PM Modi ಇಂದು ಉಕ್ರೇನ್ಗೆ ಭೇಟಿ: ರೈಲಿನಲ್ಲಿ ಏಕೆ ಪ್ರಯಾಣ?
Team Udayavani, Aug 23, 2024, 6:30 AM IST
ಹೊಸದಿಲ್ಲಿ: ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ಗೆ ಪ್ರವಾಸ ಕೈಗೊಳ್ಳಲಿ ದ್ದಾರೆ. ಗುರುವಾರ ಪೋಲೆಂಡ್ನಿಂದ ರೈಲು ಪ್ರಯಾಣ ಆರಂಭಿಸಿದ ಮೋದಿ ಸತತ 10 ಗಂಟೆಗಳ ಕಾಲ ಪ್ರಯಾಣ ನಡೆಸಿ, ಉಕ್ರೇನ್ ರಾಜಧಾನಿ ಕೀವ್ಗೆ ಭೇಟಿ ನೀಡಲಿದ್ದಾರೆ. ಬಳಿಕ ಯುದ್ಧಪೀಡಿತ ಉಕ್ರೇನ್ನ ಅಧ್ಯಕ್ಷ ವೊಲೊಡೊಮಿರ್ ಝೆಲೆನ್ಸ್ಕಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಲಿದ್ದಾರೆ.
ರಷ್ಯಾದ ಮೇಲೆ ಉಕ್ರೇನ್ ಮೇಲೆ ದಾಳಿ ನಡೆಸಲು ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಆ ದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಮೋದಿ ಮತ್ತು ಝೆಲೆನ್ಸ್ಕಿ ಅವರ 4ನೇ ಭೇಟಿ ಇದಾಗಲಿದ್ದು, 2021, 2023 ಮತ್ತು 2024ರಲ್ಲಿ ವಿವಿಧ ಕಾರ್ಯಕ್ರಮಗಳ ಸಮಯದಲ್ಲಿ ಭೇಟಿ ಮಾಡಿದ್ದರು.
ರೈಲಿನಲ್ಲಿ ಏಕೆ ಮೋದಿ ಪ್ರಯಾಣ?
ಪೋಲೆಂಡ್ನಿಂದ ಉಕ್ರೇನ್ನ ರಾಜಧಾನಿ ಕೀವ್ಗೆ ವಿಮಾನ ಮೂಲಕ ತೆರಳಲು ಒಂದೂವರೆ ಗಂಟೆ ಸಾಕು. ಹಾಗಿದ್ದೂ, ಮೋದಿ ಅವರು 20 ಗಂಟೆಗಳ ಕಾಲ ರೈಲಿನ ಮೂಲಕ ಪ್ರಯಾಣಿಸುತ್ತಿರುವುದಕ್ಕೆ ಕಾರಣವಿದೆ. ಯುದ್ಧಪೀಡಿತ ಉಕ್ರೇನ್ಗೆ ವಿಮಾನ ಪಯಣ ಅಪಾಯಕಾರಿ. ಅಲ್ಲದೇ ಎಲ್ಲ ಏರ್ಪೋ ರ್ಟ್ಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಉಕ್ರೇನ್ನಲ್ಲಿ ಮೋದಿ 7 ಗಂಟೆ ಇರಲಿದ್ದಾರೆ.
ರೈಲಿನ ವಿಶೇಷತೆಗಳು
ಗಣ್ಯ ವ್ಯಕ್ತಿಗಳ ಪ್ರಯಾಣಕ್ಕಾಗಿಯೇ ಸುರಕ್ಷಿತ ಹಾಗೂ ಐಷಾರಾಮಿ ವ್ಯವಸ್ಥೆ.
ಹೊಟೇಲ್, ಸಭೆ ನಡೆಸಲು ಟೇಬಲ್, ವಿರಮಿಸಲು ಸೋಫಾ ಟಿವಿ ಒಳಗೊಂಡ ಅತ್ಯಾಧುನಿಕ ರೈಲು.
ಕ್ರಿಮಿಯಾಗೆ ತೆರಳುವ ಪ್ರಯಾಣಿ ಕರಿಗಾಗಿ ಉಕ್ರೇನ್ನಿಂದ 2014ರಲ್ಲಿ ನಿರ್ಮಾಣಗೊಂಡ ವಿಶೇಷ ರೈಲು.
ಮೋದಿಗೂ ಮೊದಲು ಅಮೆರಿಕ, ಫ್ರಾನ್ಸ್ ಅಧ್ಯಕ್ಷರು ಈ ರೈಲು ಬಳಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.