ಉಗ್ರ ಪ್ರವರ್ತನೆ : ಕತಾರ್‌ ಜತೆ ಸೌದಿ, ಬಹರೈನ್‌, ಯುಎಇ ಸಂಬಂಧ ಕಡಿತ


Team Udayavani, Jun 5, 2017, 10:44 AM IST

Qatar-map-700.jpg

ಕೈರೋ : ಕತಾರ್‌ ದೇಶ ಭಯೋತ್ಪಾದನೆಯನ್ನು ಪ್ರವರ್ತಿಸುತ್ತಿರುವ ಕಾರಣಕ್ಕೆ ತಾವು ಆ ದೇಶದೊಂದಿಗಿನ ತಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಳ್ಳುತ್ತಿರುವುದಾಗಿ ಸೌದಿ ಅರೇಬಿಯ, ಈಜಿಪ್ಟ್ , ಬಹರೇನ್‌ ಮತ್ತು ಯುನೈಟೆಡ್‌ ಅರಬ್‌ ಎಮಿರೇಟ್ಸ್‌  ಪ್ರಕಟಿಸಿವೆ. 

2022ರಲ್ಲಿ ವಿಶ್ವ ಕಪ್‌ ಫ‌ುಟ್ಬಾಲ್‌ ಪಂದ್ಯಾವಳಿಯನ್ನು ನಡೆಸಿಕೊಡಲಿರುವ ಕತಾರ್‌, ಇಸ್ಲಾಮಿಕ್‌ ಉಗ್ರರ ವಿರುದ್ಧದ ಹೋರಾಟದಲ್ಲಿ ಅಮೆರಿಕ ನೇತೃತ್ವದ ಮಿತ್ರಕೂಟದ ಓರ್ವ ಸದಸ್ಯ ದೇಶವಾಗಿದೆ. ಈಚಿನ ವರ್ಷಗಳಲ್ಲಿ ಕತಾರ್‌ ಇಸ್ಲಾಮಿಕ್‌ ಉಗ್ರರಿಗೆ ಹಣ ಇತ್ಯಾದಿ ನೆರವನ್ನು ನೀಡುತ್ತಿದೆ ಎಂದು ಆಮೆರಿಕ ಮಾಧ್ಯಮಗಳಲ್ಲಿ ಪ್ರಕಟಗೊಂಡ ಹಲವಾರು ಲೇಖನಗಳು ಆರೋಪಿಸಿವೆ.

“ಭಯೋತ್ಪಾದನೆ ಮತ್ತು ಉಗ್ರವಾದದ ಅಪಾಯಗಳಿಂದ ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸುವವುದಕ್ಕಾಗಿ ನಾವು ನಮ್ಮ ನೆರೆಯ ರಿಯಾದ್‌ ಜತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡು ಅದರೊಂದಿಗಿನ ನಮ್ಮ ಗಡಿಯನ್ನು ನಾವು ಮುಚ್ಚಿದ್ದೇವೆ’ ಎಂದು ರಿಯಾಧ್‌ ಹೇಳಿರುವುದಾಗಿ ಸೌದಿ ಸುದ್ದಿ ಸಂಸ್ಥೆ ಎಸ್‌ಪಿಎ ವರದಿ ಮಾಡಿದೆ.

ಕತಾರ್‌ ಜತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದು ಕೊಳ್ಳಲು ಕಡಿದುಕೊಳ್ಳಲು ರಿಯಾಧ್‌ ನಿರ್ಧರಿಸಿದ್ದು ಕತಾರ್‌ ಜತಗಿನ ಭೂ, ಸಮುದ್ರ ಗಡಿಗಳನ್ನು ಹಾಗೂ ವಾಯು ನಿಲ್ದಾಣಗಳನ್ನು ಮುಚ್ಚಲು ನಿರ್ಧರಿಸಲಾಗಿರುವುದಾಗಿ ಸೌದಿ ಅಧಿಕಾರಿಗಳನ್ನು ಉಲ್ಲೇಖೀಸಿ ಎಸ್‌ಪಿಎ ವರದಿ ಮಾಡಿದೆ.

ಕತಾರ್‌ ಅಧಿಕಾರಿಗಳು ಕಳೆದ ಕೆಲವು ವರ್ಷಗಳಿಂದ ಸಾರಾಸಗಟು ಉಲ್ಲಂಘನೆ ಎಸಗುತ್ತಿರುವುದೇ ಈ ನಿರ್ಣಾಯಕ ಕ್ರಮಕ್ಕೆ ಕಾರಣ ಎಂದು ಸೌದಿ ಹೇಳಿಕೆ ತಿಳಿಸಿದೆ. 

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

US Election: ಫ್ರೆಂಚ್‌ ಫ್ರೈಸ್‌ ತಯಾರಿಸಿ ಕಮಲಾಗೆ ಟಾಂಗ್‌ ಕೊಟ್ಟ ಡೊನಾಲ್ಡ್‌ ಟ್ರಂಪ್‌

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.