ಪರಿಣಾಮಕಾರಿ ಪ್ರತಿಕಾಯ ಸೃಷ್ಟಿ; ಇಲಿಗಳ ಮೇಲೆ ಪ್ರಯೋಗ ಯಶಸ್ವಿ

ಗುಣ ಮುಖರಾದ ವ್ಯಕ್ತಿಗಳ ದೇಹದಿಂದ ಸುಮಾರು 600 ಬಗೆಯ ಪ್ರತಿಕಾಯಗಳನ್ನು ಪ್ರತ್ಯೇಕಿಸಿದ್ದಾರೆ.

Team Udayavani, Sep 26, 2020, 12:40 PM IST

ಪರಿಣಾಮಕಾರಿ ಪ್ರತಿಕಾಯ ಸೃಷ್ಟಿ; ಇಲಿಗಳ ಮೇಲೆ ಪ್ರಯೋಗ ಯಶಸ್ವಿ

ಬರ್ಲಿನ್‌: ಕೋವಿಡ್ ವೈರಸ್‌ ವಿರುದ್ಧ ವಿಜ್ಞಾನಿಗಳು ಪರಿಣಾಮಕಾರಿಯಾದ ಪ್ರತಿಕಾಯಗಳನ್ನು ಪತ್ತೆ ಹಚ್ಚಿದ್ದು, ಕೋವಿಡ್ ಗೆ ಪರೋಕ್ಷ ಲಸಿಕೆ(ಪ್ಯಾಸಿವ್‌ ವ್ಯಾಕ್ಸಿನೇಷನ್‌) ಯನ್ನು ಅಭಿವೃದ್ಧಿಪಡಿಸಲು ಇದು ನೆರವಾಗಲಿದೆ ಎಂಬ ಆಶಾಭಾವ ಮೂಡಿದೆ.

ಪರೋಕ್ಷ ಲಸಿಕೆಯೆಂದರೆ ಸಿದ್ಧ ಪ್ರತಿ ಕಾಯ(ರೆಡಿಮೇಡ್‌ ಆ್ಯಂಟಿಬಾಡಿ)ಗಳನ್ನು ವ್ಯಕ್ತಿಯ ದೇಹದೊಳಕ್ಕೆ ಸೇರಿಸುವುದು. ಇವುಗಳು ಕೆಲವು ಸಮಯದ ನಂತರ ತಾವಾಗಿಯೇ ನಶಿಸಿಹೋಗುತ್ತವೆ. ಸಕ್ರಿಯ ಲಸಿಕೆ(ಆ್ಯಕ್ಟಿವ್‌ ವ್ಯಾಕ್ಸಿನೇಷನ್‌)ಯಲ್ಲಿ ಪ್ರತಿಕಾಯಗಳು ಅಭಿವೃದ್ಧಿಯಾಗುವವರೆಗೂ ಕಾಯಬೇಕಾಗುತ್ತದೆ. ಆದರೆ, ಪರೋಕ್ಷ ಲಸಿಕೆಯಲ್ಲಿ ತತ್‌ಕ್ಷಣದ ಪರಿಣಾಮ ಕಾಣಬಹುದಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಕೃತಕ ಪ್ರತಿಕಾಯ ಸೃಷ್ಟಿ: ಜರ್ಮನ್‌ ಸೆಂಟರ್‌  ಫಾರ್‌ ನ್ಯೂರೋಡೀಜನರೇಟಿವ್‌ ಡಿಸೀಸಸ್‌ (ಡಿಝೆಡ್‌ಎನ್‌ಇ) ಮತ್ತು ಚಾರೈಟ್‌-ಯುನಿ ವರ್ಸಿಟಾಟ್ಸ್‌ ಮೆಡಿಸಿನ್‌ ಬರ್ಲಿನ್‌ನ ವಿಜ್ಞಾನಿ ಗಳು ಕೋವಿಡ್‌-19 ಸೋಂಕಿನಿಂದ ಗುಣ ಮುಖರಾದ ವ್ಯಕ್ತಿಗಳ ದೇಹದಿಂದ ಸುಮಾರು 600 ಬಗೆಯ ಪ್ರತಿಕಾಯಗಳನ್ನು ಪ್ರತ್ಯೇಕಿಸಿದ್ದಾರೆ.

ಇದನ್ನೂ ಓದಿ: ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ನಂತರ, ಈ ಪೈಕಿ ಪರಿಣಾಮಕಾರಿ ಎಂದೆನಿಸಿದ ಪ್ರತಿಕಾಯಗಳನ್ನು ಆಯ್ಕೆ ಮಾಡಿ ಕೊಂಡಿದ್ದಾರೆ. ಬಳಿಕ ಸೆಲ್‌ ಕಲ್ಚರ್‌ ಪ್ರಕ್ರಿಯೆ ಮೂಲಕ ಕೃತಕವಾಗಿ ಪ್ರತಿಕಾಯಗಳನ್ನು ಸೃಷ್ಟಿಸಿದ್ದಾರೆ. ರೋಗಕಾರಕಗಳು ಅಥವಾ ವೈರಸ್‌ ಮನುಷ್ಯನ ಜೀವಕೋಶದೊಳಕ್ಕೆ ಪ್ರವೇಶಿಸದಂತೆ ಮತ್ತು ಸಂತಾನೋತ್ಪತ್ತಿ ಮಾಡ ದಂತೆ ಈ ಪ್ರತಿಕಾಯಗಳು ತಡೆಯುತ್ತವೆ.

ಅಷ್ಟೇ ಅಲ್ಲದೆ, ಇವುಗಳು ರೋಗಕಾರಕಗಳನ್ನು ನಿರ್ಮೂಲನೆ ಮಾಡುವಂಥ ರೋಗನಿರೋಧಕ ಶಕ್ತಿಯನ್ನೂಕೋಶಗಳಿಗೆ ಒದಗಿಸುತ್ತವೆ. ಈಗಾಗಲೇ ಇಲಿಗಳ ಮೇಲೆ ಇದನ್ನು ಪ್ರಯೋಗಿಸಲಾಗಿದೆ. ಸೋಂಕು ದೃಢಪಟ್ಟ ಬಳಿಕ ಈ ಪ್ರತಿಕಾಯಗಳನ್ನು ಇಲಿಗಳ ದೇಹಕ್ಕೆ ಸೇರಿಸಿದಾಗ, ಅವುಗಳಲ್ಲಿ ಅಲ್ಪಪ್ರಮಾಣದ ರೋಗಲಕ್ಷಣಗಳಷ್ಟೇ ಗೋಚರಿಸಿವೆ. ಆದರೆ, ಸೋಂಕು ದೃಢಪಡುವ ಮುನ್ನವೇ ಈ ಪ್ರತಿಕಾಯಗಳನ್ನು ನೀಡಿದಾಗ, ಇಲಿಗಳಲ್ಲಿ ಅನಾರೋಗ್ಯವೇ ಕಾಣಿಸಿಕೊಳ್ಳಲಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಈಗ ಈ ಪ್ರತಿಕಾಯಗಳನ್ನು ಬಳಸಿ ಪರೋಕ್ಷ ಲಸಿಕೆ ಅಭಿವೃದ್ಧಿಪಡಿಸಲು ನಾವು ಮುಂದಾಗಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದಕ್ಷಿಣ ಭಾರತದಿಂದ ಬಂದು ಬಾಲಿವುಡ್ ನಲ್ಲಿ ಮಿಂಚು ಹರಿಸಿದ್ದ ಎಸ್ ಪಿಬಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.