Nobel: ಕೃತಕ ಬುದ್ಧಿಮತ್ತೆ ಗಾಡ್‌ಫಾದರ್‌ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್‌ ಪ್ರಶಸ್ತಿ


Team Udayavani, Oct 8, 2024, 10:27 PM IST

Godfather of Artificial Intelligence and the Nobel Prize in Physics for tw

ಸ್ಟಾಕ್‌ಹೋಮ್‌: 2024ನೇ ಸಾಲಿನ ಭೌತಶಾಸ್ತ್ರದ ನೊಬೆಲ್‌ ಪ್ರಶಸ್ತಿಗೆ ಅಮೆರಿಕದ ಪ್ರಿನ್ಸ್‌ಟನ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಾನ್‌ ಜೆ.ಹೋಪ್‌ಫೀಲ್ಡ್‌ ಮತ್ತು ಕೆನಡಾದ ಟೊರಂಟೋ ವಿಶ್ಯವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್‌ ಪ್ರಾಧ್ಯಾಪಕ ಜೆಫ್ರಿ ಇ.ಹಿಂಟನ್‌ ಜಂಟಿಯಾಗಿ ಪಾತ್ರರಾಗಿದ್ದಾರೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಈ ಇಬ್ಬರು ಮಾಡಿದ ಮೂಲಭೂತ ಸಂಶೋಧನೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

76 ವರ್ಷದ ಜೆಫ್ರಿ ಹಿಂಟನ್‌ “ಗಾಡ್‌ಫಾದರ್‌ ಆಫ್ ಎಐ’ ಎಂದೇ ಖ್ಯಾತರಾಗಿದ್ದು ಮಷಿನ್‌ ಲರ್ನಿಂಗ್‌ ಕ್ಷೇತ್ರದಲ್ಲಿ ಇವರು ಮಾಡಿದ ಸಂಶೋಧನೆಯು ಇಂದಿನ ಕೃತಕ ಬುದ್ಧಿಮತ್ತೆ ಕ್ಷೇತ್ರದ ಬೆಳವಣಿಗೆಗೆ ಹಾದಿ ಮಾಡಿಕೊಟ್ಟಿದೆ. ಚಾಟ್‌ ಜಿಪಿಟಿ ಅನ್ವೇಷಣೆಯಲ್ಲಿ ಇವರ ಕಾರ್ಯ ಮಹತ್ತರವಾಗಿದ್ದು, ಕಳೆದ ವರ್ಷ ಗೂಗಲ್‌ ಕಂಪನಿಗೆ ರಾಜೀನಾಮೆ ನೀಡಿ ಟೊರಂಟೋ ವಿಶ್ವವಿದ್ಯಾಲಯ ಸೇರಿದ್ದರು. ಜತೆಗೆ ಯಂತ್ರಗಳು ಮನುಷ್ಯನನ್ನು ಮೀರಿಸುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದರು. ನೋಬೆಲ್‌ ಪ್ರಶಸ್ತಿಯನ್ನು ತನಗೆ ನೀಡಿರುವುದು ಮೂಕವಿಸ್ಮಿತರಾಗಿ ಮಾಡಿದೆ ಎಂದು ಹಿನ್‌ಟನ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು 91 ವರ್ಷದ ಹೋಪ್‌ಫೀಲ್ಡ್‌ ಅನ್ವೇಷಣೆಗಳು ಭೌತಶಾಸ್ತ್ರದಲ್ಲಿ ಹೋಪ್‌ಫೀಲ್ಡ್‌ ನೆಟ್‌ವರ್ಕ್ಸ್ ಎಂದು ಖ್ಯಾತವಾಗಿವೆ. ಈ ಪ್ರತಿಷ್ಠಿತ ಪ್ರಶಸ್ತಿಯು ಒಂದು ಮಿಲಿಯನ್‌ ಡಾಲರ್‌ ನಗದು ಒಳಗೊಂಡಿದ್ದು ಇಬ್ಬರಿಗೂ ಸಮಾನಾಗಿ ಹಂಚಿಕೆ ಮಾಡಲಾಗುತ್ತದೆ ಎಂದು ರಾಯಲ್‌ ಸ್ವೀಡಿಸ್‌ ಅಕಾಡೆಮಿ ಆಫ್ ಸೈನ್ಸ್‌ ತಿಳಿಸಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

Madanthyar: ಉದ್ಯೋಗ ಕೊಡಿಸುವುದಾಗಿ 19.90 ಲಕ್ಷ ರೂ. ವಂಚನೆ

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

BBK11: ಆ ನಾಲ್ವರ ಒಂದು ತಪ್ಪಿನಿಂದ ಇಡೀ ಬಿಗ್ ಬಾಸ್ ಮನೆಗೆ ದೊಡ್ಡ ಶಿಕ್ಷೆ.. ಏನದು?

udupi-DC-office-Kota

Udupi: ಗ್ರಾ.ಪಂ ಸಿಬ್ಬಂದಿ ಮುಷ್ಕರದಿಂದ ಆಡಳಿತ ವ್ಯವಸ್ಥೆಯೇ ಸ್ಥಗಿತ: ಸಂಸದ ಕೋಟ ಶ್ರೀನಿವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Israel-Hamas War:ಹಮಾಸ್‌ ದಾಳಿಗೆ 1 ವರ್ಷ-ಇಸ್ರೇಲ್‌ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ

Karachi Airport: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು

1-weqwe

Lebanon ಪೇಜರ್‌ ಸ್ಫೋ*ಟಕ್ಕೆ ಮೊಸಾದ್‌ 2 ವರ್ಷದ ಯೋಜನೆ ಹೇಗಿತ್ತು?

1-canda

Canada: ವೇಟರ್‌ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Udupi: ಗೀತಾರ್ಥ ಚಿಂತನೆ-59: ಪಾಂಡವರಲ್ಲಿ ಒಗ್ಗಟ್ಟು,ಕೌರವರಲ್ಲಿ ಬಿಕ್ಕಟ್ಟು

Belthangady: ಚರಂಡಿ ಸ್ಲ್ಯಾಬ್ ಮೇಲೆ ಸಂಚರಿಸಿದ ಲಾರಿ ಪಲ್ಟಿ

Road Mishap: ಕಾರು ಅಪಘಾತ; ಪಾದಚಾರಿ ಸಾವು

Road Mishap: ಕಾರು ಅಪಘಾತ; ಪಾದಚಾರಿ ಸಾವು

KB-koliwada

Haryana Result: ಸಿದ್ದರಾಮಯ್ಯ ಮುಡಾ ಪ್ರಕರಣ ಹರಿಯಾಣ ಚುನಾವಣೆ ಮೇಲೆ ಪರಿಣಾಮ: ಕೋಳಿವಾಡ

Doctor’s case: 50 senior doctors of Kolkata hospital resign

Doctor Case: ಕೋಲ್ಕತಾ ಆಸ್ಪತ್ರೆಯ 50 ಹಿರಿಯ ವೈದ್ಯರ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.