![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-415x291.jpg)
UK; ಆರ್ಥಿಕ ಹಿಂಜರಿತದಿಂದ ಬ್ರಿಟನ್ ಅರ್ಥ ವ್ಯವಸ್ಥೆ ಪಾರು
Team Udayavani, May 11, 2024, 1:31 AM IST
![rishi sun](https://www.udayavani.com/wp-content/uploads/2024/05/rishi-sun-620x364.jpg)
ಲಂಡನ್: ಮೂರು ವರ್ಷದಿಂದ ನೆಲಕಚ್ಚಿದ್ದ ಬ್ರಿಟನ್ನ ಆರ್ಥಿಕತೆ ಮತ್ತೆ ಪುಟಿದೇಳುವ ಲಕ್ಷಣಗಳು ಗೋಚರಿಸಿದ್ದು ಈ ವರ್ಷದ ಮೊದಲ ಮೂರು ತಿಂಗಳ ತ್ತೈಮಾಸಿಕದಲ್ಲಿ ಬ್ರಿಟನ್ನ ಆರ್ಥಿಕತೆ ಬೆಳವಣಿಗೆ ದರ ಶೇ.06 ಏರಿಕೆ ಕಂಡಿದೆ. ಪ್ರಮುಖವಾಗಿ ಸೇವಾ ವಲಯದ ಬೆಳವಣಿಗೆ ಈ ಸಾಧನೆಗೆ ಕಾರಣವಾಗಿದೆ. 2021ರ ಕೊನೆಯ ತ್ತೈಮಾಸಿಕಕ್ಕಿಂತ ಶೇ.04ರಷ್ಟು ಆರ್ಥಿಕ ಬೆಳವಣಿಗೆ ದರ ಏರಿಕೆಯಾಗಲಿದೆ ಎಂದು ಆರ್ಥಿಕ ತಜ್ಞರು ನಿರೀಕ್ಷೆ ಹೊಂದಿದ್ದರು. ಆದರೆ ಈಗ ಅದಕ್ಕಿಂತ ಹೆಚ್ಚು ಬೆಳವಣಿಗೆ ಕಂಡಿದೆ. ಆರ್ಥಿಕ ಬೆಳವಣಿಗೆ ದರ ಏರಿಕೆಯ ಮಧ್ಯೆಯೂ ಬ್ರಿಟನ್ನಲ್ಲಿ ಬಡ್ಡಿ ದರ 16 ವರ್ಷಕ್ಕಿಂತ ಹೆಚ್ಚಿದೆ. ಇದೇ ರೀತಿ ಹಣದುಬ್ಬರ ಇಳಿಕೆಯಾದರೆ ಬಡ್ಡಿ ದರ ಜೂನ್ನಲ್ಲಿ ಕಡಿಮೆಯಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ](https://www.udayavani.com/wp-content/uploads/2024/07/PANIPURI-150x105.jpg)
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
![Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ](https://www.udayavani.com/wp-content/uploads/2024/06/Untitled-1-42-150x90.jpg)
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ
![Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ](https://www.udayavani.com/wp-content/uploads/2024/07/shawarma-1-150x88.jpg)
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
![CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ](https://www.udayavani.com/wp-content/uploads/2024/06/siddu-dk-150x84.jpg)
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
![Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ](https://www.udayavani.com/wp-content/uploads/2024/07/MAN-150x84.jpg)
Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.