U.S. Elections: ಬೈಡೆನ್‌ ನಿರ್ಗಮನ ಬೆನ್ನಲ್ಲೇ ಡೆಮಾಕ್ರಾಟ್‌ ನಿಧಿ ಸಂಗ್ರಹ ಹಚ್ಚಳ

ಒಂದೇ ದಿನದಲ್ಲಿ 418 ಕೋಟಿ ರೂ.ಗೂ ಅಧಿಕ ದೇಣಿಗೆ

Team Udayavani, Jul 23, 2024, 6:30 AM IST

U.S. Elections: ಬೈಡೆನ್‌ ನಿರ್ಗಮನ ಬೆನ್ನಲ್ಲೇ ಡೆಮಾಕ್ರಾಟ್‌ ನಿಧಿ ಸಂಗ್ರಹ ಹಚ್ಚಳ

ವಾಷಿಂಗ್ಟನ್‌: ಜೋ ಬೈಡೆನ್‌ ಅವರು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಬೆನ್ನಲ್ಲೇ ಡೆಮಾಕ್ರಟಿಕ್‌ ಪಕ್ಷದಲ್ಲಿ ಉತ್ಸಾಹ ಮೂಡಿದೆ. ಅಭ್ಯರ್ಥಿ ಸ್ಥಾನಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್‌ ಅವರನ್ನು ಬೈಡೆನ್‌ ಬೆಂಬಲಿಸಿದ್ದರಿಂದ ಭಾನುವಾರ ಒಂದೇ ದಿನ ಪಕ್ಷಕ್ಕೆ 418 ಕೋಟಿ ರೂ.(5.0 ಕೋಟಿ ಡಾಲರ್‌)ಗಳ ದೇಣಿಗೆ ಹರಿದು ಬಂದಿದೆ. 2020ರ ಬಳಿಕ ಇದು ಅತಿದೊಡ್ಡ ಮೊತ್ತದ ಸಂಗ್ರಹವಾಗಿದೆ.

ಟ್ವಿಟರ್‌ನಲ್ಲಿ ಖೋಸ್ಲಾ-ಮಸ್ಕ್ ಜಟಾಪಟಿ:
ಅಭ್ಯರ್ಥಿಗಳಾದ ಟ್ರಂಪ್‌ ಮತ್ತು ಕಮಲಾ ಕುರಿತು ಭಾರತೀಯ ಮೂಲದ ಅಮೆರಿಕ ಉದ್ಯಮಿ ವಿನೋದ್‌ ಖೋಸ್ಲಾ ಮತ್ತು ಎಲಾನ್‌ ಮಸ್ಕ್ ನಡುವೆ ಜಟಾಪಟಿ ನಡೆದಿದೆ. ಟ್ರಂಪ್‌ರನ್ನು ಖೋಸ್ಲಾ ಅವರು ಸಳ್ಳುಗಾರ, ಮೋಸಗಾರ ಮತ್ತು ಅಪಾಯಚಾರಿ ಎಂದು ಜರಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಸ್ಕ್, ಅವರನ್ನೊಮ್ಮೆ(ಟ್ರಂಪ್‌) ಭೇಟಿಯಾಗಿ ಎಂದಿದ್ದಾರೆ.

ಮಿಶೆಲ್‌ ಪರ ಒಲವು:
ಕಮಲಾ ಅಭ್ಯರ್ಥಿಯಾಗಿದ್ದರೂ ಅಮೆರಿಕದ ಜನರು ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಶೆಲ್‌ ಮೇಲೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಟ್ರಂಪ್‌ ಸೋಲಿಸಲು ಮಿಶೆಲ್‌ ಒಬಾಮಾರಿಂದ ಮಾತ್ರ ಸಾಧ್ಯ ಎಂಬ ಅಭಿಪ್ರಾಯವ್ಯಕ್ತವಾಗಿದೆ.

ನನಗೆ ಬೆಂಬಲ ನೀಡಿದ ಬೈಡೆನ್‌ಗೆ ಧನ್ಯವಾ ದಗಳು. ಟ್ರಂಪ್‌ ರನ್ನು ಮತ್ತು ಅವರ ಅಜೆಂಡಾ ಗಳನ್ನು ಸೋಲಿಸುವುದೇ ನನ್ನ ಗುರಿ.
-ಕಮಲಾ ಹ್ಯಾರಿಸ್‌, ಡೆಮಾಕ್ರಾಟ್‌ ಅಧ್ಯಕ್ಷೀಯ ಅಭ್ಯರ್ಥಿ

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.