![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 15, 2018, 6:47 AM IST
ಕೊಲೊಂಬೋ: ಶ್ರೀಲಂಕೆಯ ಪ್ರಧಾನಿಯಾಗಿ ನೇಮಕಗೊಂಡಿದ್ದ ಮಹಿಂದ ರಾಜಪಕ್ಸೆ ಅಲ್ಲಿನ ಸಂಸತ್ನಲ್ಲಿ ವಿಶ್ವಾಸ ಮತ ಗೊತ್ತುವಳಿಯಲ್ಲಿ ಸೋಲು ಅನುಭವಿಸಿದ್ದಾರೆ. ಹೀಗಾಗಿ ದ್ವೀಪ ರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಅಧ್ಯಕ್ಷ ಮೈತ್ರಿ ಪಾಲ ಸಿರಿಸೇನ ಸಂಸತ್ ವಿಸರ್ಜಿಸಿದ ಕ್ರಮ ಮತ್ತು ಜ.5ರಂದು ಚುನಾವಣೆ ಘೋಷಣೆ ಕ್ರಮಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದ ಬಳಿಕ ಬುಧವಾರ ಅ.26ರ ಬಳಿಕ ಮೊದಲ ಬಾರಿಗೆ ಸಮಾವೇಶ ಗೊಂಡಿತು. ಸ್ಪೀಕರ್ ಕರು ಜಯಸೂರ್ಯ ಅವರು 122 ಮಂದಿ ಸಂಸದರು ಪ್ರಧಾನಿ ಮಹಿಂದ ರಾಜಪಕ್ಸೆ ಮೇಲೆ ವಿಶ್ವಾಸ ಹೊಂದಿಲ್ಲ. ಹೀಗಾಗಿ ಸರಕಾರ ಬಹುಮತ ಹೊಂದಿಲ್ಲವೆದು ಘೋಷಿಸಿದರು. ನಂತರ ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು. ಈ ಸಂದರ್ಭದಲ್ಲಿ ರಾಜಪಕ್ಸೆ ಬೆಂಬ ಲಿಗರು ಪ್ರತಿಭಟಿಸಿದರು. ಬಳಿಕ ಮಾತ ನಾಡಿದ ಪದಚ್ಯುತ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜಪಕ್ಸೆ ರಾಜೀನಾಮೆ ನೀಡಬೇಕು. ಅ.26ರ ಮೊದಲು ಇದ್ದ ಸರಕಾರ ಮುಂದುವರಿಯುವುದಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.