ಕ್ಯಾಲಿಫೋರ್ನಿಯಾ: ಕೇಸರಿ ಬಣ್ಣಕ್ಕೆ ತಿರುಗಿದ ಆಕಾಶ, ಕಾರಣವೇನು ಗೊತ್ತಾ ?

ವಿಶ್ವದ ದೊಡ್ಡಣ್ಣನಿಗೆ ಆರೋಗ್ಯ ಬಿಕ್ಕಟ್ಟಿನೊಂದಿಗೆ ಪ್ರಾಕೃತಿಕ ಸಮಸ್ಯೆ

Team Udayavani, Sep 11, 2020, 8:08 PM IST

ಕ್ಯಾಲಿಫೋರ್ನಿಯಾ: ಕೇಸರಿ ಬಣ್ಣಕ್ಕೆ ತಿರುಗಿದ ಆಕಾಶ, ಕಾರಣವೇನು ಗೊತ್ತಾ ?

ಕ್ಯಾಲಿಫೋರ್ನಿಯಾ: ಕೋವಿಡ್‌ ಸಂಕಷ್ಟದಿಂದ ಹೈರಾಣವಾಗಿರುವ ವಿಶ್ವದ ದೊಡ್ಡಣ್ಣನಿಗೆ ಆರೋಗ್ಯ ಬಿಕ್ಕಟ್ಟಿನೊಂದಿಗೆ ಪ್ರಾಕೃತಿಕ ವಿಕೋಪದ ಸಮಸ್ಯೆಯೂ ಬೆನ್ನ ಬಿಡದಂತೆ ಕಾಡುತ್ತಿದೆ.

ಕೇಸರಿ ಬಣ್ಣಕ್ಕೆ ತಿರುಗಿದ ಆಕಾಶ
ಅಮೆರಿಕದ ಕ್ಯಾಲಿಫೋರ್ನಿಯಾ ಭಾಗಗಳಲ್ಲಿ ನಿರಂತವಾಗಿ ಕಾಳ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ವ್ಯಾಪಕವಾಗಿ ಹರಡುತ್ತಲ್ಲೇ ಇದೆ. ಈ ಹಿನ್ನೆಲೆಯಲ್ಲಿಯೇ ಇಲ್ಲಿನ ಸ್ಯಾನ್‌ಫ್ರಾನ್ಸಿಸ್ಕೋ ಹಾಗೂ ಕ್ಯಾಲಿಫೋರ್ನಿಯಾ ಪ್ರದೇಶಗಳಲ್ಲಿ ಆಕಾಶ ಕೇಸರಿ ಬಣ್ಣಕ್ಕೆ ತಿರುಗಿದ್ದು, ಕಳೆದೊಂದು ವಾರದಿಂದ ಈ ವಿಚಿತ್ರ ಘಟನೆ ಉಂಟಾಗಿದೆ.

ಕಾರಣವೇನು ?
ಈ ಪ್ರಕೃತಿ ಅಸಮತೋಲನಕ್ಕೆ ಕ್ಯಾಲಿಫೋರ್ನಿಯಾದಲ್ಲಿ ಹೊತ್ತಿ ಉರಿಯುತ್ತಿರುವ ಕಾಳ್ಗಿಚ್ಚು ಕಾರಣವಾಗಿದ್ದು, ಈಗಾಗಲೇ ಬಿರುಗಾಳಿಗೆ ಅಮೆರಿಕದ ಉತ್ತರ ಭಾಗದಲ್ಲಿ ಕ್ಯಾಲಿಫೋರ್ನಿಯಾದ 30ಕ್ಕೂ ಹೆಚ್ಚು ಕಡೆ ಕಾಡ್ಗಿಚ್ಚು ಹೊತ್ತಿ ಉರಿದಿದೆ. ಇನ್ನು ಪರಿಸ್ಥಿತಿ ಹೀಗೆ ಮುಂದುವರೆದರೆ 2049ರ ವೇಳೆಗೆ ಸ್ಯಾನ್‌ಫ್ರಾನ್ಸಿಸ್ಕೋನಲ್ಲಿ ಹವಮಾನ ವೈಪರೀತ್ಯ ಸಮಸ್ಯೆ ಕಾಡಲಿದೆ ಎಂದು ಅಧ್ಯಯನ ವರದಿ ಹೇಳಿದೆ.

