ಪ್ರತ್ಯೇಕ ಹಿಂದೂ ದೇಶ ಸುಳ್ಳು! ನಿತ್ಯಾನಂದ ಇರುವುದೆಲ್ಲಿ, ನಮ್ಮ ದೇಶದಲ್ಲಿ ಇಲ್ಲ-ಈಕ್ವೆಡಾರ್


Team Udayavani, Dec 6, 2019, 8:00 PM IST

Nithyananda-New

ನವದೆಹಲಿ/ಈಕ್ವೆಡಾರ್: ಭಾರತದಿಂದ ಪರಾರಿಯಾಗಿದ್ದ ವಿವಾದಿತ ನಿತ್ಯಾನಂದ ಈಕ್ವೆಡಾರ್ ನಲ್ಲಿ ದ್ವೀಪವೊಂದನ್ನು ಖರೀದಿಸಿ ತಾನೊಂದು ಹೊಸ ದೇಶ ಸ್ಥಾಪಿಸಿಕೊಂಡಿರುವುದಾಗಿ ಘೋಷಿಸಿಕೊಂಡಿದ್ದ ಬೆನ್ನಲ್ಲೇ ನಿತ್ಯಾನಂದ ನಮ್ಮ ದೇಶದಲ್ಲಿ ಠಿಕಾಣಿ ಹೂಡಿಲ್ಲ ಎಂದು ಸ್ವತಃ ಈಕ್ವೆಡಾರ್ ಸರ್ಕಾರ ಶುಕ್ರವಾರ ಪ್ರತಿಕ್ರಿಯೆ ನೀಡಿದೆ.

ಈಕ್ವೆಡಾರ್ ರಾಯಭಾರಿ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ನಿತ್ಯಾನಂದನಿಗೆ ನಮ್ಮ ದೇಶದಲ್ಲಿ ಯಾವುದೇ ದ್ವೀಪ ಖರೀದಿಸಲು ನೆರವು ನೀಡಿಲ್ಲ. ದಕ್ಷಿಣ ಅಮೆರಿಕವಾಗಲಿ ಅಥವಾ ಈಕ್ವೆಡಾರ್ ಸಮೀಪದಲ್ಲಿಯೂ ಯಾವುದೇ ಸ್ವತಂತ್ರ ದೇಶ ಸ್ಥಾಪಿಸಲು ಯಾವುದೇ ಅವಕಾಶ ನೀಡಿಲ್ಲ ಎಂದು ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ನಿತ್ಯಾನಂದ ವಿವಿಧ ಫೋಟೋಗಳನ್ನು ಸೇರಿಸಿ ವೆಬ್ ಸೈಟ್ ನಲ್ಲಿ ತಾನೊಂದು ಹೊಸ ದೇಶ ಸೃಷ್ಟಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ವಿವರಿಸಿದೆ.

ನಿತ್ಯಾನಂದನ ವಿರುದ್ಧ ದೂರುಗಳು ದಾಖಲಾದ ಮಾಹಿತಿ ಸಿಕ್ಕ ನಂತರ, ನಾವು ಆತನ ಪಾಸ್ ಪೋರ್ಟ್ ಅನ್ನು ರದ್ದು ಮಾಡಿದ್ದೇವೆ. ಹೊಸ ಪಾಸ್ ಪೋರ್ಟ್ ಅನ್ನು ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ತಾನು ಈಕ್ವೆಡಾರ್ ನಲ್ಲಿ ಹೊಸ ದೇಶ ಸ್ಥಾಪಿಸಿಕೊಂಡಿದ್ದು, ತನ್ನ ದೇಶಕ್ಕೆ ಕೈಲಾಸ ಎಂದು ಹೆಸರಿಟ್ಟುಕೊಂಡಿರುವುದಾಗಿ ತನ್ನ ಸ್ವಯಂ ಘೋಷಿತ ರಾಷ್ಟ್ರದ ಬಗ್ಗೆ ವೆಬ್ ಸೈಟ್ ನಲ್ಲಿ ಹೇಳಿಕೊಂಡಿದ್ದ. ಇದೊಂದು ಗಡಿ ರಹಿತವಾದ ದೇಶವಾಗಿದೆ. ತಮ್ಮ ದೇಶಗಳಿಂದ ಪರಿತ್ಯಕ್ತರಾದ ವಿಶ್ವದ ಎಲ್ಲಾ ಹಿಂದೂಗಳಿಗೆ ಹಾಗೂ ಹಿಂದುತ್ವವನ್ನು ಪಾಲಿಸಲು ತೊಡಕಾಗಿರುವ ದೇಶಗಳಲ್ಲಿರುವ ಹಿಂದೂಗಳಿಗಾಗಿ ಈ ರಾಷ್ಟ್ರವನ್ನು ಸೃಷ್ಟಿಸಲಾಗಿದೆ ಎಂದು ವೆಬ್ ಸೈಟ್ ನಲ್ಲಿ ಹೇಳಿಕೊಂಡಿದ್ದ.

ಇದೀಗ ನಿತ್ಯಾನಂದ ಈಕ್ವೆಡಾರ್ ನಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದೆ. ತನಗೆ ಅಂತಾರಾಷ್ಟ್ರೀಯ ವೈಯಕ್ತಿಕ ಭದ್ರತೆ ನೀಡಬೇಕೆಂಬ ನಿತ್ಯಾನಂದನ ಮನವಿಯನ್ನು ತಿರಸ್ಕರಿಸಿರುವುದಾಗಿ ಈಕ್ವೆಡಾರ್ ಹೇಳಿದ್ದು, ನಂತರ ನಿತ್ಯಾನಂದ ಈಕ್ವೆಡಾರ್ ಅನ್ನು ತೊರೆದಿದ್ದು, ಆತ ಹೈಟಿಗೆ ಪ್ರಯಾಣ ಬೆಳೆಸಿರುವುದಾಗಿ ಪ್ರಕಟಣೆ ವಿವರಿಸಿದೆ. ಆತ ನಮ್ಮ ರಾಷ್ಟ್ರದಲ್ಲಿ ಇಲ್ಲ ಎಂಬುದನ್ನು ಸ್ಪಷ್ಟಪಡಿಸುವುದಾಗಿ ಈಕ್ವೆಡಾರ್ ಹೇಳಿದೆ.

ಮತ್ತೊಂದು ಮಾಹಿತಿ ಪ್ರಕಾರ, ನಿತ್ಯಾನಂದ ಮಾರಿಷಸ್ ಗೆ ತೆರಳಿರುವುದಾಗಿ ತಿಳಿಸಿದೆ. ಆದರೆ ನಿತ್ಯಾನಂದ ಮಾರಿಷಸ್ ನಲ್ಲಿಯೇ ಇದ್ದಾನೆಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ರಾಷ್ಟ್ರ, ಕೈಲಾಸ ಎಲ್ಲಾ ಬೊಗಳೆ ಎಂಬುದು ಜಗಜ್ಜಾಹೀರಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.