ಉಕ್ರೇನ್ ಅಪಾರ್ಟ್ಮೆಂಟ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಬಾಲಕಿ ಸೇರಿ 12 ಮಂದಿ ಮೃತ್ಯು
Team Udayavani, Jan 15, 2023, 8:48 AM IST
ಕೀವ್: ರಷ್ಯಾ ಉಕ್ರೇನ್ ಮೇಲೆ ತನ್ನ ದಾಳಿಯನ್ನು ಮುಂದುವರೆಸಿದ್ದು, ಶನಿವಾರ ರಾತ್ರಿ (ಜ. 14 ರಂದ) ರಷ್ಯಾ ಉಕ್ರೇನ್ ನ ಕೆಲ ಪ್ರದೇಶದ ಮೇಲೆ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ಕನಿಷ್ಠ 12 ಮಂದಿ ಸಾವಿಗೀಡಾದ ಘಟನೆ ವರದಿಯಾಗಿದೆ.
ರಾಯಿಟರ್ಸ್ ವರದಿಯ ಪ್ರಕಾರ ನಗರದಲ್ಲಿನ ಒಂಬತ್ತು ಅಂತಸ್ತಿನ ಡಿನಿಪ್ರೊ ಪ್ರದೇಶದ ಅಪಾರ್ಟ್ಮೆಂಟ್ ಕಟ್ಟಡದ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಿಂದ ಇಂಧನ ಸೌಲಭ್ಯ ಘಟಕಗಳಿಗೂ ಹಾನಿಯಾಗಿದ್ದು, ಇದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿ ತಿಳಿಸಿದೆ.
ಕೈವ್ ಮತ್ತು ಖಾರ್ಕಿವ್ ಪ್ರದೇಶಗಳ ಮೇಲೂ ಕ್ಷಿಪಣಿ ದಾಳಿಯಾಗಿದ್ದು, ದಾಳಿಯಲ್ಲಿ 15 ವರ್ಷದ ಬಾಲಕಿ ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ನೂರಾರು ಮಂದಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಚರಣೆ ಸಾಗುತ್ತಿದೆ.
ಪಶ್ಚಿಮ ಉಕ್ರೇನ್ನಲ್ಲಿ ಕ್ಷಿಪಣಿ ದಾಳಿಯ ಅವಶೇಷಗಳು ನೆರೆಯ ಮೊಲ್ಡೊವಾದಲ್ಲಿಯೂ ಕಂಡುಬಂದಿವೆ.
ಡಿನಿಪ್ರೊ ಅಪಾರ್ಟ್ಮೆಂಟ್ ದಾಳಿಯು ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಅವರು “ರಷ್ಯಾದ ಭಯೋತ್ಪಾದನೆ” ಮತ್ತು ನಾಗರಿಕ ಗುರಿಗಳ ಮೇಲಿನ ದಾಳಿಯನ್ನು ಕೊನೆಗೊಳಿಸಲು ಹೆಚ್ಚಿನ ಶಸ್ತ್ರಾಸ್ತ್ರಗಳಿಗಾಗಿ ತನ್ನ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳಿಗೆ ಹೊಸ ಮನವಿಯನ್ನು ನೀಡಿ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಹೇಳಿದರು.
ರಷ್ಯಾ ಈ ನಡೆಯನ್ನು ಯುಕೆ ಸೇರಿ ಹಲವು ದೇಶಗಳು ಖಂಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.