ಈ ವರ್ಷ ಎಲ್ಲರ ನಡಿಗೆ ಚಂದ್ರನೆಡೆಗೆ


Team Udayavani, Jan 4, 2022, 6:40 AM IST

ಈ ವರ್ಷ ಎಲ್ಲರ ನಡಿಗೆ ಚಂದ್ರನೆಡೆಗೆ

2021ರಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ರಾಷ್ಟ್ರಗಳು ಹಲವು ಸಾಧನೆ ಮಾಡಿದ್ದವು. ಅದೇ ಮಾದರಿ ಪ್ರಸಕ್ತ ವರ್ಷವೂ ಮುಂದುವರಿಯುವ ಸಾಧ್ಯತೆಗಳು ಇವೆ. ಈ ಪೈಕಿ ಪ್ರಸಕ್ತ ವರ್ಷದ ಮೂರನೇ ತ್ತೈಮಾಸಿಕದಲ್ಲಿ ಕೈಗೆತ್ತಿಕೊಳ್ಳಲಿರುವ ಇಸ್ರೋದ ಚಂದ್ರಯಾನ-3 ಕೂಡ ಒಂದು. ಖಾಸಗಿ ಕಂಪೆನಿಗಳೂ ವ್ಯೋಮ ಯಾತ್ರೆ ಮುಂದುವರಿಸುವುದು ನಿಶ್ಚಿತ.

ಭಾರತ
-ಪ್ರಸಕ್ತ ವರ್ಷದ ಮೊದಲ ಅವಧಿಯಲ್ಲಿ ಮಾನವ ಸಹಿತ ಗಗನಯಾತ್ರಿಗಳನ್ನು ಕಳುಹಿಸುವ ಯೋಜನೆ
-ಚಂದ್ರಯಾನ-3ರ ಭಾಗವಾಗಿ ಲ್ಯಾಂಡರ್‌ ಮತ್ತು ರೋವರ್‌ ಅನ್ನು ಚಂದ್ರನಲ್ಲಿ ಕಳುಹಿಸುವ ಯೋಜನೆ
-ಸೂರ್ಯನ ಅಧ್ಯಯನದ ಬಗೆಗಿನ ಮೊದಲ ಅಧ್ಯಯನ ನೌಕೆ ಆದಿತ್ಯ ಎಲ್‌-1 ನಭಕ್ಕೆ

ಅಮೆರಿಕ
-ಚಂದ್ರನ ಅಧ್ಯಯನಕ್ಕಾಗಿ ನಾಸಾದ ಆರ್ಟೆಮೆಸ್‌ ಯೋಜನೆಯ ಅನ್ವಯ ಮಾರ್ಚ್‌ ಒಳಗಾಗಿ ಗಗನ ನೌಕೆ ಕಳುಹಿಸುವ ಯೋಜನೆ
-ಪ್ರಯೋಗಕ್ಕಾಗಿ ಗಗನ ನೌಕೆಯನ್ನು ಚಂದ್ರನಲ್ಲಿ ಕಳುಹಿಸಿ ಅದನ್ನು ಮತ್ತೆ -ಕರೆಯಿಸಿಕೊಳ್ಳಲಾಗುತ್ತದೆ
-ಮೂರು ರೋಬೋಟಿಕ್‌ ಲ್ಯಾಂಡರ್‌ಗಳನ್ನು ಚಂದ್ರನಲ್ಲಿ ಕಳುಹಿಸುವ ಸಾಧ್ಯತೆ.

ಇದನ್ನೂ ಓದಿ:ಪ್ಯಾಂಗಾಂಗ್‌ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿದೆ ಚೀನಾ! ಉಪಗ್ರಹ ಚಿತ್ರದಿಂದ ಸ್ಪಷ್ಟ

ದಕ್ಷಿಣ ಕೊರಿಯಾ
ಪೆಟ್ಟಿಗೆ ಆಕಾರದ ಉಪಗ್ರಹ “ಕೊರಿಯಾ ಪಾಥ್‌ಫೈಂಡರ್‌’ ಅನ್ನು ಆಗಸ್ಟ್‌ನಲ್ಲಿ ಉಡಾಯಿಸಲಾಗುತ್ತದೆ. ಒಂದು ವರ್ಷಗಳ ಕಾಲ ಅದು ಚಂದ್ರನ ಮೇಲ್ಮೆ„ ಅಧ್ಯಯನ, ರಾಸಾಯನಿಕ ಸಂಯೋಜನೆಯ ಬಗ್ಗೆ ಅಧ್ಯಯನ ನಡೆಸಲಿದೆ.

ರಷ್ಯಾ
ಈ ವರ್ಷದ ಮಧ್ಯಭಾಗದಲ್ಲಿ ಲೂನಾ-25 ಎಂಬ ಗಗನ ನೌಕೆಯನ್ನು ಕಳುಹಿಸಲಾಗುತ್ತದೆ. ಅದು ಚಂದ್ರನಲ್ಲಿರುವ ಮಣ್ಣಿನ ಬಗ್ಗೆ ಅಧ್ಯಯನ ನಡೆಸಲಿದೆ. ಈ ಯೋಜನೆ ಚಂದ್ರನಲ್ಲಿಗೆ ರಷ್ಯಾ ಮುಂದಿನ ವರ್ಷಗಳಲ್ಲಿ ನಡೆಸಲಿರುವ ಸಂಶೋಧನೆಗೂ ನೆರವಾಗಲಿದೆ.

ಟಾಪ್ ನ್ಯೂಸ್

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

7-sirsi

ತುಂಬಿ‌ ಹರಿಯುತ್ತಿರುವ ಚಂಡಿಕಾ‌ನದಿ‌;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ವ್ಯವಸ್ಥೆ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.