ನೆದರ್ಲೆಂಡ್ಸ್‌ನಲ್ಲಿ 4000 ವರ್ಷ ಹಿಂದಿನ ಆರಾಧನಾ ಸ್ಥಾನ ಪತ್ತೆ!

ಟಯೆಲ್‌ ನಗರದಲ್ಲಿ ಉತ್ಖನನ ವೇಳೆ ಪತ್ತೆ

Team Udayavani, Jun 23, 2023, 8:00 AM IST

ನೆದರ್ಲೆಂಡ್ಸ್‌ನಲ್ಲಿ 4000 ವರ್ಷ ಹಿಂದಿನ ಆರಾಧನಾ ಸ್ಥಾನ ಪತ್ತೆ!

ಆ್ಯಮ್‌ಸ್ಟರ್ಡಾಮ್‌: ಗತಕಾಲ ಮತ್ತು ಭವಿಷ್ಯತ್‌ಕಾಲಗಳು ಯಾವಾಗಲೂ ಮನುಷ್ಯನಿಗೆ ಅತ್ಯಂತ ಕುತೂಹಲದ ಸಂಗತಿಗಳು. ಪುರಾತತ್ವ ಇಲಾಖೆ ಯಾವಾಗಲೂ ಹಳತನ್ನು ಹುಡುಕುತ್ತಲೇ ಇರುತ್ತದೆ. ನೆದರ್ಲೆಂಡ್ಸ್‌ನ ಕೇಂದ್ರಭಾಗದಲ್ಲಿ ಅಲ್ಲಿನ ಪುರಾತತ್ವ ಇಲಾಖೆ 4000 ವರ್ಷಗಳಷ್ಟು ಹಿಂದಿನ ಆರಾಧನಾ ಸ್ಥಾನವೊಂದನ್ನು ಪತ್ತೆಹಚ್ಚಿದೆ!

ಟಯೆಲ್‌ ಎಂಬ ನಗರದಲ್ಲಿ (ರಾಟಡ್ಯಾìಮ್‌ನಿಂದ 70 ಕಿ.ಮೀ. ದೂರ) ನೆಲವನ್ನು ಉತ್ಖನನ ಮಾಡಿದಾಗ ಅಪೂರ್ವ ಸ್ಥಾನ ಪತ್ತೆಯಾಗಿದೆ. ಸೂರ್ಯನ ಚಲನೆಗೆ ಅನುಸಾರವಾಗಿ ಇಲ್ಲಿನ ಎಲ್ಲ ವಿಧಿಗಳು ನಡೆಯುತ್ತಿದ್ದುದ್ದಕ್ಕೆ ಸಾಕ್ಷ್ಯಗಳು ಸಿಕ್ಕಿವೆ. ಕಂದಕಗಳು, ದಿಬ್ಬಗಳಿರುವ ಈ ಜಾಗದಲ್ಲಿ ಪ್ರಾಣಿಗಳ ಅಸ್ಥಿಪಂಜರ, ಮನುಷ್ಯನ ತಲೆಬುರುಡೆಗಳು, ಕಂಚಿನಿಂದ ಮಾಡಿದ ಈಟಿಯೂ ಲಭಿಸಿದೆ.

ಇಂಗ್ಲೆಂಡ್‌ನ‌ಲ್ಲಿ ಹಿಂದೆ ಪತ್ತೆಯಾಗಿದ್ದ ಅತ್ಯಂತ ಪ್ರಾಚೀನ ಶಿಲಾವೃತ್ತಗಳ ಮಾದರಿಯಲ್ಲೇ ಇಲ್ಲೂ ಸೂರ್ಯನ ಚಲನೆಗೆ ತಕ್ಕಂತೆ ಸಮಯ ನಿರ್ಧರಿಸುವ ವ್ಯವಸ್ಥೆ ಇದ್ದಿದ್ದಕ್ಕೆ ಸಾಕ್ಷಿ ಲಭಿಸಿದೆ. ಅದೇ ಮಾದರಿ ನೆದರ್ಲೆಂಡ್ಸ್‌ನಲ್ಲೂ ಗೋಚರಿಸಿದೆ. ಇನ್ನೂ ವಿಶೇಷವೆಂದರೆ ಇಲ್ಲೊಂದು ಹೆಣ್ಣಿನ ಸಮಾಧಿ ಪತ್ತೆಯಾಗಿದೆ. ಆಕೆ ಗಾಜಿನ ಮಣಿಗಳನ್ನು ಧರಿಸಿದ್ದಳು. ಅದು ಅಲ್ಲಿಂದ 5000 ಕಿ.ಮೀ. ದೂರವಿರುವ ಮೆಸಪಟೋಮಿಯದಲ್ಲಿ (ಈಗಿನ ಇರಾಕ್‌) ಸಿದ್ಧಗೊಂಡಿದ್ದು!

ಟಾಪ್ ನ್ಯೂಸ್

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

Salaar 2: ಪ್ರಶಾಂತ್‌ ನೀಲ್‌ – ಪ್ರಭಾಸ್‌ ʼಸಲಾರ್-2‌ʼ ಸೆಟ್ಟೇರಲು ಡೇಟ್‌ ಫಿಕ್ಸ್

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Traffic Jam: ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Traffic Jam: ದೇವರಕೊಲ್ಲಿ ಬಳಿ ಮರ ಬಿದ್ದು ಮೈಸೂರು – ಮಾಣಿ ರಾಷ್ಟ್ರೀಯ ಹೆದ್ದಾರಿ ಬಂದ್…

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Vijayapura ತೆಪ್ಪ ದುರಂತ ಪ್ರಕರಣ: ರಕ್ಷಕರ ಮೊಬೈಲ್ ಸಮೇತ ಪರಾರಿಯಾದರೆ ಪೊಲೀಸರು ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.