Sikh remarks; ರಾಹುಲ್ ಸಿಖ್ ಧಾರ್ಮಿಕ ಸ್ವಾತಂತ್ರ್ಯ ಮಾತಿಗೂ ಬಿಜೆಪಿ ನಾಯಕ ಆಕ್ರೋಶ
Team Udayavani, Sep 10, 2024, 11:09 PM IST
ವರ್ಜೀನಿಯಾ: ಭಾರತದಲ್ಲಿ ಸಿಖ್ ಸಮುದಾಯದವರಿಗೆ ಪೇಟ ಧರಿಸಲು, ಕಡಗ ಹಾಕಿಕೊಳ್ಳಲು ಅವಕಾಶ ಸಿಗುತ್ತಾ, ಗುರುದ್ವಾರಕ್ಕೆ ಹೋಗಲು ಬಿಡಲಾಗುತ್ತಾ ಎನ್ನುವುದರ ಕುರಿತಾಗಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಆ ಕುರಿತು ನಮ್ಮ ಹೋರಾಟ. ಈ ವಿಚಾರ ಎಲ್ಲ ಧರ್ಮದವರಿಗೆ ಅನ್ವಯವಾಗುತ್ತದೆ ಎಂದು ವರ್ಜೀನಿಯಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಹುಲ್ ಹೇಳಿದ್ದಾರೆ.
ಅತಿ ಅಪಾಯಕಾರಿ ವಾದ-ಸಚಿವ ಹರ್ದೀಪ್: ರಾಹುಲ್ ಗಾಂಧಿ ಮಾತಿಗೆ ಬಿಜೆಪಿ ನಾಯಕರು ಕಠೊರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಪುರಿ ಪ್ರತಿಕ್ರಿಯಿಸಿ, ರಾಹುಲ್ ಅತಿ ಅಪಾಯಕಾರಿ ವಾದಗಳನ್ನು ಹರಿಬಿಡುತ್ತಿದ್ದಾರೆ. ಅವರೆದುರು ಕುಳಿತವರು ನನ್ನ ಸಮುದಾಯಕ್ಕೆ (ಸಿಖ್) ಸೇರಿದ್ದಾರೆ. ಅವರೆಲ್ಲ ಜೀವನೋಪಾಯಕ್ಕಾಗಿ ಅಮೆರಿಕದಲ್ಲಿದ್ದಾರೆ. ಅವರಿಗೆ ದೇಶದೊಂದಿಗೆ ಬಲವಾದ ಬಾಂಧವ್ಯವಿಲ್ಲ. ಅವರ ಎದುರು ರಾಹುಲ್ ಸುಳ್ಳು ವಾದಗಳನ್ನು ಇಟ್ಟಿದ್ದಾರೆ ಎಂದಿದ್ದಾರೆ. 1984ರಲ್ಲಿ ನವದೆಹಲಿಯಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಯನ್ನು ಅವರು ಮರೆತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.