15 ನಿಮಿಷದ ದಾರಿಗೆ 32 ಲಕ್ಷ ರೂ. ಬಾಡಿಗೆ ಹಾಕಿದ ಉಬರ್:‌ ಗ್ರಾಹಕ ಕಕ್ಕಾಬಿಕ್ಕಿ.!

ಮರುದಿನ ಎದ್ದು ಮೊಬೈಲ್‌ ನೋಡಿದ ಆಲಿವರ್ ರೈಡ್‌ ಶೇರ್‌ ನಿಂದ ಬಂದ  ಮೆಸೇಜ್‌ ನೋಡಿ ಶಾಕ್‌ ಆಗುತ್ತಾರೆ.

Team Udayavani, Oct 10, 2022, 12:20 PM IST

15 ನಿಮಿಷದ ದಾರಿಗೆ 32 ಲಕ್ಷ ರೂ. ಬಾಡಿಗೆ ಹಾಕಿದ ಉಬರ್:‌ ಗ್ರಾಹಕ ಕಕ್ಕಾಬಿಕ್ಕಿ.!

ವಾಷಿಂಗ್ಟನ್:‌  ಕರ್ನಾಟಕದಲ್ಲಿ ಸದ್ಯ ಓಲಾ- ಉಬರ್‌ ಬಗ್ಗೆ ಜೋರಾದ ಚರ್ಚೆಗಳು ನಡೆಯುತ್ತಿವೆ. ನಿಯಮಕ್ಕಿಂತ ಹೆಚ್ಚಿನ ಹಣ ಪಡೆದುಕೊಳ್ಳುತ್ತಾರೆ ಎನ್ನುವ ಕಾರಣದಿಂದ ಸರ್ಕಾರ ಎರಡು ಕಂಪೆನಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ಅಮೆರಿಕಾದಲ್ಲಿ ಇಂಥದ್ದೇ ಒಂದು ಘಟನೆ ನಡೆದಿದೆ.

ಯುಕೆ ಮ್ಯಾಂಚೆಸ್ಟರ್‌ನ 22 ವರ್ಷದ ಆಲಿವರ್ ಕಪ್ಲಾನ್ ಎಂಬಾತ ತನ್ನ ಕೆಲಸ ಮುಗಿದ ಬಳಿಕ ರೈಡ್-ಶೇರ್ ಅಪ್ಲಿಕೇಶನ್‌ನಿಂದ ಉಬರ್‌ ಕ್ಯಾಬ್‌ ಬುಕ್‌ ಮಾಡಿದ್ದಾರೆ. ತನ್ನ ಸ್ನೇಹಿತರನ್ನು ಭೇಟಿಯಾಗಲು ಪಬ್‌ ವೊಂದಕ್ಕೆ ಹೋಗುವ ನಿಟ್ಟಿನಲ್ಲಿ ಕ್ಯಾಬ್‌ ನಲ್ಲಿ ಹತ್ತಿ‌ ಡ್ರಾಪ್‌ ಆಫ್ ಲೋಕೇಷನ್‌ ಸೆಟ್‌ ಮಾಡಿ ಕೂರುತ್ತಾರೆ. ಆಲಿವರ್ ಕಪ್ಲಾನ್ ಹತ್ತಿದ ಸ್ಥಳದಿಂದ ಸರಿಯಾಗಿ 15 ನಿಮಿಷದ ದಾರಿಯಾಗಿ ಸಾಗಿದರೆ ಪಬ್‌ ಸಿಗುತ್ತದೆ. ಅಲ್ಲಿಗೆ $11( 906.53 ರೂ.) ಆಗುತ್ತದೆ. ಆದರೆ ಮರುದಿನ ಎದ್ದು ಮೊಬೈಲ್‌ ನೋಡಿದ ಆಲಿವರ್ ರೈಡ್‌ ಶೇರ್‌ ನಿಂದ ಬಂದ  ಮೆಸೇಜ್‌ ನೋಡಿ ಶಾಕ್‌ ಆಗುತ್ತಾರೆ.

4 ಕಿ.ಮೀ ದೂರವಷ್ಟೇ ಕ್ಯಾಬ್‌ ನಲ್ಲಿ ಹೋದ ಆಲಿವರ್ ಗೆ ಬಂದ ಬಾಡಿಗೆ ಹಣ ಬರೋಬ್ಬರಿ $39,317  (32,51,300 ಲಕ್ಷ ರೂ.) ಪ್ರತಿದಿನ ಕೆಲಸ ಮುಗಿಸಿ ಉಬರ್‌ ಕ್ಯಾಬ್ ನಲ್ಲೇ ಮನೆಗೆ ಬರುವ‌ ಆಲಿವರ್ ಗೆ ಇದನ್ನು ನೋಡಿ ಆಘಾತವಾಗುತ್ತದೆ. ಕೂಡಲೇ ಗ್ರಾಹಕ ಸಿಬ್ಬಂದಿಗೆ ಕರೆ ಮಾಡಿ ಈ ರೀತಿ ಆಗಿದೆ. ಇಷ್ಟು ಬಾಡಿಗೆ ಹಣ ಬಂದಿದೆ ಎಂದು ತೊಂದರೆಯನ್ನು ಹೇಳಿಕೊಳ್ಳುತ್ತಾರೆ.

ಉಬರ್‌ ಇದನ್ನು ಪರಿಶೀಲಿಸಿದ ಬಳಿಕ, ತಾಂತ್ರಿಕ ಸಮಸ್ಯೆಯಿಂದ ಈ ರೀತಿ ಆಗಿದೆ. ನಿಮ್ಮ ಡ್ರಾಪ್‌ ಆಫ್‌ ಸ್ಥಳದ ಹೆಸರು ಆಸ್ಟ್ರೇಲಿಯಾದಲ್ಲೂ ಇದೆ. ಎಡವಟ್ಟಿನಿಂದಾಗಿ ಆಸ್ಟ್ರೇಲಿಯಾಕ್ಕೆ ಡ್ರಾಪ್‌ ಆಫ್‌ ಲೋಕೇಷನ್‌ ಸೆಟ್‌ ಆಗಿದೆ ಎಂದಿದೆ. ಪುಣ್ಯಕ್ಕೆ ಆಲಿವರ್‌ ಅಕೌಂಟ್‌ ನಿಂದ ಯಾವುದೇ ಹಣ ಕಡಿತಗೊಂಡಿಲ್ಲ. ಅದಕ್ಕೆ ಕಾರಣ ಆಲಿವರ್‌ ಅವರ ಬ್ಯಾಂಕ್‌ ಖಾತೆಯಲ್ಲಿ ಅಷ್ಟು ಹಣವಿರಲಿಲ್ಲ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.