![Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/udupi-415x253.jpg)
UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ
Team Udayavani, Jul 4, 2024, 9:41 AM IST
![UK Election 2024: ಇಂದು ಬ್ರಿಟನ್ನಲ್ಲಿ ಸಂಸತ್ ಚುನಾವಣೆ… ನಾಳೆ ಫಲಿತಾಂಶ](https://www.udayavani.com/wp-content/uploads/2024/07/election-620x389.jpg)
ಲಂಡನ್: ಬ್ರಿಟನ್ನಲ್ಲಿ ಸಂಸತ್ ಚುನಾವಣೆ ಜು. 4ರಂದು ನಡೆಯಲಿದೆ. ಕನ್ಸರ್ವೆಟಿವ್ ಪಕ್ಷದಿಂದ ಪ್ರಧಾನಮಂತ್ರಿ ರಿಷಿ ಸುನಕ್ ಹಾಗೂ ಲೇಬರ್ ಪಕ್ಷದಿಂದ ಕೀರ್ ಸ್ಟರ್ಮರ್ ಪ್ರಧಾನಿ ಹುದ್ದೆಗೆ ಪೈಪೋಟಿ ನಡೆಸಿದ್ದಾರೆ.
ಹೌಸ್ ಆಫ್ ಕಾಮನ್ಸ್ (ಸಂಸತ್ ಕೆಳಮನೆ)ಒಟ್ಟು 650 ಸ್ಥಾನಗಳನ್ನು ಹೊಂದಿದ್ದು, ಬಹುಮತ ಪಡೆದು ಸರಕಾರ ರಚಿಸಲು 326 ಸ್ಥಾನಗಳು ಆವಶ್ಯಕವಾಗಿದೆ. ಶುಕ್ರವಾರ ಫಲಿತಾಂಶ ಫಲಿತಾಂಶ ಪ್ರಕಟವಾಗಲಿದೆ. ಕಳೆದ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೆಟಿವ್ ಪಕ್ಷ 344 ಕ್ಷೇತ್ರಗಳಲ್ಲಿ ಗೆದ್ದು ಸರಕಾರ ರಚಿಸಿತ್ತು. ಮುಂದಿನ ವರ್ಷದ ಜನವರಿಯಲ್ಲಿ ನಿಗದಿಯಂತೆ ಸಂಸತ್ ಚುನಾವಣೆ ನಡೆಯಬೇಕಾಗಿತ್ತು. ಆದರೆ 6 ತಿಂಗಳು ಮೊದಲೇ ಸಂಸತ್ ವಿಸರ್ಜಿಸಿ ಚುನಾವಣೆಗೆ ಹೋಗುವ ನಿರ್ಧಾರ ವನ್ನು ರಿಷಿ ಸುನಕ್ ಕೈಗೊಂಡಿದ್ದಾರೆ.
ಕಣದಲ್ಲಿ 15 ಭಾರತೀಯ ಮೂಲದವರು: ಕನ್ಸರ್ವೆಟಿವ್, ಲೇಬರ್ ಪಕ್ಷದಿಂದ ಒಟ್ಟು 15 ಭಾರತೀಯ ಮೂಲದವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಪ್ರಧಾನಿ ರಿಷಿ ಸುನಕ್, ಅಲೋಕ್ ಶರ್ಮಾ, ಗಾಯತ್ರಿ ಸತ್ಯನಾಥ್, ಅನಿತಾ ಪ್ರಭಾಕರ್ ಇತರರು ಕಣದಲ್ಲಿದ್ದಾರೆ.
ಇದನ್ನೂ ಓದಿ: LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
![Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/udupi-415x253.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/udupi-150x91.jpg)
Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ
![NANGI-KADALKORETA](https://www.udayavani.com/wp-content/uploads/2024/07/NANGI-KADALKORETA-150x100.jpg)
Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್ ವ್ಯೂ ರೆಸಾರ್ಟ್ ಸಮುದ್ರ ಪಾಲಾಗುವ ಸಾಧ್ಯತೆ
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-150x94.jpg)
Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.