ಜಾಗತಿಕ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆಯೇ ಯುದ್ಧ?


Team Udayavani, Mar 7, 2022, 8:00 AM IST

ಜಾಗತಿಕ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆಯೇ ಯುದ್ಧ?

ಮಾಸ್ಕೋ: ಉಕ್ರೇನ್‌ ಮೇಲೆ ರಷ್ಯಾ ಆರಂಭಿಸಿ ರುವ ಯುದ್ಧವು ಜಾಗತಿಕ ಆರ್ಥಿಕತೆಯಲ್ಲಿ ಅನಿಶ್ಚತತೆಗೆ ಕಾರಣವಾಗಿದೆ. ಪುತಿನ್‌ ನಡೆಯನ್ನು ಖಂಡಿಸಿ ಹಲವು ರಾಷ್ಟ್ರಗಳು ಈಗಾ ಗಲೇ ರಷ್ಯಾ ವಿರುದ್ಧ ಆರ್ಥಿಕ ದಿಗ್ಬಂಧನಗಳನ್ನು ಹೇರಿವೆ. ಆದರೆ ಈ ಕ್ರಮಗಳು ಕೇವಲ ರಷ್ಯಾ ಮೇಲೆ ಮಾತ್ರ ವಲ್ಲದೆ ಜಗತ್ತಿನ ಇತರ ರಾಷ್ಟ್ರಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುವುದು ಖಚಿತ.

ವಿದೇಶಿ ಬ್ಯಾಂಕುಗಳಲ್ಲಿ ರಷ್ಯಾದ ಸುಮಾರು 100 ಶತಕೋಟಿ ಡಾಲರ್‌ ಸಾಲವಿದೆ. ಆರ್ಥಿಕ ದಿಗ್ಬಂಧನದಿಂದಾಗಿ ರಷ್ಯಾದ ಹೊರಗಿರುವ ಬ್ಯಾಂಕುಗಳೇನಾದರೂ ಸುಸ್ತಿದಾರರಾಗಿ ಬದ ಲಾದರೆ 2008ರ ಮಾದರಿಯ ಬಿಕ್ಕಟ್ಟು ಎದು ರಾಗುವ ಸಾಧ್ಯತೆಯಿದೆ. ಅಂದರೆ, ಬ್ಯಾಂಕುಗಳ ನಡುವೆಯೇ ದಿವಾಳಿಯ ಭೀತಿ ಮೂಡಿ, ಪರಸ್ಪರ ಹಣ ವಿನಿಮಯ ಮಾಡುವುದನ್ನೇ ಸ್ಥಗಿತಗೊಳಿಸಬಹುದು.

ಇದಲ್ಲದೇ ಸ್ವಿಜರ್ಲೆಂಡ್‌, ಸೈಪ್ರಸ್‌, ಯುಕೆಯಂಥ ರಾಷ್ಟ್ರಗಳಲ್ಲಿ ರಷ್ಯಾದ ಕೋಟ್ಯಧಿಪತಿಗಳು ತಮ್ಮ ಹಣವನ್ನು ಠೇವಣಿಯಿಟ್ಟಿದ್ದಾರೆ. ಆರ್ಥಿಕ ದಿಗ್ಬಂಧನ ದಿಂದಾಗಿ ಈ ದೇಶಗಳ ಹಣಕಾಸು ಸಂಸ್ಥೆಗಳ ವಹಿವಾಟು ತಗ್ಗಲಿದೆ. ಈಗಾಗಲೇ ಯುಕೆ ಬ್ಯಾಂಕ್‌ ಲಾಯ್ಡ್ಸ್ ಮತ್ತು ನ್ಯಾವೆಸ್ಟ್‌ ಷೇರುಗಳು ಶೇ.10ರಷ್ಟು ಕುಸಿದಿವೆ.

ಬ್ಯಾಂಕುಗಳು ಮಾತ್ರವಲ್ಲದೆ, ಇನ್ನೂ ಹಲವಾರು ಉದ್ಯಮಗಳ ಮೇಲೂ ಯುದ್ಧವು ವ್ಯತಿರಿಕ್ತ ಪರಿಣಾಮ ಬೀರಲಿವೆ. ರಷ್ಯಾದ ಉದ್ದಿಮೆಗಳೊಂದಿಗೆ ವಹಿವಾಟು ನಡೆಸುತ್ತಿ ರುವ ಕಂಪೆನಿಗಳು ಭಾರೀ ಸಂಕಷ್ಟ ಅನುಭವಿ ಸಲಿವೆ. ರಷ್ಯಾ ಕರೆನ್ಸಿ ರೂಬಲ್‌ ಶೇ.30ರಷ್ಟು ಪತನಗೊಂಡಿರುವುದು, ಸ್ವಿಫ್ಟ್ ಹಣಕಾಸು ಜಾಲದ ಮೇಲಿನ ನಿರ್ಬಂಧವು ಪಾವತಿ ವ್ಯವಸ್ಥೆಯನ್ನು ಅಲ್ಲೋಲಕಲ್ಲೋಲವಾಗಿಸ ಲಿದೆ. ಒಟ್ಟಿನಲ್ಲಿ ರಷ್ಯಾ-ಉಕ್ರೇನ್‌ ಯುದ್ಧವು ಹಲವು ಕ್ಷೇತ್ರಗಳನ್ನು ಕಂಗೆಡಿಸಲಿದ್ದು, ಮುಂಬರುವ ದಿನಗಳಲ್ಲಿ ಇದರ ಫ‌ಲಿತಾಂಶ ಕಂಡು ಬರಲಿದೆ ಎನ್ನುತ್ತಾರೆ ವಿಶ್ಲೇಷಕರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.