Twitter: ರಾತ್ರಿ ಬೆಳಗಾಗುವುದರೊಳಗೆ ಬ್ಲೂಟಿಕ್ ಮಾಯ!
Team Udayavani, Apr 22, 2023, 7:22 AM IST
ಉದ್ಯಮಿ ಎಲಾನ್ ಮಸ್ಕ್ ನೇತೃತ್ವದ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್, ಗುರುವಾರದಿಂದಲೇ “ದೃಢೀಕೃತ ಖಾತೆ’ಗಳಿಗೆ ನೀಡಲಾಗಿದ್ದ ಬ್ಲೂಟಿಕ್ಗಳನ್ನು ತೆಗೆಯುವ ಪ್ರಕ್ರಿಯೆ ಆರಂಭಿಸಿದೆ. ಇದರಿಂದ, ಹಲವು ವರ್ಷಗಳಿಂದಲೂ ದೃಢೀಕೃತ ಖಾತೆ ಹೊಂದಿದ್ದ ದೇಶ-ವಿದೇಶಗಳ ಪ್ರಮುಖ ಗಣ್ಯರು ಈಗ “ಬ್ಲೂಟಿಕ್’ ಕಳೆದುಕೊಂಡಿದ್ದಾರೆ.
ಹಲವರ ಬ್ಲೂಟಿಕ್ ಮಾಯ
ಯಾರೆಲ್ಲ ದೃಢೀಕೃತ ಖಾತೆಯ ಚಂದಾ ದಾರಿಕೆ ಪಡೆದುಕೊಳ್ಳುವುದಿ ಲ್ಲವೋ, ಅವರ ಬ್ಲೂಟಿಕ್ಗಳನ್ನು ತೆಗೆದು ಹಾಕುವುದಾಗಿ ಈ ಹಿಂದೆಯೇ ಟ್ವಿಟರ್ ತಿಳಿಸಿತ್ತು. ಏ.1ರಿಂದಲೇ ಈ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಿತ್ತು. ಆದರೆ, ಏ.20ರಿಂದ ಪ್ರಕ್ರಿಯೆ ಆರಂಭಿಸಲಾ ಗಿದ್ದು, ಹಲವರು ತಮ್ಮ ಖಾತೆಗಳ ಬ್ಲೂಟಿಕ್ ಕಾಣಿಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ಚಂದಾದಾರಿಕೆ ಪಡೆದರೆ ಬ್ಲೂಟಿಕ್ ಮರಳಿಸಲಾಗುತ್ತದೆ ಎಂದು ಟ್ವಿಟರ್ ಸ್ಪಷ್ಟಪಡಿಸಿದೆ.
ಈಗ ಬ್ಲೂಟಿಕ್ ಕಳೆದುಕೊಂಡ ವಿದೇಶಿ ಗಣ್ಯರು
ಪೋಪ್ ಫ್ರಾನ್ಸಿಸ್, ಬೆಯಾನ್ಸ್, ಓಪ್ರಾ ವಿನ್ಫ್ರಿ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕಿಮ್ ಕರ್ದಾಶಿಯನ್, ಕೈಲಿ ಜೆನ್ನರ್, ಲೇಡಿ ಗಾಗಾ ಮತ್ತಿತರರು.
ಬ್ಲೂಟಿಕ್ ಕಳೆದುಕೊಂಡ ಭಾರತೀಯರು
ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ, ಪ್ರಿಯಾಂಕಾ ವಾದ್ರಾ, ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಶಾರುಖ್ ಖಾನ್, ದೀಪಿಕಾ ಪಡುಕೋಣೆ, ಅಲಿಯಾ ಭಟ್, ಕ್ರಿಕೆಟಿಗ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಲ್ಲಿಕಾರ್ಜುನ ಖರ್ಗೆ, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.