2,000 ವರ್ಷಗಳ ಹಿಂದೆ ಬದುಕಿದ್ದ ನಬಾಟಿಯನ್ ಮಹಿಳೆಯ ಮುಖ ಅನಾವರಣಗೊಳಿಸಿದ ಸೌದಿ ಅರೇಬಿಯಾ


Team Udayavani, Feb 7, 2023, 4:32 PM IST

Saudi Arabia unveils the face of woman who lived more than 2,000 years ago

ರಿಯಾಧ್: ಸೌದಿ ಅರೇಬಿಯಾವು 2,000 ವರ್ಷಗಳ ಹಿಂದೆ ಬದುಕಿದ್ದ ನಬಾಟಿಯನ್ ಮಹಿಳೆಯ ಪುನರ್ನಿರ್ಮಾಣದ ಮುಖವನ್ನು ಅನಾವರಣಗೊಳಿಸಿದೆ ಎಂದು ದಿ ನ್ಯಾಷನಲ್‌ ನಲ್ಲಿ ವರದಿಯಾಗಿದೆ.

ಇತಿಹಾಸಕಾರರು ಮತ್ತು ಪುರಾತತ್ವಶಾಸ್ತ್ರಜ್ಞರ ಹಲವಾರು ವರ್ಷಗಳ ಕೆಲಸದ ನಂತರ ಮುಖವನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಗಿದೆ ಎಂದು ವರದಿ ತಿಳಿಸಿದೆ.

ನಬಾಟಿಯನ್ನರು ಅರೇಬಿಯನ್ ಪರ್ಯಾಯ ದ್ವೀಪದಲ್ಲಿ ವಾಸಿಸುತ್ತಿದ್ದ ಪ್ರಾಚೀನ ನಾಗರಿಕತೆಯ ಭಾಗವಾಗಿದ್ದರು. ವರದಿಯ ಪ್ರಕಾರ ಪ್ರಾಚೀನ ಜೋರ್ಡಾನ್ ನಗರ ಪೆಟ್ರಾ ಸಾಮ್ರಾಜ್ಯದ ರಾಜಧಾನಿಯಾಗಿತ್ತು.

ಇದನ್ನೂ ಓದಿ:ಬೆಚ್ಚಿ ಬೀಳಿಸುವ ಘಟನೆ; ಡಿಕ್ಕಿ ಹೊಡೆದು ವ್ಯಕ್ತಿಯನ್ನು 10 ಕಿ.ಮೀ. ದೂರ ಎಳೆದೊಯ್ದ ಕಾರು

ಈ ಮುಖವು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹೆಗ್ರಾದಲ್ಲಿನ ಸಮಾಧಿಯಲ್ಲಿ ಪತ್ತೆಯಾದ ಹಿನಾತ್ ಅವರ ಅವಶೇಷಗಳನ್ನು ಆಧರಿಸಿ ಈ ಮುಖವನ್ನು ನಿರ್ಮಾಣ ಮಾಡಲಾಗಿದೆ. ಹಿನಾತ್ ಜೊತೆಗೆ 69 ಇತರರ ಅವಶೇಷಗಳು ಸಮಾಧಿಯಲ್ಲಿ ಕಂಡುಬಂದಿವೆ ಎಂದು ನ್ಯಾಷನಲ್ ಹೇಳಿದೆ.

ತಜ್ಞರ ತಂಡವು ಪ್ರಾಚೀನ ಡೇಟಾವನ್ನು ಬಳಸಿಕೊಂಡು ಆಕೆಯ ಚಿತ್ರವನ್ನು ರಚಿಸಲು ಸಮಾಧಿಯಲ್ಲಿ ಕಂಡುಬಂದ ಮೂಳೆ ತುಣುಕುಗಳನ್ನು ಪುನ ರ್ನಿರ್ಮಿಸಲಾಯಿತು. ನಂತರ ಮಹಿಳೆಯ ಮುಖವನ್ನು ಕೆತ್ತಲು 3D ಪ್ರಿಂಟರ್ ಅನ್ನು ಬಳಸಲಾಯಿತು ಎಂದು ಸಿಎನ್ಎನ್ ವರದಿ ಮಾಡಿದೆ.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.