Australia; ಹಿಂದೂ ದೇವಾಲಯದ ಮೇಲೆ ಭಾರತ ವಿರೋಧಿ ಬರಹ


Team Udayavani, May 5, 2023, 4:33 PM IST

1-eqwew

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ಪ್ರಮುಖ ಹಿಂದೂ ದೇವಾಲಯದ ಮೇಲೆ ಶುಕ್ರವಾರ ಗೋಡೆಗಳ ಮೇಲೆ ಭಾರತ ವಿರೋಧಿ ಬರಹ ಬರೆದು ವಿರೂಪಗೊಳಿಸಲಾಗಿದೆ.

ಸಿಡ್ನಿಯ ರೋಸ್‌ಹಿಲ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಈ ಘಟನೆ ನಡೆದಿದ್ದು, ಸಮಯ ಇನ್ನೂ ತಿಳಿದುಬಂದಿಲ್ಲ. ದೇವಾಲಯದ ಅಧಿಕಾರಿಗಳು ಸಹ ಗೇಟ್ ಮೇಲೆ ನೇತಾಡುತ್ತಿರುವ ಖಲಿಸ್ಥಾನಿ ಧ್ವಜವನ್ನು ಕಂಡು, ನ್ಯೂ ಸೌತ್ ವೇಲ್ಸ್ (NSW) ಪೊಲೀಸರಿಗೆ ವಿಷಯವನ್ನು ವರದಿ ಮಾಡಿದ್ದಾರೆ ಎಂದು ಆಸ್ಟ್ರೇಲಿಯಾ ಟುಡೇ ಪತ್ರಿಕೆ ವರದಿ ಮಾಡಿದೆ.

“ಮಂದಿರದ ಗೋಡೆಗಳ ಮೇಲೆ ಸಮಾಜ ವಿರೋಧಿ ಶಕ್ತಿಗಳಿಂದ ಭಾರತ-ವಿರೋಧಿ ಬರಹದಿಂದ ನಾವು ತೀವ್ರ ದುಃಖಿತರಾಗಿದ್ದೇವೆ” ಎಂದು ದೇವಸ್ಥಾನವು ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಈ ವರ್ಷದ ಆರಂಭದಲ್ಲಿ ಮೆಲ್ಬೋರ್ನ್‌ನಲ್ಲಿ ಮೂರು ಹಿಂದೂ ದೇವಾಲಯಗಳು ಮತ್ತು ಬ್ರಿಸ್ಬೇನ್‌ನ ಎರಡು ಹಿಂದೂ ದೇವಾಲಯಗಳನ್ನು ಖಾಲಿಸ್ಥಾನ್ ಬೆಂಬಲಿಗರು ಧ್ವಂಸಗೊಳಿಸಿದ್ದರು.

ಮೇ 24 ರಂದು ಕ್ವಾಡ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಿಡ್ನಿಗೆ ಭೇಟಿ ನೀಡಲಿದ್ದಾರೆ.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.