![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 22, 2024, 9:57 AM IST
ಕೊಲಂಬೊ: ಕಾರು ರೇಸ್ ಸ್ಪರ್ಧೆಯ ಸಂದರ್ಭದಲ್ಲಿ ಕಾರೊಂದು ಟ್ರ್ಯಾಕ್ ನಿಂದ ತಪ್ಪಿ ಜನರ ಮೇಲೆ ಹರಿದ ಪರಿಣಾಮ 7 ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಶ್ರೀಲಂಕಾದಲ್ಲಿ ಭಾನುವಾರ(ಏ.21 ರಂದು) ನಡೆದಿದೆ.
ಶ್ರೀಲಂಕಾದ ರಾಜಧಾನಿ ಕೊಲಂಬೊದಿಂದ ಪೂರ್ವಕ್ಕೆ 180 ಕಿಲೋಮೀಟರ್ ದೂರದಲ್ಲಿರುವ ಚಹಾ ಬೆಳೆಯುವ ಕೇಂದ್ರ ಬೆಟ್ಟಗಳಲ್ಲಿರುವ ದಿಯಾತಲಾವಾ ಪಟ್ಟಣದಲ್ಲಿ ಕಾರು ರೇಸ್ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಈ ಸ್ಪರ್ಧೆಯನ್ನು ನೋಡಲು ಸಾವಿರಾರು ಪ್ರೇಕ್ಷಕರು ಸೇರಿದ್ದರು.
ಈ ಸಂದರ್ಭದಲ್ಲಿ ರೇಸ್ ನಲ್ಲಿ ಭಾಗಿಯಾಗಿದ್ದ ಕಾರೊಂದು ರೇಸ್ ಟ್ರ್ಯಾಕ್ ನಿಂದ ತಪ್ಪಿ ನೆರೆದಿದ್ದ ಜನರ ಮೇಲೆ ಹರಿದಿದೆ. ಪರಿಣಾಮ ನಾಲ್ವರು ಅಧಿಕಾರಿಗಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ20 ಜನರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಗಾಯಗೊಂಡವರಲ್ಲಿ ಮೂವರ ಸ್ಥಿತಿ ಸ್ಥಿತಿ ಚಿಂತಾಜನಕವಾಗಿದೆ ಪೊಲೀಸ್ ವಕ್ತಾರ ನಿಹಾಲ್ ತಲ್ದುವಾ ಅವರು ತಿಳಿಸಿದ್ದಾರೆ.
ಶ್ರೀಲಂಕಾದ ಮಿಲಿಟರಿ ಅಕಾಡೆಮಿಯ ರೇಸ್ ಸರ್ಕ್ಯೂಟ್ನಲ್ಲಿ ಸುಮಾರು 45,000 ಪ್ರೇಕ್ಷಕರು ಜಮಾಯಿಸಿದ್ದರು. ಈವೆಂಟ್ ನ್ನು ಶ್ರೀಲಂಕಾ ಸೇನೆ ಮತ್ತು ಶ್ರೀಲಂಕಾ ಆಟೋಮೊಬೈಲ್ ಸ್ಪೋರ್ಟ್ಸ್ ಆಯೋಜಿಸಿತು.
#BREAKING At least seven people were killed and another 21 wounded when a race car collided with spectators at a crowded motorsport event hosted by Sri Lanka’s army, according to police.
Footage: RT pic.twitter.com/jXSGxzSnMG— The National Independent (@NationalIndNews) April 21, 2024
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.