ರಷ್ಯಾ ಲಸಿಕೆ ಅಭಿಯಾನ ಫ್ಲಾಪ್‌? ಸ್ಫುಟ್ನಿಕ್ ವಿ ಕೋವಿಡ್‌ ಲಸಿಕೆ ಬಗ್ಗೆ ಜನರ ನಿರ್ಲಕ್ಷ್ಯ

ಈವರೆಗೆ ಲಸಿಕೆ ಪಡೆದವರ ಪ್ರಮಾಣ ಕೇವಲ 3ನೇ 1ರಷ್ಟು ಮಾತ್ರ

Team Udayavani, Nov 1, 2021, 10:30 PM IST

ರಷ್ಯಾ ಲಸಿಕೆ ಅಭಿಯಾನ ಫ್ಲಾಪ್‌? ಸ್ಫುಟ್ನಿಕ್ ವಿ ಕೋವಿಡ್‌ ಲಸಿಕೆ ಬಗ್ಗೆ ಜನರ ನಿರ್ಲಕ್ಷ್ಯ

ಮಾಸ್ಕೋ: ರಷ್ಯಾ ನಿರ್ಮಿತ “ಸ್ಫುಟ್ನಿಕ್ ವಿ’ ಲಸಿಕೆಯನ್ನು ಪಡೆಯಲು ಅಲ್ಲಿನ ಜನರೇ ನಿರಾಕರಿಸುತ್ತಿರುವ ಸೋಜಿಗದ ವಿಚಾರ ತಡವಾಗಿ ಬಹಿರಂಗವಾಗಿದೆ.

ರಷ್ಯಾ ಸರ್ಕಾರವೇ ಖುದ್ದಾಗಿ ಈ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಉತ್ಪಾದನೆಯಾಗಿರುವ ಎಲ್ಲಾ ಲಸಿಕೆಗಳಿಗಿಂತ ಇದು ಶ್ರೇಷ್ಠ ಎಂದು ಅಲ್ಲಿನ ಸರ್ಕಾರ, ತನ್ನ ಲಸಿಕಾ ಅಭಿಯಾನದಡಿ ವ್ಯಾಪಕವಾಗಿ ಪ್ರಚಾರ ಮಾಡಿದೆ. ಆದರೂ, ಈ ಲಸಿಕೆಯು ಇನ್ನೂ ಪ್ರಯೋಗ ಹಂತದ ಲಸಿಕೆಯಾಗಿದೆ ಎಂಬ ವದಂತಿಗಳು ಚಾಲ್ತಿಯಲ್ಲಿರುವುದರಿಂದ ಅಲ್ಲಿನ ಬಹುಪಾಲು ಜನರು, ಈ ಲಸಿಕೆಯ ವಿರೋಧಿಗಳಾಗಿದ್ದಾರೆ. ಹಾಗಾಗಿ, ಲಸಿಕೆ ಹಾಕಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ:ವಣ್ಣಿಯಾರ್‌ ಸಮುದಾಯದ ಶೇ. 10.5 ಮೀಸಲಾತಿ ರದ್ದು

ಮೂರನೇ ಒಂದು ಭಾಗಕ್ಕೆ ಮಾತ್ರ ಲಸಿಕೆ
ಕೊರೊನಾದಿಂದ ಅತಿ ಹೆಚ್ಚು ಬಾಧೆಗೊಳಗಾಗಿರುವ ರಾಷ್ಟ್ರಗಳಲ್ಲಿ ರಷ್ಯಾವೂ ಒಂದು. ಕೊರೊನಾ ಉತ್ತುಂಗದಲ್ಲಿದ್ದಾಗ ಅಲ್ಲಿ ದಿನಂಪ್ರತಿ ಕನಿಷ್ಟ 1,000 ಮಂದಿ ಸಾವಿಗೀಡಾಗುತ್ತಿದ್ದರು.

ಹಾಗಾಗಿ, ರಷ್ಯಾ ಸರ್ಕಾರ ವಿಶ್ವದಲ್ಲೇ ಮೊದಲ ಬಾರಿಗೆ ಸ್ಫುಟ್ನಿಕ್ ವಿ ಲಸಿಕೆಯನ್ನು ಉತ್ಪಾದಿಸಿರುವುದಾಗಿ ಘೋಷಿಸಿತ್ತಲ್ಲದೆ, 2020ರ ಡಿಸೆಂಬರ್‌ನಲ್ಲಿಯೇ ಸ್ಫುಟ್ನಿಕ್ ವಿ ಲಸಿಕಾ ಅಭಿಯಾನ ಶುರು ಮಾಡಿತ್ತು. ಆದರೂ, ಈವರೆಗೆ ಅಲ್ಲಿನ ಜನಸಂಖ್ಯೆಯ ಮೂರನೇ ಒಂದು ಭಾಗ ಮಾತ್ರ ಲಸಿಕೆ ಪಡೆದುಕೊಂಡಿದೆ. ಬಹುತೇಕ ಜನರು ಲಸಿಕೆ ಬೇಡ ಎನ್ನುತ್ತಿದ್ದಾರೆ ಎಂದು “ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಇದರ ನಡುವೆಯೇ, ರಷ್ಯಾದಾದ್ಯಂತ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿದ್ದು, ದಿನಕ್ಕೆ 40 ಸಾವಿರದಷ್ಟು ಪ್ರಕರ ಣಗಳು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.