ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!

ಸಿಂಧುದೇಶ್ ಸ್ವಾತಂತ್ರ್ರ ಹೋರಾಟ ಪೋಸ್ಟರ್ ಕೂಡಾ ಪ್ರತಿಭಟನಾಕಾರರ ಬಳಿ ಇದ್ದಿರುವುದಾಗಿ ವರದಿ ತಿಳಿಸಿದೆ.

Team Udayavani, Jan 18, 2021, 12:44 PM IST

ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್

ನವದೆಹಲಿ: ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದಲ್ಲಿ ಸೋಮವಾರ(ಜನವರಿ 18, 2021) ನಡೆದ ಸ್ವಾತಂತ್ರ್ಯ ಪರ ರಾಲಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಜಗತ್ತಿನ ಹಲವು ನಾಯಕರ ಪೋಸ್ಟರ್ ಗಳು ರಾರಾಜಿಸಿರುವುದಾಗಿ ವರದಿ ತಿಳಿಸಿದೆ.

ಪ್ರತ್ಯೇಕ ಸಿಂಧುದೇಶವಾಗಬೇಕು ಎಂಬ ಸಿದ್ದಾಂತವನ್ನು ಪ್ರತಿಪಾದಿಸುತ್ತಿದ್ದ ಜಿಎಂ ಸೈಯದ್ ಜನ್ಮ ದಿನಾಚರಣೆ ಅಂಗವಾಗಿ ಪ್ರತಿಭಟನಾಕಾರರು ಈ ರಾಲಿಯನ್ನು ಹಮ್ಮಿಕೊಂಡಿರುವುದಾಗಿ ವರದಿ ವಿವರಿಸಿದೆ.

ಪಾಕ್ ವಿರುದ್ಧದ ಹಾಗೂ ಸ್ವಾತಂತ್ರ್ಯ ಪರ ರಾಲಿಯಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್, ಅಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಗನಿ, ಬಾಂಗ್ಲಾದೇಶದ ಶೇಕ್ ಹಸೀನಾ, ಫ್ರಾನ್ಸ್ ನ ಮಾರ್ಕೋನ್, ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗ್ಯುಟೇರ್ರಸ್, ಬ್ರಿಟನ್ ಪ್ರಧಾನಿ ಬೋರಿಸ್ ಜೋಹ್ಸನ್ ಅವರ ಫೋಟೋಗಳು ಪ್ರತಿಭಟನಾಕಾರರ ಕೈಯಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ಬೆಳಗಾವಿ ನಮ್ಮದು, ನೀವೊಬ್ಬರು ಮುಖ್ಯಮಂತ್ರಿ ಎಂದು ಮರೆಯಬೇಡಿ; ಮಹಾ ಸಿಎಂ ಗೆ ಸಿದ್ದರಾಮಯ್ಯ

“ಪಾಕಿಸ್ತಾನದಿಂದ ಸಿಂಧ್ ಗೆ ಸ್ವಾತಂತ್ರ್ಯ” ಬೇಕಾಗಿದೆ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ಸಿಂಧುದೇಶ್ ಸ್ವಾತಂತ್ರ್ರ ಹೋರಾಟ ಪೋಸ್ಟರ್ ಕೂಡಾ ಪ್ರತಿಭಟನಾಕಾರರ ಬಳಿ ಇದ್ದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.