ಕಾಬೂಲ್ ಜೈಲಿನ ಬಳಿ ಆತ್ಮಾಹುತಿ ಬಾಂಬರ್ ದಾಳಿ; 7 ಬಲಿ, ಐವರಿಗೆ ಗಾಯ
Team Udayavani, Oct 31, 2018, 12:20 PM IST
ಕಾಬೂಲ್ : ಅಫ್ಘಾನಿಸ್ಥಾನದ ಪೂರ್ವ ಭಾಗದಲ್ಲಿರುವ ದೇಶದ ಅತೀ ದೊಡ್ಡ ಬಂಧೀಖಾನೆಯ ಸಿಬಂದಿಗಳನ್ನು ಒಯ್ಯುತ್ತಿದ್ದ ಬಸ್ಸೊಂದರ ಮೇಲೆ ನಡೆದಿರುವ ಆತ್ಮಾಹುತಿ ಬಾಂಬರ್ ದಾಳಿಗೆ ಕನಿಷ್ಠ 7 ಮಂದಿ ಬಲಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಮರ ತ್ರಸ್ತ ಅಫ್ಘಾನಿಸ್ಥಾನದಲ್ಲಿ ಉಗ್ರರು ನಡೆಸಿರುವ ತಾಜಾ ಮಾರಣ ಹೋಮ ಇದಾಗಿದೆ.
ಕಾಬೂಲ್ ಸಮೀಪ ನಡೆದಿರುವ ಈ ಬ್ಲಾಸ್ಟ್ ನಲ್ಲಿ ಐವರು ಗಾಯಗೊಂಡಿರುವುದಾಗಿ ಪೊಲೀಸ್ ವಕ್ತಾರ ಬಶೀರ್ ಮುಜಾಹಿದ್ ತಿಳಿಸಿದ್ದಾರೆ. ಪುಲ್ ಎ ಚಾರ್ಖಿ ಎಂಬಲ್ಲಿನ ಬಂಧೀಖಾನೆಯ ಸಿಬಂದಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ನಡೆದುಕೊಂಡು ಹೋಗುತ್ತಿದ್ದ ಆತ್ಮಾಹುತಿ ಬಾಂಬರ್ ಢಿಕ್ಕಿಯಾದ ಎಂದು ಒಳಾಡಳಿತ ಸಚಿವ ನಜೀಬ್ ದಾನಿಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.