Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ


Team Udayavani, Oct 23, 2024, 9:10 PM IST

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

ಅಂಕಾರ: ಟರ್ಕಿಯ ರಾಜಧಾನಿ ಅಂಕಾರಾ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (TUSAS) ನ ಪ್ರಧಾನ ಕಛೇರಿ ಬಳಿ ಬುಧವಾರ(ಅ.೨೩) ಸ್ಫೋಟ ಸಂಭವಿಸಿದ್ದು ಇದರ ಬೆನ್ನಿಗೆ ನಡೆದ ಗುಂಡಿನ ದಾಳಿಯಲ್ಲಿ ಮೃತ ಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ದೇಶದ ಆಂತರಿಕ ಸಚಿವ, ಅಲಿ ಯೆರ್ಲಿಕಾಯಾ, ಘಟನೆಯಿಂದ ಸಾವುಗಳು ಮತ್ತು ಗಾಯಗಳೆರಡೂ ಸಂಭವಿಸಿವೆ ಎಂದು ದೃಢಪಡಿಸಿದರು, ಅವರು ಎಕ್ಸ್ ಮೇಲೆ “ಭಯೋತ್ಪಾದಕ ದಾಳಿ” ಎಂದು ವಿವರಿಸಿದರು.

ಘಟನೆ ಕುರಿತು ಮಾಹಿತಿ ನೀಡಿದ ಟರ್ಕಿಯ ಆಂತರಿಕ ಸಚಿವ, ಅಲಿ ಯೆರ್ಲಿಕಾಯಾ, ಇದೊಂದು ಭಯೋತ್ಪಾದಕ ದಾಳಿ ಎಂದು ಹೇಳಿಕೊಂಡಿದ್ದಾರೆ ಅಲ್ಲದೆ ದುಷ್ಕರ್ಮಿಗಳ ಗುಂಡಿನ ದಾಳಿಗೆ ಮೂವರು ಜೀವ ಕಳೆದುಕೊಂಡಿದ್ದಾರೆ ಜೊತೆಗೆ ನಡೆದ ಸ್ಫೋಟದಲ್ಲಿ ಕೆಲವು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಸ್ಥಳೀಯ ಮಾಧ್ಯಮಗಳು ಘಟನೆಯ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ದೃಶ್ಯದಲ್ಲಿ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿರುವುದು ಕಾಣಬಹುದು.

 

<blockquote class=”twitter-tweet”><p lang=”en” dir=”ltr”>BREAKING: TUSAS Aerospace Industries in Ankara, Turkey has been attacked, they are now holding hostages at the headquarters. <a href=”https://t.co/sHE1VTRXho”>pic.twitter.com/sHE1VTRXho</a></p>&mdash; Sulaiman Ahmed (@ShaykhSulaiman) <a href=”https://twitter.com/ShaykhSulaiman/status/1849093507346038993?ref_src=twsrc%5Etfw”>October 23, 2024</a></blockquote> <script async src=”https://platform.twitter.com/widgets.js” charset=”utf-8″></script>

ಟಾಪ್ ನ್ಯೂಸ್

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿUttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Uttara Kannada: ಭೂ, ಗುಡ್ಡ ಕುಸಿತ ತಡೆಗೆ 100 ಕೋಟಿ ರೂ. ಪ್ರಸ್ತಾವನೆ: ಡಿಸಿ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

Bengaluru: ಕಟ್ಟಡ ಕುಸಿತ: ಮೃತರ ಸಂಖ್ಯೆ 8ಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.