War in 2025: ಬಾಬಾ ವಂಗಾ, ನಾಸ್ಟ್ರಾಡಾಮಸ್‌ ಒಂದೇ ಥರದ ಭವಿಷ್ಯ


Team Udayavani, Oct 28, 2024, 6:55 AM IST

ISREL-3

ಹೊಸದಿಲ್ಲಿ: ರಾಜಮನೆತನಗಳ ಸರ್ವನಾಶ, ಭೀಕರ ಕಾಯಿಲೆ ಸೇರಿ ಜಗತ್ತಿನ ಬಹುತೇಕ ವಿಚಾರಗಳ ಬಗ್ಗೆ ಬಹಳಷ್ಟು ಹಿಂದೆಯೇ ಕರಾರುವಾಕ್ಕಾಗಿ ಭವಿಷ್ಯ ನುಡಿ ದಿದ್ದ ಕಾಲಜ್ಞಾನಿಗಳಾದ ಬಾಬಾ ವಂಗಾ ಮತ್ತು ನಾಸ್ಟ್ರಾಡಾಮಸ್‌, ಯುರೋಪ್‌ನಲ್ಲಿ 2025ರಲ್ಲಿ ಭೀಕರ ಯುದ್ಧ ನಡೆಯುವುದನ್ನು ಜಗತ್ತು ಕಾಣುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. ಬಾಬಾ ವಂಗಾ ನುಡಿದ ಭವಿಷ್ಯದ ಪ್ರಕಾರ, ರಷ್ಯಾ-ಉಕ್ರೇನ್‌ ಯುದ್ಧದ ಹೊರತಾಗಿ ಹೊಸದಾಗಿ 2 ರಾಷ್ಟ್ರಗಳ ನಡುವೆ ಯುದ್ಧ ಸಂಭವಿಸಲಿದೆ. ಇದು ಅಪಾರ ಪ್ರಮಾಣದ ಹಾನಿ ಹಾಗೂ ಮನುಷ್ಯರು ಸಾವನ್ನಪ್ಪಲಿದ್ದಾರೆ ಎನ್ನಲಾ­­ಗಿದೆ. ಇತ್ತ ನಾಸ್ಟ್ರಾಡಾಮಸ್‌ ಕೂಡ ಇಂಥದ್ದೇ ಭವಿಷ್ಯ ನುಡಿದಿದ್ದು, 2025ರಲ್ಲಿ ಯುರೋಪ್‌ನಲ್ಲಿ ಅತೀ ಭೀಕರ ಯುದ್ಧ ನಡೆಯಲಿದ್ದು, ಶತ್ರುಗಳಿಗಿಂತಲೂ ಕ್ರೂರವಾದ ಪ್ಲೇಗ್‌ ಮರುಕಳಿಸಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

1-iran-1

Israel ಸರ್ಜಿಕಲ್‌ ಸ್ಟ್ರೈಕ್‌: ಇರಾನ್‌ ಗೌಪ್ಯ ನೆಲೆ ಧ್ವಂಸ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

10

ಲಾಡೆನ್‌ ಅಡಗಿದ್ದ ಪಾಕ್‌ನ ಜಾಗದಲ್ಲೇ “ಉಗ್ರ’ ತರಬೇತಿ!

1-a-bangla

Bangladesh;ಸಿಡಿದೆದ್ದ ಹಿಂದೂಗಳು: ಮಧ್ಯಾಂತರ ಸರಕಾರದ ವಿರುದ್ಧ ಬೃಹತ್‌ ರ್‍ಯಾಲಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.