Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ


Team Udayavani, Jun 25, 2024, 1:43 AM IST

police USA

ಮಾಸ್ಕೋ: ರಷ್ಯಾದ ದಾಗಿಸ್ಥಾನ ಪ್ರಾಂತದಲ್ಲಿ ಯಹೂದಿಗಳ ಪ್ರಾರ್ಥನಾ ಸ್ಥಳ ಹಾಗೂ ಚರ್ಚ್‌ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸರು ಹಾಗೂ ನಾಗ ರಿಕರು ಸೇರಿ 19 ಜನ ಸಾವನ್ನಪ್ಪಿದ್ದು, 5 ಉಗ್ರರು ಹತರಾಗಿದ್ದಾರೆ.

ಮಖಕ್ಷಲಾ ಹಾಗೂ ಡರ್ಬೆಂಟ್‌ ನಗರಗಳಲ್ಲಿ 6 ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ ಚರ್ಚ್‌ ಪಾದ್ರಿ ಕೂಡ ಗುಂಡೇಟಿಗೆ ಬಲಿಯಾಗಿದ್ದಾರೆ. ದಾಗಿಸ್ಥಾನ ರಾಜ್ಯದ ಮುಖ್ಯಸ್ಥ ಸಗೈì ಮೆಲಿಕೊವ್‌, ದಾಳಿ ಹಿಂದೆ ಉಕ್ರೇನ್‌ನ ಕೈವಾಡವಿದೆ ಎಂದು ಆರೋಪಿಸಿದ್ದಾರೆ. 3 ತಿಂಗಳ ಹಿಂದಷ್ಟೇ ಮಾಸ್ಕೋದಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ದಾಳಿ ನಡೆಸಿ 145 ಜನರ ಸಾವಿಗೆ ಕಾರಣರಾಗಿದ್ದರು.

ಟಾಪ್ ನ್ಯೂಸ್

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

ಇಂದಿನಿಂದ 3 ದೇಸಿ ಕಾನೂನು ಜಾರಿ

ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

NEET EXAM ಇನ್ನು ನೀಟ್‌ ಆನ್‌ಲೈನ್‌?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

ಇಂದಿನಿಂದ 3 ದೇಸಿ ಕಾನೂನು ಜಾರಿ

ಇಂದಿನಿಂದ 3 ದೇಸಿ ಕಾನೂನು ಜಾರಿ; ಏನೆಲ್ಲ ಹೊಸತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.