ರಷ್ಯಾ ಟ್ಯಾಂಕರನ್ನು ಯಾವುದೇ ಶಸ್ತ್ರವಿಲ್ಲದೆ ಏಕಾಂಗಿಯಾಗಿ ತಡೆದು ನಿಲ್ಲಿಸಿದ ಉಕ್ರೇನಿಗ!


Team Udayavani, Mar 1, 2022, 1:55 PM IST

ರಷ್ಯಾ ಟ್ಯಾಂಕರನ್ನು ಯಾವುದೇ ಶಸ್ತ್ರವಿಲ್ಲದೆ ಏಕಾಂಗಿಯಾಗಿ ತಡೆದು ನಿಲ್ಲಿಸಿದ ಉಕ್ರೇನಿಗ!

ಕೀವ್: ರಷ್ಯಾ ತಮ್ಮ ದೇಶದ ಮೇಲೆ ಯುದ್ಧ ಸಾರಿದ ಬಳಿಕ ಉಕ್ರೇನಿಯನ್ ಜನರೂ ಶಸ್ತ್ರಾಸ್ತ್ರ ಹಿಡಿದು ಯುದ್ಧಕ್ಕೆ ಅಣಿಯಾಗಿದ್ದಾರೆ. ದಿನಗಳೆದಂತೆ ರಷ್ಯಾ ದೇಶವು ಆಕ್ರಮಣವನ್ನು ಹೆಚ್ಚು ಮಾಡುತ್ತಿದೆ. ಈ ನಡುವೆ ಉಕ್ರೇನ್ ವ್ಯಕ್ತಿಯೋರ್ವ ಖಾಲಿ ಕೈಯಲ್ಲಿ ರಷ್ಯಾ ಯುದ್ಧ ಟ್ಯಾಂಕನ್ನು ತಡೆದು ನಿಲ್ಲಿಸಿದ ವಿಡಿಯೋ ವೈರಲ್ ಆಗಿದೆ.

ಉತ್ತರ ಉಕ್ರೇನ್‌ನ ಬಖ್ಮಾಚ್‌ನ ಬೀದಿಗಳಲ್ಲಿ ಉಕ್ರೇನಿಯನ್ ವ್ಯಕ್ತಿಯೊಬ್ಬ ರಷ್ಯಾದ ಟ್ಯಾಂಕ್ ಅನ್ನು ತನ್ನ ಕೈಗಳಿಂದ ನಿಲ್ಲಿಸುತ್ತಿರುವ ವಿಡಿಯೋವನ್ನು ಉಕ್ರೇನ್ ದೇಶದ ವಿದೇಶಾಂಗ ಸಚಿವಾಲಯ ಹಂಚಿಕೊಂಡಿದೆ.

ರಸ್ತೆಯಲ್ಲಿ ಬರುತ್ತಿದ್ದ ರಷ್ಯಾದ ಬೃಹತ್ ಟ್ಯಾಂಕ್‌ ನ್ನು ಉಕ್ರೇನ್ ನಾಗರಿಕ ನಿಲ್ಲಿಸಿ ಹಿಂದಕ್ಕೆ ತಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಚಲಿಸುವ ವಾಹನದ ಮುಂಭಾಗಕ್ಕೆ ತನ್ನ ಬರಿ ಕೈಗಳನ್ನು ಊರಿ, ತನ್ನ ಬಲದಿಂದ ಟ್ಯಾಂಕನ್ನು ಹಿಂದಕ್ಕೆ ತಳ್ಳುತ್ತಾನೆ. ಸ್ಥಳೀಯ ನಿವಾಸಿಗಳು ಅವನ ಕಡೆಗೆ ಧಾವಿಸುತ್ತಿದ್ದಂತೆ ವ್ಯಕ್ತಿ ರಸ್ತೆಯ ಮಧ್ಯದಲ್ಲಿ ಮಂಡಿಯೂರಿ ಕುಳಿತು ಕೊಳ್ಳುತ್ತಾನೆ.

ಇದನ್ನೂ ಓದಿ:ಉಕ್ರೇನ್ ಅಧ್ಯಕ್ಷರ ಹತ್ಯೆಗೆ ಪುಟಿನ್ “ನಿಗೂಢ ಪಡೆ” ರವಾನೆ, ಏನಿದು ವಾಗ್ನೆರ್ ಗ್ರೂಪ್?

ಈ ಟ್ಯಾಂಕ್ ರಷ್ಯಾದ ಆಕ್ರಮಣದ ಮೂರನೇ ದಿನವಾದ ಶನಿವಾರ ಬಖ್ಮಾಚ್ ಪಟ್ಟಣದ ಮೂಲಕ ಹಾದುಹೋಗುವ ರಷ್ಯಾದ ಬೆಂಗಾವಲಿನ ಭಾಗವಾಗಿತ್ತು ಎಂದು ವರದಿಯಾಗಿದೆ.

ತರಬೇತಿ ಪಡೆದ ರಷ್ಯಾದ ಪಡೆಗಳ ವಿರುದ್ಧ ಉಕ್ರೇನಿಯನ್ ನಾಗರಿಕರು ಸಂಘರ್ಷದಲ್ಲಿ ತೊಡಗಿರುವ ಹಲವು ಘಟನೆಗಳಿಗೆ ಈ ವಿಡಿಯೋ ಒಂದು ಉದಾಹರಣೆಯಾಗಿದೆ.

 

View this post on Instagram

 

A post shared by Ukraine UA (@ukraine.ua)

ಗುರುವಾರ ಉಕ್ರೇನ್‌ನ ಮೇಲೆ ರಷ್ಯಾ ಪೂರ್ಣ ಪ್ರಮಾಣದ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ, ಯುಎನ್‌ನ ನಿರಾಶ್ರಿತರ ವಿಭಾಗದ ಪ್ರಕಾರ ಅರ್ಧ ಮಿಲಿಯನ್‌ ಗಿಂತಲೂ ಹೆಚ್ಚು ಜನರು ದೇಶವನ್ನು ತೊರೆದಿದ್ದಾರೆ. 14 ಮಕ್ಕಳು ಸೇರಿದಂತೆ ಕನಿಷ್ಠ 352 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನಿಯನ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.