ಪ್ರಚಂಡ ಸರ್ಕಾರಕ್ಕೆ ಬೆಂಬಲ ವಾಪಸ್‌; ರಾಷ್ಟ್ರಾಧ್ಯಕ್ಷರ ಆಯ್ಕೆ ವಿಚಾರವೇ ಭಿನ್ನಮತಕ್ಕೆ ಕಾರಣ


Team Udayavani, Feb 28, 2023, 6:30 AM IST

ಪ್ರಚಂಡ ಸರ್ಕಾರಕ್ಕೆ ಬೆಂಬಲ ವಾಪಸ್‌; ರಾಷ್ಟ್ರಾಧ್ಯಕ್ಷರ ಆಯ್ಕೆ ವಿಚಾರವೇ ಭಿನ್ನಮತಕ್ಕೆ ಕಾರಣ

ಕಠ್ಮಂಡು: ನೇಪಾಳದಲ್ಲಿ ಕೇವಲ ಎರಡು ತಿಂಗಳ ಹಿಂದೆ ಅಸ್ತಿತ್ವಕ್ಕೆ ಬಂದ ಪ್ರಧಾನಿ ಪುಷ್ಪ ಕಮಲ್‌ ದಹಲ್‌(ಪ್ರಚಂಡ) ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಸಿಪಿಎನ್‌-ಯುಎಂಎಲ್‌ ಪಕ್ಷ ವಾಪಸ್‌ ಪಡೆದಿದೆ.

ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು “ದೇಶದ ರಾಜಕೀಯ ಸ್ಥಿತ್ಯಂತರಗಳಲ್ಲಿ ಆಗಿರುವ ಬದಲಾವಣೆ ಗಮನಿಸಿಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದಿದ್ದಾರೆ.

ಆದರೆ, ರಾಷ್ಟ್ರಾಧ್ಯಕ್ಷ ಹುದ್ದೆಗೆ ನೇಪಾಳಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ರಾಮಚಂದ್ರ ಪೌದುಲೆ ಅವರನ್ನು ನೇಮಕ ಮಾಡಲು ಪ್ರಧಾನಿ ಪ್ರಚಂಡ ಒಲವು ತೋರಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಮಾ.9ರಂದು ದೇಶದ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದೆ.

275 ಸದಸ್ಯಬಲದ ಸಂಸತ್‌ನಲ್ಲಿ ನೇಪಾಳ ಕಾಂಗ್ರೆಸ್‌ 89, ಯುಎಂಎಲ್‌ 79 ಸಂಸದರನ್ನು ಹೊಂದಿದೆ. ಸಿಪಿಎನ್‌ (ಮಾವೋಯಿಸ್ಟ್‌ ಸೆಂಟರ್‌)32, ಸಿಪಿಎನ್‌ (ಯುನಿಫೈಡ್‌ ಸೋಶಿಯಲಿಸ್ಟ್‌) 10, ರಾಷ್ಟ್ರೀಯ ಸ್ವತಂತ್ರ ಪಾರ್ಟಿ 20 ಸಂಸದರನ್ನು ಹೊಂದಿದೆ.

ಸಂಸತ್‌ನಲ್ಲಿ ಪ್ರಚಂಡ ಅವರಿಗೆ ತಮ್ಮ ಸರ್ಕಾರವನ್ನು ಕಾಪಾಡಿಕೊಳ್ಳಲು 138 ಮತಗಳ ಅಗತ್ಯವಿದೆ. ಸಿಪಿಎನ್‌-ಯುಎಂಎಲ್‌ ಬೆಂಬಲ ವಾಪಸ್‌ ಪಡೆದಿದ್ದರೂ, ಸರ್ಕಾರಕ್ಕೆ ಅಲ್ಪಮತದ ಆತಂಕ ಇಲ್ಲ.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.