Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌


Team Udayavani, May 29, 2024, 6:35 AM IST

1-qweqweqw

ಕಾಠ್ಮಂಡು: ವಿಶ್ವದ ಅತೀ ಎತ್ತರದ ಪರ್ವತ ಶಿಖರ ಎವರೆಸ್ಟ್‌ ಪರ್ವತವನ್ನು ಏರಲು ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳ ಪರ್ವತಾ ರೋಹಿ ಗಳು ಸಾಲುಗಟ್ಟಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಪರ್ವತದ ತಪ್ಪಲಿನಲ್ಲಿ “ಟ್ರಾಫಿಕ್‌ ಜಾಮ್‌’ ಉಂಟಾಗಿದ್ದು ವೀಡಿಯೋ ವೈರಲ್‌ ಆಗಿದೆ.

ಜತೆಗೆ ಶಿಖರವೇರಲು ಇರುವ ನಿಯಮಗಳ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ರಾಜನ್‌ ದ್ವಿವೇದಿ ಎಂಬುವವರು ಹಂಚಿಕೊಂಡಿರುವ ವೀಡಿಯೋದಲ್ಲಿ ಶಿಖರವನ್ನೇರಲು ನೂರಾರು ಜನರು ಸಾಲುಗಟ್ಟಿ ನಿಂತಿದ್ದಾರೆ. ಬಹಳ ಕಠಿನ ಮಾರ್ಗದಲ್ಲಿ ಶಿಖರವೇರಲು ಸರಿಯಾದ ತರಬೇತಿ ಹಾಗೂ ಬಹಳ ಅನು ಭವ ಬೇಕಾಗುತ್ತದೆ. ಈ ಬಾರಿ ಎವರೆಸ್ಟ್‌ ಏರಲು ಹೋದವರಲ್ಲಿ 5 ಮಂದಿ ಈಗಾಗಲೇ ಮೃತಪಟ್ಟಿದ್ದಾರೆ.

ಭಾರತೀಯ ಬಂಶಿ ಸಾವು
ಕಠ್ಮಂಡು: ಮೌಂಟ್‌ ಎವರೆಸ್ಟ್‌ ಏರಲು ಹೊರಟಿದ್ದ ಭಾರತೀಯ ಪರ್ವತಾರೋಹಿ ಬಂಶಿ ಲಾಲ್‌(46) ಅಸುನೀಗಿದ್ದಾರೆ ಎಂದು ನೇಪಾಲ ತಿಳಿಸಿದೆ. ತನ್ಮೂಲಕ ಪ್ರಸಕ್ತ ವರ್ಷದಲ್ಲಿ ಎವರೆಸ್ಟ್‌ ಶಿಖರ ಏರಲು ಹೊರಟು ಸಾವನ್ನಪಿರು ವವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.