3 ವಾರಗಳಿಂದ ಹರಡುತ್ತಲ್ಲೇ ಇದೆ
ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು ಮೂರು ವಾರಗಳಿಗಿಂತ ಹರಡುತ್ತಲೇ ಸಾಗಿದ್ದು, ಹೆಚ್ಚಿನ ಅನಾಹುತವಾಗುವ ಸಂಭವವಿದೆ. ಇದಾಗಲೇ ಅರಣ್ಯದಲ್ಲಿ ಇರುವ ವನ್ಯಮೃಗಗಳು ದಹಿಸಿ ಹೋಗಿದ್ದು, ಎಂಟು ರಾಷ್ಟ್ರೀಯ ಅರಣ್ಯ ಪ್ರದೇಶಗಳನ್ನು ಮುಚ್ಚಲಾಗಿದೆ.

2 ದಶಲಕ್ಷ ಎಕರೆ ಅರಣ್ಯ ಪ್ರದೇಶ ವಿನಾಶ
ಕಳೆದ ವಾರವಷ್ಟೇ ಸುಮಾರು ಎರಡು ದಶಲಕ್ಷ ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಯಲ್ಲಿ ದಹಿಸಿ ಹೋಗಿತ್ತು. ಇದೀಗ ಸ್ಯಾಕ್ರಾಮೆಂಟೊದ ಉತ್ತರಕ್ಕೆ ಕಾಳ್ಗಿಚ್ಚು ರೌದ್ರಾವತಾರ ತೋರಿದ್ದು, ನಿನ್ನೆ ಒಂದೇ ದಿನ ಮೂರು ಮಂದಿಯನ್ನು ಬಲಿ ಪಡೆದಿದೆ. ಇಲ್ಲಿಯವರೆಗೆ ಕಾಳ್ಗಿಚ್ಚಿನಿಂದ ಸತ್ತವರ ಸಂಖ್ಯೆ 11ಕ್ಕೆ ಏರಿದೆ.

ಕಳವಳ ವ್ಯಕ್ತಪಡಿಸಿದ ಒಬಾಮಾ
ಕಾಳ್ಗಿಚ್ಚಿನ ಸಮಸ್ಯೆಯಿಂದ ಹಗಲಲ್ಲೂ ರಾತ್ರಿಯ ವಾತಾವರಣ ಕಂಡುಬರುತ್ತಿದೆ. ಇದರ ಫೋಟೋವನ್ನು ಟ್ವಿಟರ್‌ ಮೂಲಕ ಹಂಚಿಕೊಂಡಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಕಳವಳ ವ್ಯಕ್ತಪಡಿಸಿದ್ದಾರೆ, ಜತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಪ್ರತಿ ಘಟನೆಗಳೂ ಹವಾಮಾನದ ಮೇಲೆ ಪರಿಣಾಮ ಬೀರುತ್ತವೆ ಎಂಬುದಕ್ಕೆ ಈ ಅವಘಡಗಳೇ ಸಾಕ್ಷಿ ಎಂದಿರುವ ಒಬಾಮಾ ಪರಿಸರವನ್ನು ನಾವೆಷ್ಟು ಕಾಳಜಿಯಿಂದ ನೋಡಿಕೊಳ್ಳಬೇಕು ಎನ್ನುವುದನ್ನು ಇದು ಸೂಚಿಸುತ್ತದೆ. ಪರಿಸರದ ಮೇಲೆ ಪ್ರತಿಕೂಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಹೇಗೆ ಅವಘಡಗಳು ಸಂಭವಿಸುತ್ತವೆ ಎನ್ನುವುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ಬೆಂಕಿಯು 24 ಗಂಟೆಗಳಲ್ಲಿ ಸುಮಾರು 400 ಚದರ ಮೈಲಿ (1,036 ಚದರ ಕಿಲೋಮೀಟರ್‌) ಹರಡಿದೆ ಎಂದು ಲಾಸ್‌ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಹವಾಮಾನ ವಿಜ್ಞಾನಿ ಡೇನಿಯಲ್‌ ನ್‌ ಹೇಳಿದ್ದಾರೆ. ಸಮೀಪ ಇರುವ ವಿದ್ಯುತ್‌ ಪರಿಕರಗಳು ಸುಟ್ಟು ಕರಕಲಾಗಿವೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.