![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 21, 2019, 5:21 AM IST
ಬೀಜಿಂಗ್: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಮೂಲಕ ಹಾದುಹೋಗುವ ಚೀನ-ಪಾಕಿಸ್ಥಾನ ಎಕನಾಮಿಕ್ ಕಾರಿಡಾರ್ಗೆ ಭಾರತದ ಆಕ್ಷೇಪವನ್ನು ಪರೋಕ್ಷವಾಗಿ ಉಲ್ಲೇಖೀಸಿದ ಭಾರತಕ್ಕೆ ಚೀನದ ರಾಯಭಾರಿ ಸನ್ ವೀಡಾಂಗ್, ವೈಯಕ್ತಿಕ ಪ್ರಕರಣ ಗಳನ್ನು ಬದಿಗಿಟ್ಟು ಉಭಯ ದೇಶಗಳ ಸಹಕಾರ ಸಂಬಂಧವನ್ನು ಮುಂದುವರಿಸಬೇಕು ಎಂದಿದ್ದಾರೆ.
ಚೀನ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅಕ್ಟೋಬರ್ನಲ್ಲಿ ಭಾರತಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ವೀಡಾಂಗ್ ಹೇಳಿಕೆ ಮಹತ್ವ ಪಡೆದಿದೆ. ಎರಡೂ ದೊಡ್ಡ ದೇಶಗಳ ನಾಯಕರು ಸಭೆ ಸೇರಿದಾಗ ಮಹತ್ವ ಒಪ್ಪಂದ ಕೈಗೊಳ್ಳುವ ನಿರೀಕ್ಷೆಯಿದೆ. ಕಳೆದ ವರ್ಷ ವುಹಾನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕ್ಸಿ ಭೇಟಿ ಮಾಡಿದಾಗ ಮಹತ್ವದ ಒಪ್ಪಂದಗಳು ನಡೆದಿದ್ದವು. ಅಷ್ಟೇ ಅಲ್ಲ, ಉಭಯ ದೇಶಗಳ ಸಂಬಂಧ ಸುಧಾರಣೆಯೂ ಆಗಿತ್ತು. ಮೂಲಗಳ ಪ್ರಕಾರ ವಾರಾಣಸಿಯಲ್ಲಿ ಕ್ಸಿ ಮತ್ತು ಮೋದಿ ಮಾತುಕತೆ ನಡೆಸಲಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.