![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 11, 2023, 11:50 AM IST
ಇಸ್ತಾಂಬುಲ್: ಭೀಕರ ಭೂಕಂಪಕ್ಕೆ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ 24 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ಅವಶೇಷದಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ, ಶವಗಳನ್ನು ಹೊರ ತೆಗೆಯುವ ಕಾರ್ಯಗಳು ನಡೆಯುತ್ತಿದೆ.
ಅದ್ನಾನ್ ಮುಹಮ್ಮತ್ ಕೊರ್ಕುಟ್ ಎಂಬ 17 ವರ್ಷದ ಯುವಕನೊಬ್ಬ 94 ಗಂಟೆಗಳ ಕಾಲ ಅಂದರೆ 4 ದಿನಗಳ ಕಾಲ ಅವಶೇಷದಡಿಯಲ್ಲಿ ಸಿಲುಕಿಗೊಂಡು ಕೊನೆಗೂ ಬದುಕಿ ಬಂದ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ಟರ್ಕಿ,ಸಿರಿಯಾದಂತೆ ಭಾರತದ ಈ ಪ್ರದೇಶಗಳಲ್ಲಿ ಭೀಕರ ಭೂಕಂಪ ಸಂಭವಿಸಬಹುದು: ಹಿರಿಯ ವಿಜ್ಞಾನಿ
ಅದ್ನಾನ್ ಮುಹಮ್ಮತ್ ಗಾಜಿಯಾಂಟೆಪ್ನಲ್ಲಿನ ತನ್ನ ಕುಟುಂಬದವರ ಮನೆಯಲ್ಲಿ ಮಲಗಿದ್ದರು. ಈ ವೇಳೆ ಭೂಕಂಪ ಉಂಟಾಗಿ ನಿದ್ದೆಯಲ್ಲೇ ಕತ್ತಲ ಕೂಪದಂತಿರುವ ಅವಶೇಷದಡಿಯಲ್ಲಿ ಸಿಲುಕಿದ್ದಾರೆ. ಹಸಿವು, ನೋವಿನಲ್ಲಿ ಒದ್ದಾಟ ನಡೆಸಿ ಬಾಯಾರಿಕೆಯಾದಾಗ ಬದುಕಿ ಉಳಿಯಲು ಅದ್ನಾನ್ ತನ್ನ ಮೂತ್ರವನ್ನೇ ಕುಡಿದರು.
94 ಗಂಟೆಗಳ ಬಳಿಕ ಅದ್ನಾನ್ ನನ್ನು ರಕ್ಷಣೆ ಮಾಡಲಾಗಿದೆ. ಅವಶೇಷದಡಿಯಿಂದ ಹೊರ ತೆಗೆದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾನು ಅವಶೇಷದಡಿ ಸಿಲುಕಿದ್ದಾಗ ಹೊರಗಿರುವವರ ಧ್ವನಿ ನನಗೆ ಕೇಳುತ್ತಿತ್ತು. ಆದರೆ ನನ್ನ ಧ್ವನಿ ಅವರಿಗೆ ಕೇಳುತ್ತಿಲ್ಲ ಅಂದುಕೊಂಡಿದ್ದೆ ಎಂದು ಅದ್ನಾನ್ ಹೇಳುತ್ತಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.