ಉಜ್ಭೇಕಿಸ್ತಾನ್ ಡ್ಯಾಂ ಒಡೆದು ಹೋಗಿ ಸಾವಿರಾರು ಮಂದಿ ಸ್ಥಳಾಂತರ; ಕ್ರಿಮಿನಲ್ ತನಿಖೆ ಆರಂಭ

ಡ್ಯಾಂ ಒಡೆದು ಹೋದ ಪರಿಣಾಮ ಉಜ್ಬೇಕಿಸ್ತಾನದ 22 ಗ್ರಾಮಗಳು ಜಲಾವೃತವಾಗಿದ್ದು, ಸುಮಾರು 70 ಸಾವಿರ ಜನರ ಸ್ಥಳಾಂತರ

Team Udayavani, May 3, 2020, 8:08 PM IST

ಉಜ್ಭೇಕಿಸ್ತಾನ್ ಡ್ಯಾಂ ಒಡೆದು ಹೋಗಿ ಸಾವಿರಾರು ಮಂದಿ ಸ್ಥಳಾಂತರ; ಕ್ರಿಮಿನಲ್ ತನಿಖೆ ಆರಂಭ

ತಾಷ್ಕೆಂಟ್: ಸೈರ್ ಡೇರಿಯಾ ನದಿ ಪಾತ್ರದಲ್ಲಿ ನಿರ್ಮಿಸಿದ್ದ ಡ್ಯಾಂ ಒಡೆದು ಹೋದ ಪರಿಣಾಮ ಉಜ್ಬೇಕಿಸ್ತಾನ್ ಮತ್ತು ಕಝಕ್ ಸ್ತಾನ್ ನ ಸಾವಿರಾರು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ನೂತನವಾಗಿ ಕಟ್ಟಿಸಿರುವ ಡ್ಯಾಂ ಒಡೆದು ಹೋದ ನಂತರ ಉಜ್ಭೇಕ್ ಸರ್ಕಾರ ಕ್ರಿಮಿನಲ್ ತನಿಖೆ ನಡೆಸುತ್ತಿದೆ.

ಡ್ಯಾಂ ಒಡೆದು ಹೋದ ಪರಿಣಾಮ ಉಜ್ಬೇಕಿಸ್ತಾನದ 22 ಗ್ರಾಮಗಳು ಜಲಾವೃತವಾಗಿದ್ದು, ಸುಮಾರು 70 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ, 50ಸಾವಿರಕ್ಕೂ ಅಧಿಕ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಾಷ್ಕೆಂಟ್ ಸರ್ಕಾರ ತಿಳಿಸಿದೆ. ಕಝಕ್ ನ್ ದಲ್ಲಿನ ದಕ್ಷಿಣ ಟುರ್ಕೆಸ್ತಾನ್ ಪ್ರಾಂತ್ಯದಲ್ಲಿನ ನಾಲ್ಕು ಗ್ರಾಮಗಳಲ್ಲಿ ಇರುವ 5,400 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ರಾಜ್ಯಪಾಲ ಉಮಿರ್ ಝಾಕ್ ಶುಕೇಯೇವ್ ತಿಳಿಸಿದ್ದಾರೆ.

ಗ್ರಾಮಗಳಲ್ಲಿ ತುಂಬಿರುವ ನೀರನ್ನು ಸ್ಥಳೀಯ ಲೇಕ್(ಸರೋವರ)ಗಳಿಗೆ ಡೈವರ್ಟ್ ಮಾಡುವ ಮೂಲಕ ನೀರಿನ ಪ್ರಮಾಣವನ್ನು ಇಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಉಜ್ಬೇಕ್ ಸರ್ಕಾರ ವಿವರಿಸಿದೆ. ದಕ್ಷಿಣ ಕಝಕ್ ಸ್ತಾನದಲ್ಲಿರುವ 600ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ.

ಉಜ್ಬೇಕಿಸ್ತಾನದ ಹಾಲಿ ಅಧ್ಯಕ್ಷ ಶೌಕತ್ ಮಿರಿಝಿಯೋವ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಈ ಡ್ಯಾಂ ಕಾಮಗಾರಿ ಆರಂಭಗೊಂಡಿತ್ತು. ಸತತ ಏಳು ವರ್ಷಗಳ ಕಾಮಗಾರಿ ನಂತರ 2017ರಲ್ಲಿ ಕೆಲಸ ಪೂರ್ಣಗೊಂಡಿತ್ತು. ಮೇ ಒಂದರಂದು ಸುರಿದು ಭಾರೀ ಗಾಳಿ ಮಳೆಗೆ ಡ್ಯಾಂ ಒಡೆದು ಹೋಗಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.