Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೋವಿಡ್​ ದೃಢ… ನಿಗದಿತ ಕಾರ್ಯಕ್ರಮಗಳು ರದ್ದು


Team Udayavani, Jul 18, 2024, 11:07 AM IST

Joe Biden: ಅಮೆರಿಕ ಅಧ್ಯಕ್ಷ ಜೋ ಬೈಡನ್​ಗೆ ಕೋವಿಡ್​ ದೃಢ.. ಚುನಾವಣಾ ಪ್ರಚಾರದ ಮೇಲೆ ಪರಿಣಾಮ

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್‌ ಪಾಸಿಟಿವ್‌ ಇರುವುದು ದೃಢಪಟ್ಟಿದ್ದು ಪರಿಣಾಮ ಲಾಸ್‌ ವೇಗಾಸ್‌ಗೆ ಚುನಾವಣಾ ಪ್ರಚಾರ ಮೊಟಕುಗೊಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ‘X’ ನಲ್ಲಿ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಬೈಡೆನ್ ಅವರ ಆರೋಗ್ಯದ ಬಗ್ಗೆ ವೈಟ್ ಹೌಸ್ ಕೂಡ ಮಾಹಿತಿ ಬಿಡುಗಡೆ ಮಾಡಿದೆ. ಬೈಡೆನ್ ಅವರಿಗೆ ಕೋವಿಡ್ ದೃಢ ಪಡುವುದು ಇದು ಎರಡನೇ ಭಾರಿಯಾಗಿದ್ದು ಈ ಹಿಂದೆ ಜುಲೈ 2022 ರಲ್ಲಿ ಕೂಡ ದೃಢಪಟ್ಟಿತ್ತು.

ಶೀತ, ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ಬುಧವಾರ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು ಈ ವೇಳೆ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಕೋವಿಡ್ ಸೋಂಕಿಗೆ ತುತ್ತಾಗಿರುವುದು ಖಚಿತವಾದ ಬಳಿಕ ಬೈಡನ್ ಅವರು ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಜೋ ಬಿಡೆನ್ ರೆಹೋಬೋತ್‌ನಲ್ಲಿರುವ ತನ್ನ ಮನೆಯಲ್ಲಿ ಪ್ರತ್ಯೇಕವಾಗಿ ಇರಲಿದ್ದಾರೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಕೆವಿನ್ ಓ ಕಾನರ್ ಪ್ರಕಾರ, ಬೈಡೆನ್ ಪ್ರಸ್ತುತ ಕೆಮ್ಮು, ಶೀತ ಜೊತೆಗೆ ಆಯಾಸದಿಂದ ಬಳಲುತ್ತಿದ್ದು ಕೋವಿಡ್ ನ ಸೌಮ್ಯ ಲಕ್ಷಣಗಳನ್ನು ಕಂಡುಬಂದಿವೆ ಇದಕ್ಕಾಗಿ ಔಷಧಿಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Shiradi Ghatನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪಾರು

ಟಾಪ್ ನ್ಯೂಸ್

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

air india

Air India ಜತೆ ವಿಲೀನ: ಸೆ.3ರ ಬಳಿಕ ವಿಸ್ತಾರ ಟಿಕೆಟ್‌ ಬುಕ್ಕಿಂಗ್‌ ಇಲ್ಲ!

Supreme Court

Supreme Court: ಇತ್ಯರ್ಥಕ್ಕೆ ಬಾಕಿ ಉಳಿದಿವೆ 83 ಸಾವಿರ ಪ್ರಕರಣಗಳು

Congress-Symbol

AICC: ರಾಜ್ಯಕ್ಕೆ ಕಾಂಗ್ರೆಸ್‌ನಿಂದ ನಾಲ್ವರು ಕಾರ್ಯದರ್ಶಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Norway Princess: ಸ್ವಯಂಘೋಷಿತ ದೇವ ಮಾಂತ್ರಿಕನ ಜತೆ ನಾರ್ವೆ ರಾಜಕುಮಾರಿ ಮಾರ್ಥಾ ವಿವಾಹ

Norway Princess: ಸ್ವಯಂಘೋಷಿತ ದೇವ ಮಾಂತ್ರಿಕನ ಜತೆ ನಾರ್ವೆ ರಾಜಕುಮಾರಿ ಮಾರ್ಥಾ ವಿವಾಹ

 India-Bangladesh ಗಡಿಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್‌ ಮುಖಂಡನ ಕೊಳೆತ ಶವ ಪತ್ತೆ

 India-Bangladesh ಗಡಿಯಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್‌ ಮುಖಂಡನ ಕೊಳೆತ ಶವ ಪತ್ತೆ

1-asdsd

Pacific Ocean; ಸಮುದ್ರದಾಳದಲ್ಲಿ ಬೃಹತ್‌ ಪರ್ವತ ಪತ್ತೆ!

Bangladesh Journalist: ಸರೋವರದಲ್ಲಿ ಬಾಂಗ್ಲಾದೇಶದ ಪತ್ರಕರ್ತೆಯ ಮೃತದೇಹ ಪತ್ತೆ…

Bangladesh Journalist: ಬಾಂಗ್ಲಾ ಸರೋವರದಲ್ಲಿ ಪತ್ರಕರ್ತೆಯ ಮೃತದೇಹ ಪತ್ತೆ…

X

X ಜಾಗತಿಕ ಸ್ಥಗಿತ;ಅನೇಕ ‘ಎಕ್ಸ್’ ಬಳಕೆದಾರರಿಗೆ ಸೇವೆಗಳಲ್ಲಿ ವ್ಯತ್ಯಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Accident-Logo

Accident: ದುಬಾೖಯಲ್ಲಿ ಅಪಘಾತ: ಗೋಕಾಕದ ನಾಲ್ವರ ಸಾವು

Ravikumar

MUDAದಲ್ಲಿ ನಡೆದ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಎಂಎಲ್‌ಸಿ ರವಿಕುಮಾರ್‌

DK-Shiva-Kumar

By Election: ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ. ಶಿವಕುಮಾರ್‌ ಪುನರುಚ್ಚಾರ

Rastra-pathi-Bhavan

CM ಅಭಿಯೋಜನೆ: ರಾಷ್ಟ್ರಪತಿಗಳಿಗೆ ಕಾಂಗ್ರೆಸ್‌ ಮಾಡಿದ್ದ ಮನವಿಗೆ ಸ್ಪಂದನೆ

Parliment New

Waqf Act: ಜನರ ಸಲಹೆ ಸ್ವೀಕಾರಕ್ಕೆ ಜೆಪಿಸಿ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.