ವಿಶ್ವದ ಅತಿ ದೊಡ್ಡ ಕ್ಯಾಮೆರಾ ಅನಾವರಣ


Team Udayavani, Oct 21, 2022, 7:30 AM IST

ವಿಶ್ವದ ಅತಿ ದೊಡ್ಡ ಕ್ಯಾಮೆರಾ ಅನಾವರಣ

ವಾಷಿಂಗ್ಟನ್‌: ವಿಶ್ವದ ಅತಿ ದೊಡ್ಡ ಕ್ಯಾಮೆರಾವನ್ನು ಅಮೆರಿಕದಲ್ಲಿ ಅನಾವರಣಗೊಳಿಸಲಾಗಿದೆ. ಲಾರ್ಜ್‌ ಸಿನೋಪ್ಟಿಕ್‌ ಸರ್ವೇ ಟೆಲಿಸ್ಕೋಪ್‌(ಎಪ್‌ಎಸ್‌ಎಸ್‌ಟಿ) ಎಂದು ಕರೆಸಿಕೊಳ್ಳುವ ಈ ಕ್ಯಾಮೆರಾವನ್ನು ಅಮೆರಿಕದ ಸಂಶೋಧನಾ ಸ್ಥಳ ಎಂದೇ ಪ್ರಸಿದ್ಧಿ ಪಡೆದಿರುವ, ಸಮುದ್ರ ಮಟ್ಟದಿಂದ 2,682 ಮೀಟರ್‌ ಎತ್ತರದಲ್ಲಿರುವ ಸೆರ್ರೋ ಪಚೋನ್‌ ಪರ್ವತದಲ್ಲಿ ಇರಿಸಲಾಗಿದ್ದು, ಶೀಘ್ರವೇ ಅದರ ಕಾರ್ಯಾರಂಭಿಸಲಾಗುವುದು ಎಂದು ತಿಳಿಸಲಾಗಿದೆ.

ಎಸ್‌ಎಲ್‌ಎಸಿ ನ್ಯಾಷನಲ್‌ ಆ್ಯಕ್ಸಿಲೇಟರ್‌ ಪ್ರಯೋಗಾಲಯದ ವಿಜ್ಞಾನಿಗಳ ಹಲವು ವರ್ಷದ ಪರಿಶ್ರಮದಿಂದ ತಯಾರಾಗಿರುವ ಈ ಕ್ಯಾಮೆರಾದಲ್ಲಿ 189 ಸಿಸಿಡಿ ಸೆನ್ಸರ್‌ಗಳಿವೆ. ಎಲ್ಲ ಸೆನ್ಸಾರ್‌ಗಳು 16 ಮಿ.ಮೀ.ನಷ್ಟು ವ್ಯಾಸ ಹೊಂದಿವೆ. ಅದಷ್ಟೇ ಅಲ್ಲದೆ, 1.57 ಮೀಟರ್‌ ವ್ಯಾಸದ ಸೂಪರ್‌ ಟೆಲಿಫೋಟೋ ಲೆನ್ಸ್‌ ಕೂಡ ಇದರಲ್ಲಿದೆ. ಇದು ಈವರೆಗೆ ವಿಶ್ವದಲ್ಲಿ ತಯಾರಿಸಲಾದ ಅತಿ ದೊಡ್ಡ ಲೆನ್ಸ್‌ ಎಂದು ಖ್ಯಾತಿ ಪಡೆದಿದೆ. ಒಟ್ಟಾರೆಯಾಗಿ 3.2ಗಿಗಾ ಪಿಕ್ಸೆಲ್‌/3200 ಮೆಗಾ ಪಿಕ್ಸೆಲ್‌ ಸಾಮರ್ಥ್ಯ ಇದರಲ್ಲಿದೆ. ಅಂದರೆ ಇದರಲ್ಲಿ ತೆಗೆಯುವಂತಹ ಫೋಟೋ 266 ಐಫೋನ್‌ 14 ಪ್ರೋನಲ್ಲಿ ತೆಗೆದ ಫೋಟೋಕ್ಕೆ ಸರಿಸಮವಾಗಿರಲಿದೆ. ಈ ಕ್ಯಾಮೆರಾ ಚಂದ್ರನ ಮೇಲಿನ ಧೂಳಿನ ಕಣವನ್ನೂ ಸೆರೆ ಹಿಡಿಯುವ ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ ವಿಜ್ಞಾನಿಗಳು.

ಈ ವಿಶೇಷ ಕ್ಯಾಮೆರಾದ ಅಳವಡಿಕೆ ಕಾರ್ಯ ಬಹುತೇಕ ಮುಗಿದಿದೆ. ಇನ್ನೆರೆಡು ತಿಂಗಳುಗಳಲ್ಲಿ ಕ್ಯಾಮೆರಾವನ್ನು ಪರೀಕ್ಷೆ ನಡೆಸಲಾಗುವುದು. 2023ರ ದ್ವಿತೀಯಾರ್ಧದ ಸಮಯದಲ್ಲಿ ಮೊದಲ ಪರಿಪೂರ್ಣ ಫೋಟೋವನ್ನು ಈ ಕ್ಯಾಮೆರಾ ಕ್ಲಿಕ್ಕಿಸಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.