ಬ್ರಿಟನ್ನಿನ ಜೋಸೆಫ್ ಕೀವ್‌ನಿಂದ ತಪ್ಪಿಸಿಕೊಂಡಿದ್ದೇ ರೋಚಕ


Team Udayavani, Feb 27, 2022, 8:20 AM IST

ಬ್ರಿಟನ್ನಿನ ಜೋಸೆಫ್ ಕೀವ್‌ನಿಂದ ತಪ್ಪಿಸಿಕೊಂಡಿದ್ದೇ ರೋಚಕ

ಬಿತ್ತರವಾದಾಗ ಆರಂಭದಲ್ಲಿ ಜೋಸೆಫ್ ಗಂಭೀರವಾಗಿ ಪರಿಗಣಿಸಿರಲಿಲ್ಲ. ಮೂಲತಃ ಬ್ರಿಟನ್‌ನವರಾಗಿರುವ ಜೋಸೆಫ್ ಕೀವ್‌ನಲ್ಲಿ ಇಂಗ್ಲಿಷ್‌ ಶಿಕ್ಷಕರು. ಯಾವಾಗ ರಷ್ಯಾ ದಾಳಿಯನ್ನೇ ಆರಂಭಿಸಿತೋ, ಆಗ ನಿಜಕ್ಕೂ ಜೋಸೆಫ್ ದಿಗಿಲಾದರು.

ಟ್ರೈನುಗಳಲ್ಲಿ ಟಿಕೆಟ್‌ಗಳೆಲ್ಲ ಪೂರ್ತಿ ಖಾಲಿ, ವಿಮಾನಗಳು ರದ್ದು, ಬೀದಿಗಳೆಲ್ಲ ಬಹುತೇಕ್‌ ಬಂದ್‌! ಬುಧವಾರ ಹೇಗೋ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಗಟ್ಟಿ ಮನಸ್ಸು ಮಾಡಿ ಕಳೆದಿದ್ದರು. ಗುರುವಾರ ಬೆಳಗ್ಗೆ ಎದ್ದ ಕೂಡಲೇ ದೊಡ್ಡ ಬಾಂಬ್‌ ಸ್ಫೋಟವೊಂದು ಕೇಳಿತು. ಇನ್ನೊಂದು ಗಂಟೆಯಲ್ಲಿ ಮತ್ತೆ ನಾಲ್ಕು ಸ್ಫೋಟ.

ಬಸ್‌ ನಿಲ್ದಾಣಕ್ಕೆ ಓಡಿದರೆ ನಿರೀಕ್ಷೆಯಂತೆ ಯಾವುದೇ ಬಸ್‌ಗಳಿಲ್ಲ, ಸುಮ್ಮನೆ ಬ್ಯಾಗ್‌ ತುಂಬಿಕೊಂಡು ಕೈಯಲ್ಲಿ ಹಣವಿಟ್ಟುಕೊಂಡು, ರಸ್ತೆಯಲ್ಲಿ ನಡೆಯತೊಡಗಿದರು. ಯಾವ ಕಾರಿಗೆ ಕೈ ಅಡ್ಡ ಮಾಡಿದರೂ ನಿಲ್ಲಿಸುತ್ತಿಲ್ಲ. ಇದ್ದಕ್ಕಿದ್ದಂತೆ ಒಬ್ಬ ಮಹಿಳೆ ಬನ್ನಿ ಹತ್ತಿಕೊಳ್ಳಿ ಎಂದರು.

ಅದೊಂದು ಪುಟ್ಟ ಕಾರು, ಅದರೊಳಗೆ ಆಗಲೇ ಒಬ್ಬ ಅಜ್ಜಿ, ಚಿಕ್ಕ ಹುಡುಗ ಇದ್ದರು. ಹಾಗೆಯೇ ಜೋಸೆಫ್ ನುಸುಳಿಕೊಂಡರು. ಹೀಗೆ 140 ಕಿ.ಮೀ. ಸಂಚರಿಸಿ ಝೈಟೊಮಿರ್‌ ಎಂಬ ನಗರ ತಲುಪಿದರು. ಅವರನ್ನು ಒಯ್ದು ಗುರಿ ಮುಟ್ಟಿಸಿದವರು, ಒತ್ತಾಯಿಸಿದರೂ ಹಣ ಮುಟ್ಟಲಿಲ್ಲ. ಸದ್ಯ ಜೋಸೆಫ್ ಆ ನಗರದ ಹೋಟೆಲೊಂದರಲ್ಲಿ ಉಳಿದುಕೊಂಡಿದ್ದಾರೆ.

ಟಾಪ್ ನ್ಯೂಸ್

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.