲ್ಲಿ ಪತ್ತೆಯಾದ ಆಲ್ಫಾ ರೂಪಾಂತರಿ ಸೋಂಕಿಗಿಂತ ತೀವ್ರತೆ ಹೆಚ್ಚು ಎಂದು ವೈದ್ಯಕೀಯ ವರದಿ ತಿಳಿಸಿದೆ. ಆದರೇ, ಡೆಲ್ಟಾ ರೂಪಾಂತರಿ ಸೋಂಕಿನ ವಿರುದ್ಧ ರಷ್ಯಾ ಮೂಲದ ಫೈಜರ್ ಹಾಗೂ ಆಸ್ಟ್ರಾಜೆನಿಕಾ ಲಸಿಕೆಗಳು ಪರಿಣಾಮಕಾರಿ ಎಂದು ಲಾನ್ಸೆಟ್ ನಿಯತಕಾಲಿಕೆಯಲ್ಲಿ ಪ್ರಕಟವಾದ ಅಧ್ಯಯನ ವರದಿಯೊಂದು ಹೇಳಿದೆ.

ಇದನ್ನೂ ಓದಿ : ಕೋವಿಡ್:ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖ; 5041 ಹೊಸ ಪ್ರಕರಣ ಪತ್ತೆ

ಎಡಿನ್ಬರ್ಗ್ ವಿಶ್ವ ವಿದ್ಯಾಲಯ ಹಾಗೂ ಪಬ್ಲಿಕ್ ಹೆಲ್ತ್ ಸ್ಕಾಟ್ ಲ್ಯಾಂಡ್ ನ ಸಂಶೋಧಕರು ಈ ಅಧ್ಯಯನವನ್ನು ನಡೆಸಿದ್ದು, ಭಾರತದಲ್ಲಿ ಪತ್ತೆಯಾದ ಡೆಲ್ಟಾ ಕೋವಿಡ್ ಸೋಂಕಿನ ರೂಪಾಂತರಿ ವಿರುದ್ಧ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದೆ.

ಏಪ್ರಿಲ್ 1 ರಿಂದ ಜೂನ್ 6 2021 ನಡುವಿನ 19,543 ಕೋವಿಡ್ ಪ್ರಕರಣಗಳನ್ನು ಈ ಅಧ್ಯಯನಕ್ಕೆ ಒಳಪಡಿಸಿಕೊಳ್ಳಲಾಗಿದೆ.

ಡೆಲ್ಟಾ ರೂಪಾಂತರಿ ವಿರುದ್ಧ ಶೇ. 92ರಷ್ಟು ಪರಿಣಾಮಕಾರಿ ಫೈಜರ್ :

ಅಮೆರಿಕಾದಲ್ಲಿ ಪತ್ತೆಯಾದ ಆಲ್ಫಾ ಕೋವಿಡ್ ರೂಪಾಂತರಿ ಸೋಂಕಿನ ವಿರುದ್ಧ  ರಷ್ಯಾದ ಫೈಜರ್ ಲಸಿಕೆ ಶೇಕಡಾ 73 ರಷ್ಟ ಪರಿಣಾಮಕಾರಿಯಾಗಿದ್ದು, ಹಾಗೂ ಭಾರತದಲ್ಲಿ ಪತ್ತೆಯಾದ ಡೆಲ್ಟಾ ಕೋವಿಡ್ ರೂಪಾಂತರಿ ಸೋಂಕಿನ ವಿರುದ್ಧ ಶೇಕಡಾ 92 ರಷ್ಟು ಪರಿಣಾಮಕಾರಿಯಾಗಿದೆ ಎಂದು ಅಧ್ಯಯನ ವರದಿ ತಿಳಿಸಿದೆ.

ಇನ್ನು, ಆಸ್ಟ್ರಾಜೆನಿಕಾ ಲಸಿಕೆ ಅಮೆರಿಕಾದಲ್ಲಿ ಕಾಣಿಸಿಕೊಂಡ ಆಲ್ಫಾ ಸೋಂಕಿನ ವಿರುದ್ಧ ಶೇಕಡಾ 73 ರಷ್ಟು ಹಾಗೂ ಭಾರತದಲ್ಲಿ ಪತ್ತೆಯಾದ ಡೆಲ್ಟಾ ಸೋಂಕಿನ ವಿರುದ್ಧ ಶೇಕಡಾ 60 ರಷ್ಟು ಪರಿಣಾಮಕಾರಿಯಾಗಿದೆ. ಆಸ್ಟ್ರಾಜೆನಿಕಾ ಲಸಿಕೆಯ ಎರಡು ಡೋಸ್ ಗಳು ಡೆಲ್ಟಾ ಸೋಂಕಿನ ವಿರುದ್ಧ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ಕೂಡ ತಿಳಿಸಿದೆ.

ಆಲ್ಫಾ ರೂಪಾಂತರಿ ಸೋಂಕಿಗೆ ಒಳಗಾದವರಿಗಿಂತ ಹೆಚ್ಚು ಡೆಲ್ಟಾ ಸೋಂಕಿಗೆ ಒಳಗಾದವರು ಪ್ರಮಾಣದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಡೆಲ್ಟಾ ಸೋಂಕು ಆಲ್ಫಾ ಸೋಂಕಿಗಿಂತ ಅಪಾಯಕಾರಿಯಾಗಿದ್ದು ಎಚ್ಚರಿಕೆ ಅಗತ್ಯವೆಂದೂ ಕೂಡ ಸಂಶೋಧಕರು ಎಚ್ಚರಿಸಿದ್ದಾರೆ.

ಲಸಿಕೆಗಳ ಮಧ್ಯೆ ಹೋಲಿಕೆ ಸಲ್ಲದು :

ಈ  ಎರಡೂ ಲಸಿಕೆಗಳು  ಭಾರತದಲ್ಲಿ ಪತ್ತೆಯಾದ ಡೆಲ್ಟಾ ಸೋಂಕಿನ ವಿರುದ್ದ ಹೆಚ್ಚು ಪರಿಣಾಮಕಾರಿ ಎಂದು ತಿಳಿಸಿದ್ದಲ್ಲದೇ, ಲಸಿಕೆಗಳ ನಡುವೆ ಹೋಲಿಕೆ ಮಾಡುವುದು ಸರಿಯಲ್ಲ, ಆದರೇ, ಬಿಕ್ಕಟ್ಟನನು ನಿಯಂತ್ರಣ ಮಾಡುವಲ್ಲಿ ಶೀಘ್ರವಾಗಿ ಕಾರ್ಯೋನ್ಮುಖರಾಗಬೇಕಾದ ಸಂದರ್ಭದಲ್ಲಿ ಜಗತ್ತು ಇರುವ ಕಾರಣದಿಂದಾಗಿ ಲಸಿಕೆಗಳ ಸಾಮರ್ಥ್ಯ ಹಾಗೂ ಪರಿಣಾಮಕಾರಿತ್ವದ ಬಗ್ಗೆ ನಾವು ಅಧ‍್ಯಯನ ನಡೆಸಿರುವುದಾಗಿ ಸಂಶೋಧಕರು ತಿಳಿಸಿದ್ದಾರೆ.

ಇದನ್ನೂ ಓದಿ : ದಾವಣಗೆರೆ ಜಿಲ್ಲೆಯಲ್ಲಿ 789 ಮಂದಿ ಗುಣಮುಖ : 183 ಹೊಸ ಪ್ರಕರಣ ಪತ್ತೆ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.