![5-kushtagi](https://www.udayavani.com/wp-content/uploads/2024/06/5-kushtagi-415x249.jpg)
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Team Udayavani, May 17, 2024, 8:30 AM IST
![Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!](https://www.udayavani.com/wp-content/uploads/2024/05/spicy-620x342.jpg)
ನ್ಯೂಯಾರ್ಕ್: ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.
ಮ್ಯಾಸಚೂಸೆಟ್ಸ್ನ 14 ವರ್ಷದ ಹ್ಯಾರಿಸ್ ವೊಲೊಬಾಹ್ “ಒನ್ ಚಿಪ್ ಚಾಲೆಂಜ್” ನಲ್ಲಿ ಭಾಗವಹಿಸಿದ ನಂತರ ನಿಧನರಾದರು. ಕ್ಯಾರೊಲಿನಾ ರೀಪರ್ ಮತ್ತು ನಾಗಾ ವೈಪರ್ ಪೆಪ್ಪರ್ ಗಳೊಂದಿಗೆ ಉತ್ಪಾದಿಸಿದ ಚಿಪ್ ಇದಾಗಿತ್ತು.
ಕ್ಯಾಪ್ಸೈಸಿನ್ ಎಂಬ ಮೆಣಸಿನಕಾಯಿಯ ಸಾರವನ್ನು ದೊಡ್ಡ ಪ್ರಮಾಣದಲ್ಲಿ ಸೇವಿಸಿದ ನಂತರ ಹ್ಯಾರಿಸ್ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮುಖ್ಯ ವೈದ್ಯಕೀಯ ಪರೀಕ್ಷಕರು ನಿರ್ಧರಿಸಿದ್ದಾರೆ ಎಂದು ಶವಪರೀಕ್ಷೆ ವರದಿ ತಿಳಿಸಿದೆ.
ಕ್ಯಾಲಿಫೋರ್ನಿಯಾದಲ್ಲಿ, ಈ ಚಾಲೆಂಜ್ ನಲ್ಲಿ ಭಾಗವಹಿಸಿದ ನಂತರ ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಅದೇ ಕಾರಣಕ್ಕಾಗಿ ಮಿನ್ನೇಸೋಟದಲ್ಲಿ ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
![5-kushtagi](https://www.udayavani.com/wp-content/uploads/2024/06/5-kushtagi-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![5-kushtagi](https://www.udayavani.com/wp-content/uploads/2024/06/5-kushtagi-150x90.jpg)
Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ
![Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ](https://www.udayavani.com/wp-content/uploads/2024/06/bjp-39-150x94.jpg)
Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ
![Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ](https://www.udayavani.com/wp-content/uploads/2024/06/mumbai-2-150x84.jpg)
Mumbai-Nagpur ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ
![ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ](https://www.udayavani.com/wp-content/uploads/2024/06/bridge-2-150x92.jpg)
Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ
![4-belthanagdy](https://www.udayavani.com/wp-content/uploads/2024/06/4-belthanagdy-150x90.jpg)
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.