Balochistan; ಬಸ್‌ ತಡೆದು ಪ್ರಯಾಣಿಕರ ಮೇಲೆ ಗುಂಡಿನ ದಾಳಿ; ಭೀಕರ ದಾಳಿಯಲ್ಲಿ 23 ಜನ ಸಾವು


Team Udayavani, Aug 26, 2024, 12:08 PM IST

Terror attack in Balochistan’s Musakhel district

ಬಲೂಚಿಸ್ತಾನ: ಸೋಮವಾರ ಬೆಳಗ್ಗೆ ನಡೆದ ಉಗ್ರರ ದಾಳಿಯಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ನಡೆದಿದೆ. ಬಲೂಚಿಸ್ತಾನದ ಮುಸಾಖೆಲ್‌ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

ಬಸ್‌ ನ ಮೇಲೆ ದಾಳಿ ನಡೆಸಿದ ಭಯೋತ್ಪಾದಕರು ಪ್ರಯಾಣಿಕರನ್ನು ಬಸ್‌ ನಿಂದ ಕೆಳಗಿಳಿಸುವಂತೆ ಮಾಡಿದರು. ಬಳಿಕ ಅವರ ಗುರುತು ಚೀಟಿಗಳನ್ನು ಪರಿಶೀಲಿಸಿದ ನಂತರ ಗುಂಡು ಹಾರಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾರಾಶಮ್‌ ಜಿಲ್ಲೆ ಮತ್ತು ಮುಸಾಖೆಲ್‌ ನಡುವಿನ ಅಂತರ ಪ್ರಾಂತೀಯ ಹೆದ್ದಾರಿಯನ್ನು ಬ್ಲಾಕ್‌ ಮಾಡಿದ ಉಗ್ರರು ಬಸ್ ನಿಂದ ಪ್ರಯಾಣಿಕರನ್ನು ಒತ್ತಾಯಪೂರ್ವಕವಾಗಿ ಕೆಳಕ್ಕೆ ಇಳಿಯುವಂತೆ ಮಾಡಿದರು ಎಂದು ಅಸಿಸ್ಟೆಂಟ್‌ ಕಮಿಷನರ್‌ ನಜೀಬ್‌ ಕಕರ್‌ ಹೇಳಿದರು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ತಾವು ಪಂಜಾಬ್‌ ನವರು ಎಂದು ಹೇಳಿದ ಪ್ರಯಾಣಿಕರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಡಾನ್‌ ವರದಿ ಮಾಡಿದೆ. ಇದುವರೆಗೆ ಯಾವುದೇ ಗುಂಪು ಈ ಘಟನೆಯ ಜವಾಬ್ದಾರಿ ವಹಿಸಿಲ್ಲ. ಉಗ್ರರು ಇತರ ಹತ್ತು ವಾಹನಗಳ ಮೇಲೆ ಗುಂಡು ಹಾರಿಸಿದ್ದಾರೆ.

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

Lebon1

Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.